ಮುಂಬೈ-ಗೋವಾ ಹೆದ್ದಾರಿಯಲ್ಲಿನ ಬ್ರಿಟಿಷ್ ಕಾಲದಲ್ಲಿ ನಿರ್ವಿುಸಲಾಗಿದ್ದ ಹಳೇ ಸೇತುವೆ ಸಾವಿತ್ರಿ ನದಿಯ ಪ್ರವಾಹಕ್ಕೆ ಸಿಲುಕಿ ಕುಸಿದು ಕೊಚ್ಚಿ ಹೋದ ಬಸ್, ಕಾರು, ಜನರಿಗಾಗಿ ಶೋಧಕಾರ್ಯ ಮುಂದುವರೆದಿದೆ.
ಎನ್ಡಿಆರ್ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ಪಡೆಯೊಂದಿಗೆ ಸ್ಥಳೀಯ ಈಜುಗಾರರು ಕೂಡಾ ಶೋಧ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ...
ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಫೆ.27ರಂದು ಕೆ.ಆರ್ ಪುರಂ ನಲ್ಲಿ ಆಹಾರ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಮಾರ್ಚ್ ಅಂತ್ಯದೊಳಗೆ ಬಾಕಿ...
3 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಆಗಿದ್ದು, ಷಟ್ಪಥದ ರಸ್ತೆ ಮತ್ತು ಸೇವಾ ರಸ್ತೆಯನ್ನು 123 ಕಿ.ಮೀ ಉದ್ದದವರೆಗೆ...