ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಶನಿವಾರ ಮಾಜಿ ಸೈನಿಕರಿಗೆ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ, ಮನೋಹರ ಪಾರಿಕ್ಕರ್ ಅವರು ಈ ವಿಷಯ ತಿಳಿಸಿದರು.
ಪಾರಿಕ್ಕರ್ ಅವರ ಘೋಷಣೆಯ ಮುಖ್ಯಾಂಶಗಳುಃ
*...
ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...
ಮಧ್ಯ ಏಷಿಯಾ ರಾಷ್ಟ್ರಗಳಿಗೆ ಇದೇ ಮೊದಲ ಬಾರಿ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಜ್ಬೇಕಿಸ್ತಾನದ ಅಧ್ಯಕ್ಷ ಇಸ್ಲಾಮ್ ಕರಿಮೋವ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಆಫ್ಗಾನಿಸ್ತಾನದ...
ಸೆ.3ಕ್ಕೆ ನೂರು ದಿನಗಳು ತುಂಬಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಈ ಸಂಭ್ರಮವನ್ನು ಸಾಮಾಜಿಕ ಬದಲಾವಣೆಯೊಂದಿಗೆ ಆರ್ಥಿಕ ಪ್ರಗತಿ ಎಂಬ ವಿಷಯದೊಂದಿಗೆ ಮಾಧ್ಯಮದ ಮೂಲಕ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ.
ನೂರು ದಿನಗಳ ಅವಧಿಯಲ್ಲಿ ತಾನು ಮಾಡಿದ್ದೇನು ಎಂಬುದನ್ನು ಸರಣಿ...