ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ರ ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ವಾಯುನೆಲೆಯ ರನ್ ವೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು.
ಫೆ.20ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ರನ್ ವೇ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು...
ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...