ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಜೆಡಿಎಸ್ ಪಾದಯಾತ್ರೆ ಘೋಷಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯೂ ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಂಡಿದೆ.
ಈ ತಿಂಗಳ 28ರಂದು ಅಂದರೆ ವಿಧಾನಮಂಡಲ ಅಧಿವೇಶನದ ಆರಂಭವಾಗುವ ಹಿಂದಿನ ದಿನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಜಿಲ್ಲೆಯ ಗುರುನಾಥ್...