Untitled Document
Sign Up | Login    
Dynamic website and Portals
  

Related News

ಸರ್ಕಾರದ ನೀತಿ ಬಗ್ಗೆ ಗೊಂದಲ: ಮುಂದೂಡಲ್ಪಟ್ಟ ನಕ್ಸಲರ ಶರಣಾಗತಿ ಕಾರ್ಯಕ್ರಮ

ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು. ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...

ಮಾವೋವಾದಿಗಳಿಂದ ತೆಲಂಗಾಣ ಬಂದ್ ಗೆ ಕರೆ

'ರೈತರ ಆತ್ಮಹತ್ಯೆ'ಗೆ ಕಾರಣವಾಗಿರುವ ತೆಲಂಗಾಣ ಸರ್ಕಾರದ ಅಸಮರ್ಪಕ ನೀತಿ ಖಂಡಿಸಿ ತೆಲಂಗಾಣ ಮಾವೋವಾದಿಗಳು ನ.8ರಂದು ತೆಲಂಗಾಣ ಬಂದ್ ಗೆ ಕರೆ ನೀಡಿದ್ದಾರೆ. ಬಂದ್ ಗೆ ಕರೆ ನೀಡಿರುವುದರ ಬಗ್ಗೆ ಮಾತನಾಡಿರುವ ಉತ್ತರ ತೆಲಂಗಾಣದ ಸಿಪಿಐ ಮುಖಂಡ ಜಗನ್, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited