ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...
ಸಿಯಾಚಿನ್ ಹಿಮದಡಿ 6 ದಿನಗಳ ಕಾಲ ಸಿಲುಕಿ, 3 ದಿನ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಗುರುವಾರ ಹುತಾತ್ಮರಾಗಿದ್ದ, ದೇಶಕ್ಕಾಗಿ ಪ್ರಾಣತೆತ್ತ ವೀರ ಯೋಧ ಹನುಮಂತಪ್ಪ ಕೊಪ್ಪದ್ ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಧಾರವಾಡದ ಕುಂದಗೋಳ ತಾಲೂಕಿನ ಸ್ವಗ್ರಾಮವಾದ...
ಸಿಯಾಚಿನ್ನಲ್ಲಿ ಆರು ದಿನಗಳವರೆಗೆ 25 ಅಡಿಯಷ್ಟು ಹಿಮದ ಕೆಳಗೆ 40 ಡಿಗ್ರಿ ಶೀತದಲ್ಲಿ ಉಸಿರು ಹಿಡಿದುಕೊಂಡು ಪವಾಡ ಸದೃಶ ರೀತಿಯಲ್ಲಿ ಬದುಕಿದ ಧಾರವಾಡದ ವೀರ ಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಸ್ಥಿತಿ ಚಿಂತಾಜನಕವಾಗಿದೆ.
ನವದೆಹಲಿಯ ಆರ್ ಆಂಡ್ ಆರ್ ಸೇನಾ ಆಸ್ಪತ್ರೆಯ...
ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ.
25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...
ಜಮ್ಮು ಕಾಶ್ಮೀರದಲ್ಲಿ ಹಿಮಪಾತವಾದ ಹಿನ್ನಲೆಯಲ್ಲಿ 10 ಯೋಧರು ನಾಪತ್ತೆಯಾಗಿರುವುದಾಗಿ ಬುಧವಾರ ವರದಿಯಾಗಿದೆ. ಭಾರತ -ಪಾಕಿಸ್ತಾನ ಗಡಿ ಪ್ರದೇಶದ ಸಿಯಾಚಿನ್ನ ಉತ್ತರ ಪ್ರಾಂತ್ಯದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತದಡಿಯಲ್ಲಿ ಸಿಲುಕಿರುವ ಯೋಧರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.
ಮದ್ರಾಸ್ ರೆಜಿಮೆಂಟ್ಗೆ...
ಜಮ್ಮು-ಕಾಶ್ಮೀರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಸಿಯಾಚಿನ್ ಗೆ ತೆರಳಲಿರುವ ಪ್ರಧಾನಿ ಮೋದಿ, ಯೋಧರನ್ನು ಭೇಟಿಯಾಗಲಿದ್ದಾರೆ.
ಈಗಾಗಲೇ ನವದೆಹಲಿಯಿಂದ ಪ್ರಧಾನಿ ಮೋದಿ ಸಿಯಾಚಿನ್ ಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ...
ದೇಶದ ರಕ್ಷಣೆಗಾಗಿ ಸೈನಿಕರು ಹಗಲಿರುಳು ಶ್ರಮಿಸುತ್ತಾರೆ. ಸೈನಿಕರ ಆತ್ಮವಿಶ್ವಾಸಕ್ಕೆ ನಮಸ್ಕರಿಸುತ್ತೇನೆ. ದೇಶದ 125 ಕೋಟಿ ಜನರು ನಿಮ್ಮೊಂದಿಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಯೋಧರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ.
ಸಿಯಾಚಿನ್ ಗೆ ಭೆಟಿ ನೀಡಿದ ಪ್ರಧಾನಿ ಮೋದಿ ಮಿಲಿಟರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು....
ಗಡಿಪ್ರದೇಶ ಲಡಾಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಆ.12ರಂದು ಎರಡು ಜಲವಿದ್ಯುತ್ ಯೋಜನೆಗಳನ್ನು ಉಧ್ಘಾಟಿಸಲಿದ್ದಾರೆ.
ಇದೇ ವೇಳೆ ಸಿಯಾಚಿನ್ ಗೂ ಮೋದಿ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಲಡಾಕ್, ಸಿಯಾಚಿನ್ ಗೆ ಒಂದು ದಿನ ಮುಂಚಿತವಾಗಿ ತೆರಳಿರುವ...