ಬಿಬಿಎಂಪಿ ಆಯುಕ್ತರಾಗಿದ್ದ ಜಿ.ಕುಮಾರ ನಾಯ್ಕ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಿದ ಅವಧಿಯಲ್ಲಿ ಬೆಂಗಳೂರಿನ ಸಮಸ್ಯೆಗಳ ನಿವಾರಣೆ, ಆಡಳಿತ ಸುಧಾರಣೆ ದೃಷ್ಟಿಯಿಂದ ಆಯುಕ್ತರಾಗಿ ಕುಮಾರ ನಾಯ್ಕ್ ಅವರನ್ನು ನೇಮಕ ಮಾಡಲಾಗಿತ್ತು....
ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ನಲ್ಲಿ ಅಗ್ರ ಸಿಇಓಗಳನ್ನು ಭೇಟಿ ಮಾಡಿ, ಭಾರತದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ವಿವರಿಸುವುದರ ಜೊತೆಗೆ ಮೇಕ್ ಇನ್ ಇಂಡಿಯಾ ಕ್ಕೆ ಆಹ್ವಾನಿಸಿದರು.
ಆಡಳಿತದಲ್ಲಿ ಸುಧಾರಣೆ ತರುವುದು ನನ್ನ ಮೊತ್ತ ಮೊದಲ ಆದ್ಯತೆ. ನಾವು ಸರಳೀಕೃತ...
ಕಾರ್ಮಿಕ ಸಂಘಟನೆಗಳ ಒಮ್ಮತದೊಂದಿಗೆ ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸೋಮವಾರ ನಡೆದ 46 ನೇ ಭಾರತೀಯ ಕಾರ್ಮಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾರ್ಮಿಕ ಸಂಘಟನೆಗಳ ಒಮ್ಮತ ಪಡೆದು ಕಾರ್ಮಿಕ ಕಾನೂನುಗಳನ್ನು ಸರಿಪಡಿಸಲು ಪ್ರಯತ್ನ ಮಾಡಲಾಗುವುದೆಂದು...
ಅಮೆರಿಕ ಇನ್ನೂ ಜನಾಂಗೀಯ ದ್ವೇಷದಿಂದ ಹೊರಬಂದಿಲ್ಲ. ಅದು ಇನ್ನೂ ನಮ್ಮ ಡಿಎನ್ಎಯಲ್ಲೇ ಇದೆ ಎಂದು ಅಧ್ಯಕ್ಷ ಬರಾಕ್ ಒಬಾಮ ಕಳವಳ ವ್ಯಕ್ತಪಡಿಸಿದ್ದಾರೆ.
ಸೌತ್ ಕೆರೋಲಿನಾದ ಚಾರ್ಲ್ಸ್ಟನ್ ಚರ್ಚಿನ ಮೇಲೆ ಬಿಳಿ ಸವರ್ಣೀಯರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಒಬಾಮ, 'ಜನಾಂಗೀಯ ದ್ವೇಷದಿಂದ...
ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷದ ಅಧಿಕಾರಾವಧಿ ಪೂರೈಸಿದೆ. ಈ ನಿಟ್ಟಿನಲ್ಲಿ ತೆರಿಗೆ ಹೊರೆಯನ್ನು ಮತ್ತಷ್ಟು ಇಳಿಸಿ, ಭಾರತದಲ್ಲಿ ಇನ್ನಷ್ಟು ಉದ್ಯಮಗಳಿಗೆ ಅವಕಾಶ ನೀಡುವ ಮೂಲಕ ಉದ್ಯಮಸ್ನೇಹಿ ಭಾರತವನ್ನಾಗಿ ಮಾಡುವ ಪ್ರಮುಖ ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ...
'ಅಮೆರಿಕಾ'ದ ಡಾಲರ್ ಎದುರು ರೂಪಾಯಿ ಮೌಲ್ಯ 71ಪೈಸೆ ಕುಸಿದಿದೆ.
ಮೇ.7ರಂದು ಪ್ರಾರಂಭವಾದ ವಹಿವಾಟಿನಲ್ಲಿ ಪ್ರತಿ ಡಾಲರ್ ಗೆ 63.75ರಷ್ಟಿದ್ದ ರೂಪಾಯಿ ಮೌಲ್ಯ ಮಧ್ಯಾಹ್ನದ ವೇಳೆಗೆ 64ಕ್ಕೆ ಕುಸಿದಿದೆ. ಸೆಪ್ಟೆಂಬರ್ ನಂತರ ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಕುಸಿದಿದೆ.
ಜಾಗತಿಕ ಮಟ್ಟದಲ್ಲಿ...
ಕೃಷಿ ಕ್ಷೇತ್ರಕ್ಕೆ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಉನ್ನತೀಕರಣದ ಅವಶ್ಯಕತೆ ಇದೆ. ರೈತರಿಗೆ ಉತ್ತಮ ರಸ್ತೆಗಳು, ಕೃಷಿ ಭೂಮಿಯಲ್ಲಿ ನೀರಿನ ಸೌಕರ್ಯ ಹಾಗೂ ವಿದ್ಯುತ್ ಪೂರೈಕೆ ಅಗತ್ಯವಿದೆ. ಆದರೆ ರೈತರಿಗೆ ಅವಶ್ಯವಾಗಿರುವ ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ವಿರೋಧಿಸುತ್ತಿರುವ ವಿಪಕ್ಷಗಳು ರೈತ ಪರ ಹೋರಾಟದ...
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ, ತನ್ನ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಎನ್.ಡಿ.ಎ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಇದರಲ್ಲಿ ಜನಸಾಮಾನ್ಯರ...
ಎನ್.ಡಿ.ಎ ಸರ್ಕಾರ ರೈಲ್ವೇ ಇಲಾಖೆಯನ್ನು ಖಾಸಗೀಕರಣ ಮಾಡುತ್ತದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಇಲಾಖೆಯಲ್ಲಿ ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಹಿಂದೂ ಬನಾರಸ್ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಾರಣಾಸಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ...
ಎರಡು ದಿನಗಳ ಹಿಂದಷ್ಟೇ ಭಾರತದ ಹಲವು ನಗರಗಳನ್ನು ಗುರಿ ಇರಿಸಿ ಧ್ವಂಸಗೊಳಿಸಬಲ್ಲ ಅಣ್ವಸ್ತ್ರ ವಾಹಕ ಕ್ಷಿಪಣಿಗಳ ಪರೀಕ್ಷಾ ಉಡ್ಡಯನವನ್ನು ಯಶಸ್ವಿಯಾಗಿ ಕೈಗೊಂಡಿದ್ದ ಪಾಕಿಸ್ಥಾನ, ಈಗ ಮತ್ತೆ 900 ಕಿ.ಮೀ. ದೂರ ವ್ಯಾಪ್ತಿಯ ಅಣ್ವಸ್ತ್ರ ವಾಹಕ ಖಂಡಾಂತರ ಕ್ಷಿಪಣಿಯ ಪರೀಕ್ಷಾ ಉಡ್ಡಯನವನ್ನು ಯಶಸ್ವಿಯಾಗಿ...
ಆರ್ಥಿಕ ಸುಧಾರಣೆಗಳು ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಭಾರತ, ಅಮೆರಿಕ, ರಷ್ಯಾ ಸೇರಿದಂತೆ 19 ರಾಷ್ಟ್ರಗಳನ್ನೊಳಗೊಂಡ ಜಿ-20 ಶೃಂಗ ಸಭೆ ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿ ಆರಂಭವಾಗಿದೆ. ಸಮಾರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಅವರು ಕ್ವೀನ್ಸ್ ಲ್ಯಾಂಡ್...
'ಆಸ್ಟ್ರೇಲಿಯಾ'ದಲ್ಲಿ ನಡೆಯುತ್ತಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಜಿ.20 ರಾಷ್ಟ್ರಗಳ ಮುಖ್ಯಸ್ಥರನ್ನುದ್ದೇಶಿಸಿ ಮಾತನಾಡಿದ್ದು ಸುಧಾರಣೆ ಎಂಬುದು ಜನತೆಯಿಂದ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಭಾಷಣದಲ್ಲಿ ಆರ್ಥಿಕ ಸುಧಾರಣೆಗೆ ಒತ್ತು ನೀಡಿರುವ ಪ್ರಧಾನಿ ಮೋದಿ, ಸುಧಾರಣೆ ಜನತೆಯಿಂದಲೇ ನಡೆಯಬೇಕಿರುವ ಕ್ರಿಯೆ...
ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮಹತ್ವದ ಆರ್ಥಿಕ ಸುಧಾರಣಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ,ಪೆಟ್ರೋಲ್ ರೀತಿ ಡೀಸೆಲ್ ಬೆಲೆಯನ್ನೂ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿದೆ.
ಇದರ ಮೊದಲ ಹಂತವಾಗಿ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ...
ಪ್ರಸಕ್ತ ವರ್ಷದ ಕೊನೆಯಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ಮತ್ತು ಪೊಲೀಸ್ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ದೇಶದ ಪ್ರಮುಖ ನಾಗರಿಗರ ತಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದೆ.
ಮಾಜಿ ಲೋಕಸಭಾಧ್ಯಕ್ಷರಾದ ಸೋಮನಾಥ್...