ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜೈ ಶಂಕರ್ ಅವರನ್ನು ನೇಮಕ ಮಾಡುವುದಕ್ಕೂ ಮೊದಲೇ ಸುಜಾತ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೆ. ತಾವು ಹುದ್ದೆಯಿಂದ...
ಪಾಕಿಸ್ತಾನ-ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ.
18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ...
'ಭಾರತ'ದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ಸಂದರ್ಭದಲ್ಲೇ, ಪ್ರತ್ಯೇಕವಾದಿಯೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿ...
ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...