Untitled Document
Sign Up | Login    
Dynamic website and Portals
  

Related News

ಬೋಫೋರ್ಸ್ ಹಗರಣ ಎಂದು ಕೋರ್ಟ್ ನಲ್ಲಿ ಸಾಬೀತಾಗಿಲ್ಲ: ಪ್ರಣಬ್ ಮುಖರ್ಜಿ

ಭಾರತದ ಯಾವುದೇ ನ್ಯಾಯಾಲಯದಲ್ಲಿ ಬೊಫೋರ್ಸ್‌ ಪ್ರಕರಣ ಈ ತನಕವೂ ಒಂದು ಹಗರಣವೆಂದು ಸಾಬೀತಾಗಿಲ್ಲ; ಬೊಫೋರ್ಸ್‌ ಹಗರಣವು ಕೇವಲ ಮಾಧ್ಯಮ ವಿಚಾರಣೆಯ ಫ‌ಲಶ್ರುತಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವೀಡನ್‌ ಪತ್ರಿಕೆ ಡೇಜನ್ಸ್‌ ನ್ಹೆಟರ್‌ ಗೆ ನೀಡಿದ ಸಂದರ್ಶನದಲ್ಲಿ, ರಾಷ್ಟ್ರಪತಿ ಮುಖರ್ಜಿ ಅವರಿಗೆ...

ಉದ್ಯೋಗ ಸೃಷ್ಟಿಸಿ, ಹೂಡಿಕೆ ಹೆಚ್ಚಿಸಲು ಪ್ರಧಾನಿ ಸಲಹೆ

ಯೋಜನಾ ಆಯೋಗ ರದ್ದುಗೊಳಿಸುವ ಸಂಬಂಧ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ಜಾರಿಗೆ ಬಂದಿರುವ, ಎಲ್ಲ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ 'ನೀತಿ' ಆಯೋಗದ ಮೊದಲ ಆಡಳಿತ ಮಂಡಳಿ ಸಭೆಯನ್ನು ದೆಹಲಿಯಲ್ಲಿ ನಡೆಸಿದರು. ಅಭಿವೃದ್ಧಿ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು,...

ಜವಳಿ ಉದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ: ಪ್ರಧಾನಿ ಮೋದಿ

ಹಣದಿಂದ ಮಾತ್ರ ನೇಕಾರರ ಅಭಿವೃದ್ಧಿಯಾಗಲ್ಲ, ದೂರದೃಷ್ಟಿಯೂ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಉತ್ತರಪ್ರದೇಶದ ಲಾಲ್ ಪುರದಲ್ಲಿ ನೇಕಾರರ ವ್ಯಾಪಾರ ಕೇಂದ್ರಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ನಾನು ಇಲ್ಲಿಗೆ ಬಂದಿದ್ದು ನಿಮ್ಮ...

ಮಳೆ ಹಾನಿಯಿಂದ ಬಿದ್ದ ಮನೆಗಳಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...

ಯಾದಗಿರಿಯಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ

ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited