ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಮೂಲಕ ನಿವೇಶನಗಳನ್ನು ಹಂಚಿರುವುದರ ಬಗ್ಗೆ ಸಿಎಜಿ ವರದಿಯನ್ನು ಆಧರಿಸಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿ ಐ)...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ.
ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...