ಸೋಮವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಾಗಿದೆ, ಭೂಸ್ವಾಧೀನ ಮಸೂದೆಯನ್ನು ಪ್ರತಿಪಕ್ಷಗಳು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಿ ಎಂದು ಆಗ್ರಹಿಸಿದರು.
ಸಂಸತ್ತಿನ ಸಮಯ ಬಹಳ ಮಹತ್ವವನ್ನು ಹೊಂದಿದೆ, ಇದನ್ನು ಎಲ್ಲಾ ವಿಷಯಗಳನ್ನು ಚರ್ಚಿಸಲು...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಇವರಿಬ್ಬರೂ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ವದಂತಿ....