Untitled Document
Sign Up | Login    
Dynamic website and Portals
  

Related News

ಮಥುರಾ ಗಲಭೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ

29 ಮಂದಿ ಸಾವಿಗೆ ಕಾರಣವಾದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ. ಘೊಷ್ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಸಿಬಿಐ ತನಿಖೆ ಕೋರಿದ...

ಇಬ್ಬರು ಸೇನಾಧಿಕಾರಿಗಳ ವಿರುದ್ದ ಸಿಬಿಐ ತನಿಖೆ ನಡೆಸಲು ಮನೋಹರ್ ಪಾರಿಕ್ಕರ್ ಆದೇಶ

ಅಕ್ರಮ ಆಸ್ತಿ ಗಳಿಕೆ ಹಾಗೂ ಲಂಚ ನೀಡಿ ಉನ್ನತ ಹುದ್ದೆ ಗಿಟ್ಟಿಸಿದ ಆರೋಪ ಸಂಬಂಧ ಸೇವೆಯಲ್ಲಿರುವ ಇಬ್ಬರು ಮೇಜರ್‌ ಜನರಲ್‌ಗ‌ಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಕ್ಷಣಾ ಸಚಿವಾಲಯ ಹೇಳಿದೆ. ಗುರುವಾರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಇಬ್ಬರು ಮೇಜರ್‌ ಜನರಲ್‌ಗ‌ಳ...

ಪತ್ರಕರ್ತನ ದಹನ ಪ್ರಕರಣ: ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್

ಶಹಜಹಾನ್ ಪುರ್ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪತ್ರಕರ್ತ ಸಿಂಗ್ ಹತ್ಯೆ ಪ್ರಕರಣದ ಬಗ್ಗೆ ಸಲ್ಲಿಸಿದ್ದ ಸಾರ್ವಜನಿಕ...

ರವಿ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ: ಸಾಹಿತಿ ದೇವನೂರು ಮಹಾದೇವ ಒತ್ತಾಯ

'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ...

ರವಿ ಸಾವಿನ ಪ್ರಕರಣ: ಸಚಿವ ಸಂಪುಟದ ಒತ್ತಾಯಕ್ಕೂ ಮಣಿಯದ ಸಿದ್ದು ಸರ್ಕಾರ

ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಂಪುಟ ಸಚಿವರ ಒತ್ತಾಯದ ಹೊರತಾಗಿಯೂ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ...

ರವಿ ಸಾವು ಪ್ರಕರಣ: ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಂದಲೇ ಸಿಬಿಐ ತನಿಖೆಗೆ ಒತ್ತಾಯ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸ್ವತಃ ಸಿದ್ದರಾಮಯ್ಯ ಸಂಪುಟ ಸಚಿವರೇ ಒತ್ತಾಯಿಸುತ್ತಿದ್ದಾರೆ. ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಧಿವೇಶನ ನಡೆಯುವುದಕ್ಕೂ...

ರವಿ ಸಾವಿನ ಬಗ್ಗೆ ಸಿಬಿಐ ತನಿಖೆ: ಸಿ.ಎಂ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯಪಾಲರ ಭರವಸೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...

ರವಿ ಪೋಷಕರು ಕೈ ಮುಗಿದು ಬೇಡಿದರೂ ಸಿಬಿಐ ತನಿಖೆಗೆ ಒಪ್ಪದ ಸಿ.ಎಂ

'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...

ನೆಚ್ಚಿನ ಅಧಿಕಾರಿ ಡಿ.ಕೆ ರವಿ ಸಾವನ್ನು ಅರಗಿಸಿಕೊಳ್ಳಲಾಗದೇ ಅಭಿಮಾನಿ ಆತ್ಮಹತ್ಯೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವು ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನೇ ಸೃಷ್ಟಿಸಿದೆ. ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಒತ್ತಾಯ ಒಂದೆಡೆಯಾದರೆ, ಐ.ಎ.ಎಸ್ ಅಧಿಕಾರಿಯ ಅಭಿಮಾನಿಗಳ ಆಕ್ರೋಶ ಮತ್ತೊಂದೆಡೆ. ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ...

ಸುನಂದಾ ಪುಷ್ಕರ್ ಹತ್ಯೆ ಪ್ರಕರಣ: ಶಶಿತರೂರ್ ಅರ್ಜಿ ವಜಾ

'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುನಂದಾ...

ಶಶಿ ತರೂರ್ ಸುಳ್ಳು ಹೇಳುತ್ತಿದ್ದಾರೆ: ಸುಬ್ರಮಣಿಯನ್ ಸ್ವಾಮಿ

ಸುನಂದಾ ಪುಷ್ಕರ್ ಅವರಿಗೆ ಸತ್ಯ ಗೊತ್ತಿತ್ತು. ಅದನ್ನು ಅವರು ಬಹಿರಂಗಪಡಿಸಲು ಇಚ್ಛಿಸಿದ್ದರು. ಇಲ್ಲಿ ಶಶಿ ತರೂರ್ ಸುಳ್ಳು ಹೇಳುತ್ತಿದ್ದು, ಸತ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ನೇತಾರ ಶಶಿ ತರೂರ್ ಅವರ ಪತ್ನಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited