Untitled Document
Sign Up | Login    
Dynamic website and Portals
  

Related News

ಭೂ ಸ್ವಾಧೀನ ವಿಧೇಯಕಕ್ಕೆ ಮೂರನೇ ಬಾರಿ ರಾಷ್ಚ್ರಪತಿ ಅಂಕಿತ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...

ಲೋಕಸಭೆಯಲ್ಲಿ ಮತ್ತೆ ಭೂಸ್ವಾಧೀನ ಮಸೂದೆ

ಸಂಸತ್ತಿನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...

ಬಿಬಿಎಂಪಿ ವಿಭಜನೆಯೋ ಅಥವಾ ಚುನಾವಣೆಯೋ ಇಂದು ನಿರ್ಧಾರ

ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ. ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...

ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ. ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...

ಬಿಬಿಎಂಪಿ ವಿಭಜನೆಗೆ ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ. ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....

ಬಿಬಿಎಂಪಿ 3 ಭಾಗಗಳಾಗಿ ವಿಭಜನೆ: ಸಂಪುಟ ಸಭೆಯಲ್ಲಿ ನಿರ್ಧಾರ

ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಬಗ್ಗೆ ಸುಗ್ರೀವಾಜ್ನೆ ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ, ಬಿಬಿಎಂಪಿಯಲ್ಲಿ ನಡೆದಿರುವ ಕಾಮಗಾರಿಗಳ ತನಿಖೆಯನ್ನು ಸಿಐಡಿಗೆ ವಹಿಸಲೂ ತೀರ್ಮಾನಿಸಲಾಗಿದೆ. ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಬೇಕಾದ ಪರಿಸ್ಥಿತಿ ಒದಗಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ...

ಅಭಿವೃದ್ಧಿ ಯೋಜನೆಗಳಿಗೆ ಒಣಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸೂಕ್ತ: ಬಿ.ಎಸ್.ವೈ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆಗೆ ಆಗತ್ಯವಿದ್ದಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಅಭಿವೃದ್ಧಿ ಕೆಲಸಗಳಿಗೆ ಫಲವತ್ತಾದ ಭೂಮಿಗಿಂತಲೂ ಒಣಭೂಮಿಯನ್ನು ಪಡೆಯಬೇಕು, ಅಭಿವೃದ್ಧಿಯೂ ಸಾಧ್ಯವಾಗಬೇಕು ಅಂತೆಯೇ ರೈತರಿಗೂ ಅನ್ಯಾಯವಾಗಬಾರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಭೂಮಿ...

ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ

ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್‌ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...

ಭೂಸ್ವಾಧೀನ ಕಾಯ್ದೆ: ಸುಗ್ರೀವಾಜ್ನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ-ಪ್ರಧಾನಿ

ಕೇಂದ್ರ ಭೂಸ್ವಾಧೀನ ಕಯ್ದೆ ಸುಗ್ರೀವಾಜ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥನೆಮಾಡಿಕೊಂಡಿದ್ದು, ಸರ್ಕಾರ ಸುಗ್ರೀವಾಜ್ನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ, ಇದೊಂದು ಉತ್ತಮ ಕಾಯ್ದೆಯಾಗಿದೆ....

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ: ಅರುಣ್ ಜೇಟ್ಲಿ

ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು. ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...

ಭೂ ಸ್ವಾಧೀನ ಸುಗ್ರೀವಾಜ್ನೆ ವಿರುದ್ಧ ಅಣ್ಣಾ ಹಜಾರೆ ಧರಣಿ: ಆಮ್ ಆದ್ಮಿ ಪಕ್ಷದಿಂದ ಬೆಂಬಲ

'ಭೂ ಸ್ವಾಧೀನ ಸುಗ್ರೀವಾಜ್ನೆ' ವಿರುದ್ಧ ಧರಣಿ ನಡೆಸುತ್ತಿರುವ ಅಣ್ಣಾ ಹಜಾರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ. ವಿರೋಧ ಪಕ್ಷಗಳ ವಿರೋಧದ ನಡುವೆಯೂ...

ನರೇಂದ್ರ ಮೋದಿ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ: ಪೇಜಾವರ ಶ್ರೀ

ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ...

ಸಂಸತ್ ಕಲಾಪ ವ್ಯರ್ಥಮಾಡಬೇಡಿ ವಿಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ

ಅನಾವಶ್ಯಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪವನ್ನು ವ್ಯರ್ಥ ಮಾಡದಿರುವಂತೆ ವಿರೋಧ ಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ. ಐಐಟಿ, ಎನ್.ಐ.ಟಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕಳೆದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ಕೋಲಾಹಲದಿಂದ ಸಂಸತ್ ಅಧಿವೇಶನ ವ್ಯರ್ಥವಾಗಿದ್ದರ...

ಭೂಸ್ವಾಧೀನ ಮಸೂದೆ: ಸುಗ್ರೀವಾಜ್ನೆಗೆ ಅವಸರವೇಕೆ-ರಾಷ್ಟ್ರಪತಿ

ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ನೆ ಮೂಲಕ ಜಾರಿ ಮಾಡಬೇಕೇ? ಹೀಗೆಂದು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಅಂಗೀಕರಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ ಹಾಕಿದ್ದರು. ಆದರೆ ಕಡತಕ್ಕೆ ಸಹಿ ಹಾಕುವ ಮುನ್ನ ಮುಖರ್ಜಿಯವರು ಹಣಕಾಸು ಸಚಿವ...

ಕಲ್ಲಿದ್ದಲು ಗಣಿ ರದ್ದು ಹಿನ್ನಲೆ: ಸುಗ್ರೀವಾಜ್ನೆ ಮೂಲಕ ಗಣಿ ವಶಕ್ಕೆ ನಿರ್ಧಾರ

214 ಕಲ್ಲಿದ್ದಲು ಗಣಿ ಗುತ್ತಿಗೆಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶದಿಂದ ಉಂಟಾಗಿರುವ ಪರಿಣಾಮವನ್ನು ತಪ್ಪಿಸುವ ನಿಟ್ಟಿನಲ್ಲಿ ಸುಗ್ರೀವಾಜ್ನೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತು ಕೇಂದ್ರ ಸಚಿವ ಸಂಪುಟ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ. ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited