ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ಗಳಿಗೆ ಸುಪ್ರೀಂಕೋರ್ಟ್ ಆದೇಶದ ಅಡಿಯಲ್ಲಿ ನಡೆಸಬೇಕಾಗಿರುವ ನೀಟ್ ಪರೀಕ್ಷೆಯಿಂದ (ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ) ಒಂದು ವರ್ಷದವರೆಗೆ ವಿನಾಯ್ತಿ ನೀಡುವ ವಿಶೇಷ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.
ಸುಗ್ರೀವಾಜ್ಞೆಯ ಪ್ರಕಾರ ರಾಜ್ಯ...
ಮಂಗಳವಾರದಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕ್ರಮವಾಗಿ ಸರ್ಕಾರವು ನಾಲ್ಕನೇ ಬಾರಿಗೆ ಭೂಸ್ವಾಧೀನ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಗಳಿವೆ.
ಭೂಸ್ವಾಧೀನ ಮಸೂದೆ ಬಗ್ಗೆ ಯಾವುದೇ ಸಹಮತ ಮೂಡುವ ಸಾಧ್ಯತೆಗಳು ಕಡಿಮೆ ಇರುವ ಕಾರಣ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆ ಇದೆ...