ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಕಾಫಿ ಡೇ ಕಚೇರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ....
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಮತ್ತೊಂದು ಮೈಲುಗಲ್ಲು ಸ್ಥಾಪನೆಗೆ ಸಿದ್ಧತೆ ನಡೆಸಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲು ತಯಾರಿ ನಡೆಸಿದೆ.
ಸೋಮವಾರ ಏಕಕಾಲದಲ್ಲಿ 8 ಉಪಗ್ರಹ ಉಡಾವಣಾ ಕಾರ್ಯ ನಡೆಯಲಿದ್ದು, ಈಗಾಗಲೇ ಆಂಧ್ರಪ್ರದೇಶದ ಶ್ರೀಹರಿಕೋಟಾ...
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್-3 ಡಿಆರ್ ಉಡಾವಣೆಗೆ ಸಜ್ಜಾಗಿದೆ.
ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ ...
ಕಳೆದ ತಿಂಗಳು 20 ಉಪಗ್ರಹಗಳನ್ನು ಏಕಕಾಲಕ್ಕೆ ಅಂತರಿಕ್ಷಕ್ಕೆ ಉಡಾಯಿಸುವ ಮೂಲಕ ಸಾಧನೆ ಮಾಡಿದ್ದ ಇಸ್ರೋ ಈ ತಿಂಗಳಾಂತ್ಯದಲ್ಲಿ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಮತ್ತೊಂದು ಮೈಲುಗಲ್ಲು ಸ್ಥಾಪಿಸಲಿದೆ.
ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಮೈಲ್ಸಮಿ ಅಣ್ಣಾದುರೈ,ಈ ಬಗ್ಗೆ ಮಾಹಿತಿ...
ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ) ಇದೇ ಮೊದಲ ಬಾರಿಗೆ ರೆಕ್ಕೆ ಹೊಂದಿದ ರಾಕೆಟ್ ಉಡಾಯಿಸಲು ಮುಂದಾಗಿದ್ದು, ಈ ಮೂಲಕ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದೆ.
ಮೇಕ್ ಇನ್ ಇಂಡಿಯಾ ಪ್ರಯತ್ನದೊಂದಿಗೆ ನಿರ್ಮಿಸಲಾಗಿರುವ ಬಾಹ್ಯಾಕಾಶ ರಾಕೆಟ್ ಮೊದಲ ಯಾನಕ್ಕೆ ಇಸ್ರೋ...
ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ.
ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ...
ದೆಹಲಿಯ ಆಪ್ ನೇತೃತ್ವದ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪ್ ನ 21 ಶಾಸಕರ ವಿರುದ್ಧ 24 ಕ್ರಿಮಿನಲ್ ಪ್ರಕರಣಗಳು ಇದ್ದು, ಇದೀಗ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಚಾರ್ಜ್ ಶೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಅರವಿಂದ್...
ಗ್ರಾಮ ಪಂಚಾಯಿತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಬಹುತೇಕ ಮೇ 26 ಅಥವಾ 27 ಇಲ್ಲವೇ ಜೂನ್ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿಗೂಢ ನಾಪತ್ತೆಯ ವಿಚಾರ ಇನ್ನು ಮುಂದುವರೆದಿದೆ. ಏಪ್ರಿಲ್ 13ರಂದು ರಾಹುಲ್ ಮರಳಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತಾದರೂ ಅದೀಗ ಏಪ್ರಿಲ್ 15ಕ್ಕೆ ಮುಂದೆ ಹೋಗಿದೆ.
ಏಪ್ರಿಲ್ 15ರಂದು ಅಥವಾ ಏ.19ರೊಳಗೆ ಯಾವುದೇ ದಿನ ರಾಹುಲ್ ಆಗಮಿಸಬಹುದು....
ಆರ್.ಎಸ್.ಎಸ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಕ್ಷಣ ಅದರ ಸಿದ್ಧಾಂತಗಳನ್ನು ಒಪ್ಪಿಕೊಂಡಂತಲ್ಲ ಎಂದು ಸಮಾಜಸೇವಕ, ವಿಪ್ರೋ ಸಮೂಹದ ಅಧ್ಯಕ್ಷ ಅಜೀಂ ಪ್ರೇಮ್ ಜಿ ಹೇಳಿದ್ದಾರೆ.
ಅಲ್ಲದೇ ಆರ್.ಎಸ್.ಎಸ್ ನ ಅಂಗಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ' ಇಲ್ಲಿ ಅಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ...
ಮಾ.12ರ ಗುರುವಾರದಿಂದ 27ರವರೆಗೆ ರಾಜ್ಯಾದ್ಯಂತ 1017 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ 6,10,939 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಗುರುವಾರ ಮೊದಲ ದಿನ ವಿಜ್ಞಾನ (ರಸಾಯನಶಾಸ್ತ್ರ) ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿದೆ.
ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರತೀ...
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ರಾಜೀನಾಮೆಯಿಂದ ತೆರವುಗೊಂಡಿದ್ದ ಪಣಜಿ ಶಾಸಕ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಕಳೆದ ಫೆಬ್ರವರಿಯ 13ರಂದು ನಡೆದಿದ್ದ ಪಣಜಿ ವಿಧಾನಸಭಾ ಕ್ಷೇತದ ಉಪಚುನಾವಣೆಯ ಫಲಿತಾಂಶ ಸೋಮವಾರ ಹೊರಬಿದ್ದಿದ್ದು ಆಡಳಿತರೂಢ ಬಿಜೆಪಿ ಭರ್ಜರಿ ಜಯ...
ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ . ದೆಹಲಿ ಮಾದರಿಯಲ್ಲಿ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ಆಮ್ ಆದ್ಮಿ ಪಾರ್ಟಿ ಘಟಕದಿಂದ ಈಗಾಗಲೇ ತಯಾರಿ ನಡೆದಿದ್ದು, ಜನರ ಅಹವಾಲು ಸ್ವೀಕರಿಸಲು...
ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು...
ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪು ಹಣದ ಕುರಿತು ಭಾರತಕ್ಕೆ ಶೇ.1ರಷ್ಟೂ ಮಾಹಿತಿ ಇಲ್ಲ ಎಂದು ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿ ಬಿಡುಗಡೆ ಮಾಡಿದ ಖ್ಯಾತಿಯ ಹರ್ವ್ ಫಾಲ್ಸಿಯಾನಿ ಹೇಳಿದ್ದಾರೆ.
ಫ್ರಾನ್ಸ್ನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ಮಾತನಾಡಿರುವ ಹರ್ವ್ ಫಾಲ್ಸಿಯಾನಿ, ಕಪ್ಪು ಹಣದ ಬಗ್ಗೆ ಭಾರತಕ್ಕೆ ಹೆಚ್ಚು...
ನೈಸ್ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೆಗೌಡರು ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತ ಯಾವುದೇ ತನಿಖೆಗೂ ತಾವು ಸಿದ್ದ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೆಗೌಡರು ತಮ್ಮ...
ಸರ್ಕಾರಿ ವೈದ್ಯರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು ಸೇವೆಯಲ್ಲಿ ತೊಡಗಿಕೊಳ್ಳಿವಂತೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಾತುಕತೆಗೆ ಬರುವಂತೆ ಆಹ್ವಾನಿಸಲಾಗಿದೆ ಎಂದರು.
ರಾಜೀನಾಮೆ ನೀಡಿರುವ ವೈದ್ಯರ...
ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, 11-13 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅ.15ರ ವೇಳೆಗೆ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಮಾಜಿ ಸಚಿವ ಎಂ.ಸಿ.ನಾಣಯ್ಯ, ಬಸವರಾಜ್ ಹೊರಟ್ಟಿ, ಚೆಲುವರಾಯಸ್ವಾಮಿ, ಬಂಡೆಪ್ಪ ಕಾಶಂಪುರ, ಲೀಲಾದೇವಿ ಆರ್.ಪ್ರಸಾದ್, ಶಾಸಕರಾದ ವೈ.ಎಸ್.ವಿ.ದತ್ತಾ, ಡಿ.ನಾಗರಾಜಯ್ಯ, ರಾಜ್ಯಸಭಾ...
ಏನಾದರಾಗೋಣ ಮೊದಲು ನಾವು ಮಾನವರಾಗೋಣ, ಮೊದಲು ನಾವು ಮಾನವತಾವಾದ ಕಲಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಜನತೆಗೆ ಕರೆ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತ ಬಳಿಕ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಸಾಹಿತಿ ಗಿರೀಶ್ ಕಾರ್ನಾಡ್ ರನ್ನು...
ದೇಶದ ಸ್ವಚ್ಛತೆಗಾಗಿ ನಾವು ಭಿಕ್ಷೆ ಬೇಡೋಣ. ದಿನದ 2 ಗಂಟೆ ನೀವು ನನಗಾಗಿ ಮೀಸಲಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಕರೆ ನೀಡಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಶಿವಕುಮಾರ ಸ್ವಾಮೀಜಿಯವರಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆದರು....
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದು, ಮೋದಿ ಸ್ವಾಗತಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.
ಸೆ.23ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಸನ್ಮಾನಕ್ಕೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಸಂಬಂಧ ಬಿಜೆಪಿ...