ದೇಶದ ಜನತೆ ಹಲವು ನಿರೀಕ್ಷೆಗಳೊಂದಿಗೆ ಬಜೆಟ್ ಅಧಿವೇಶನವನ್ನು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ನೀಡಿ, ಪಕ್ಷಬೇಧ ಮರೆತು ಎಲ್ಲರೂ...