Untitled Document
Sign Up | Login    
Dynamic website and Portals
  

Related News

ದೇಶದ ಪೂರ್ವ ರಾಜ್ಯಗಳಲ್ಲಿ ಆರ್ಥಿಕ ಸುಧಾರಣೆ ನಮ್ಮ ಮುಂದಿನ ನಡೆ: ಪ್ರಧಾನಿ ಮೋದಿ

ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಓಡಿಶಾ ರಾಜ್ಯಗಳಲ್ಲಿ ಬಡತನ ನಿವಾರಣೆ ಹಾಗೂ ಉದ್ಯೋಗ ಸೃಷ್ಠಿ ಮಾಡುವುದೇ ಕೇಂದ್ರ ಎನ್.ಡಿ.ಎ ಸರ್ಕಾರದ ಮುಂದಿನ ನಡೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಓಡಿಶಾದಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ...

ಸೃಷ್ಠಿ ಗ್ಲೋಬಲ್ ಸಂಸ್ಥೆಗೆ ಬೀಗ ಜಡಿದ ಸರ್ಕಾರ

ಬಂಜೆತನ ನಿವಾರಣೆ ಮಾಡುವುದಾಗಿ ಹೇಳಿ ನೂರಾರು ಜನರಿಗೆ ವಂಚಿಸಿದ್ದ ಕೆ.ಟಿ.ಗುರುಮೂರ್ತಿಯ ಸೃಷ್ಠಿ ಗ್ಲೋಬಲ್ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಜನಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಅಧಿಕೃತವಾಗಿ ಬೀಗ ಹಾಕಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಸೃಷ್ಠಿ ಗ್ಲೋಬಲ್ ಮೆಡಿಕೇರ್ ಸಂಸ್ಥೆ ಬಂಜೆತನ...

2015-16ನೇ ಸಾಲಿನ ಕೇಂದ್ರ ಬಜೆಟ್

ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...

ದೆಹಲಿಯಲ್ಲಿ ಬಿಜೆಪಿ ನಕಲಿ ಮತದಾರರನ್ನು ಸೃಷ್ಠಿಸುತ್ತಿದೆ: ಕೇಜ್ರಿವಾಲ್ ಆರೋಪ

ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...

ಉದ್ಯೋಗ ಸೃಷ್ಠಿಯಿಂದ ದೇಶದ ಅಭಿವೃದ್ಧಿ ಸಾಧ್ಯ:ಪ್ರಧಾನಿ ನರೇಂದ್ರ ಮೋದಿ

'ಉದ್ಯೋಗ ಸೃಷ್ಠಿ'ಯಾದರೆ ದೇಶ ಅಭಿವೃದ್ಧಿ ಹೊಂದಲಿದೆ, ಉದ್ಯೋಗ ಸೃಷ್ಠಿಯೇ ಅಭಿವೃದ್ಧಿಯ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಅ.9ರಂದು ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ, ದೇಶ ಅಭಿವೃದ್ಧಿಯಾಗಬೇಕಾದರೆ ಉದ್ಯೋಗ ಸೃಷ್ಠಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited