ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್ ಸಹಚರನೊಬ್ಬನನ್ನು ಬಂಧಿಸಿದ್ದಾರೆ.
ಬಿಟಿಎಂ ಲೇ ಔಟ್ ಸಮೀಪದ ಬಿಸ್ಮಿಲ್ಲಾ ನಗರದ 28 ವರ್ಷದ ಸೈಯದ್ ನಿಯಾಮತ್ ಅಲಿಯಾಸ್ ರೆಹಮಾನ್ ಬಿನ್ ಸೈಯದ್ ಜಿಯಾ...
ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ.
ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.
ಶಂಕಿತನನ್ನು...