Untitled Document
Sign Up | Login    
Dynamic website and Portals
  

Related News

ಬಿಹಾರ ಚುನಾವಣೆಗೂ ಮುನ್ನ ಸೈನಿಕರ ಪಿಂಚಣಿ ಯೋಜನೆ ಜಾರಿ ಸಾಧ್ಯತೆ

ನಿವೃತ್ತ ಸೇನಾನಿಗಳ ಬಹುವರ್ಷಗಳ ಬೇಡಿಕೆಯಾದ ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೋಜನೆ ಜಾರಿ ಕುರಿತು ಕೇಂದ್ರ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಯೋಜನೆ...

ಒನ್ ರಾಂಕ್, ಒನ್ ಪೆನ್ಶನ್ ಯೋಜನೆಗೆ ಆಗ್ರಹ: ಮಾಜಿ ಸೈನಿಕರಿಂದ ಉಪವಾಸ ಸತ್ಯಾಗ್ರಹ

ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬವನ್ನು ಖಂಡಿಸಿ ನೂರಾರು ಮಾಜಿ ಸೈನಿಕರು ದೆಹಲಿಯ ಜಂತರ್‌ ಮಂತರ್‌ ನಲ್ಲಿ ಸರಣಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಜಂತರ್‌ ಮಂತರ್‌ನಲ್ಲಿ ಆರಂಭಿಸಲಾಗಿರುವ ಸರದಿ ಉಪವಾಸ ಸತ್ಯಾಗ್ರಹವನ್ನು ಭಾರತೀಯ ಮಾಜಿ ಸೈನಿಕರ ಆಂದೋಲನ ಸಂಘಟನೆ (ಐಇಎಸ್‌ಎಂ)...

ಒನ್‌ ರಾಂಕ್‌ ಒನ್‌ ಪೆನ್ಶನ್‌ ಆಗ್ರಹ: ಮಾಜಿ ಸೈನಿಕರಿಂದ ಪ್ರತಿಭಟನೆ

ಒನ್‌ ರಾಂಕ್‌ ಒನ್‌ ಪೆನ್ಶನ್‌ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು. ಇಂಡಿಯನ್‌ ಎಕ್ಸ್‌ ಸರ್ವಿಸ್‌ ಮೆನ್‌ ಮೂವ್‌ಮೆಂಟ್‌ ವತಿಯಿಂದ ಪ್ರತಿಭಟನೆ ನಡೆದಿದ್ದು, ಯೋಜನೆ ಶೀಘ್ರ...

ಒನ್ ರಾಂಕ್, ಒನ್ ಪೆನ್ಶನ್ ಯೋಜನೆ: ಕೇಂದ್ರಕ್ಕೆ ಮಾಜಿ ಸೈನಿಕರಿಂದ ಡೆಡ್ ಲೈನ್

ಒನ್ ರಾಂಕ್, ಒನ್ ಪೆನ್ಶನ್(ಸಮಾನ ಶ್ರೇಣಿ, ಸಮಾನ ಪಿಂಚಣಿ) ಯೋಜನೆ ಜಾರಿಗೆ ಸಂಬಂಧಿಸಿದಂತೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ನಿಖರ ದಿನಾಂಕವನ್ನು ಘೋಷಿಸಬೇಕೆಂದು ಮಾಜಿ ಸೈನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿ ಪತ್ರ ಬರೆದಿರುವ ಮಾಜಿ ಸೈನಿಕರು, ಕೇಂದ್ರ ಸರ್ಕಾರ...

ಮ್ಯಾಗಿ ಬಳಸದಂತೆ ರಕ್ಷಣಾ ಇಲಾಖೆಯಿಂದ ಸೈನಿಕರಿಗೆ ಸೂಚನೆ

ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ. ಉತ್ತರಾಖಂಡ, ಬಿಹಾರ, ದೆಹಲಿ ರಾಜ್ಯಗಳಲ್ಲಿ ನಡೆದ ಪರೀಕ್ಷೆಯಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾಗುತ್ತಿದ್ದಂತೆಯೇ ಮತ್ತು ಕೇಂದ್ರ...

ಮಣಿಪುರದಲ್ಲಿ ಉಗ್ರರ ದಾಳಿ: 20 ಸೈನಿಕರು ಬಲಿ

ಮಣಿಪುರದ ಚಂದೇಲ್‌ ಎಂಬಲ್ಲಿ ಉಗ್ರರು ಸೈನಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ 20 ಸೈನಿಕರು ಸಾವನ್ನಪ್ಪಿದ ದುರ್ಘ‌ಟನೆ ನಡೆದಿದೆ. 6 ನೇ ಡೋಗ್ರಾ ರೆಜಿಮೆಂಟ್‌ ನ ಸೈನಿಕರು ಇಂಪಾಲದ ಕಡೆಗೆ ತೆರಳುತ್ತಿದ್ದಾಗ ಹೊಂಚು ಹಾಕಿ ಕಾಯುತ್ತಿದ್ದ ಉಗ್ರರು...

ಸೈನಿಕರನ್ನು ಕೊಂದು ಅವರ ಮುಂಡವನ್ನು ನೇತು ಹಾಕಿದ ಐಸಿಸ್

ಐಸಿಸ್ ಉಗ್ರರು ದಿನೇ ದಿನೆ ತಮ್ಮ ಪೈಶಾಚಿಕ ಕೃತ್ಯವನ್ನು ಮುಂದುವರಿಸಿದ್ದು, ಎಂಟು ಮಂದಿ ಇರಾಕಿ ಸೈನಿಕರನ್ನು ಹತ್ಯೆ ಮಾಡಿದ ಬಳಿಕ ಅವರ ಮುಂಡವನ್ನು ನಗರದ ಮುಖ್ಯದ್ವಾರವೊಂದಕ್ಕೆ ನೇತು ಹಾಕಿದ್ದಾರೆ. 8 ಮಂದಿ ಇರಾಕಿ ಸೈನಿಕರನ್ನು ಕಬ್ಬಿಣದ ಪಂಜರದಲ್ಲಿಟ್ಟು ಮೆರವಣಿಗೆ ಮಾಡಿ ಬಳಿಕ ಅವರ...

ಗಡಿಯಲ್ಲಿ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸದಿರಲು ಭಾರತಕ್ಕೆ ಚೀನಾ ಎಚ್ಚರಿಕೆ

'ಅರುಣಾಚಲ ಪ್ರದೇಶ'ದಲ್ಲಿ 54 ಹೊಸ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸುವ ಭಾರತ ಸರ್ಕಾರದ ಘೋಷಣೆಗೆ ಕೆಂಡಾಮಂಡಲವಾಗಿರುವ ಚೀನಾ, ಗಡಿ ವಿವಾದವನ್ನು ಉಲ್ಬಣವಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳದೇ ಇರಲು ಎಚ್ಚರಿಕೆ ನೀಡಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚೀನಾ ನಿಲುವು ಸ್ಪಷ್ಟವಾಗಿದೆ. ವಿವಾದವನ್ನು ಮಾತುಕತೆ...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಪಾಕಿಸ್ತಾನ' ಸೈನಿಕರು ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಬಿ.ಎಸ್.ಎಫ್ ಯೋಧರ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 5.30 ರ ವೇಳೆಗೆ ಪಾಕ್ ಸೈನಿಕರು...

ನಮ್ಮ ಸೈನಿಕರು ಪಾಕಿಸ್ತಾನಕ್ಕೆ ಯೋಗ್ಯ ಪಾಠ ಕಲಿಸಿದ್ದಾರೆ- ಪ್ರಧಾನಿ ಮೋದಿ

ಗಡಿ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುವ ಮೂಲಕ ಶತೃಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಯೋಗ್ಯವಾದ...

ಗಡಿಯಲ್ಲಿ ಭಾರತದ ಸೈನಿಕರೊಂದಿಗೆ ಚೀನಾ ಸೈನಿಕರ ವಾಗ್ವಾದ

ಗಡಿಯಲ್ಲಿ ಸದಾ ಕ್ಯತೆತೆಗೆಯುವ ಚೀನಾ ಸೈನಿಕರು, ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿ ಭಾರತದ ಪ್ರದೇಶಕ್ಕೆ ಬಂದು ಭಾರತೀಯ ಸೈನಿಕರ ಜತೆ ವಾಗ್ವಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಚೀನಾ ಸೇನೆಯ ಕ್ಯಾತೆ ನಡುವೆಯೂ ತಾಳ್ಮೆ ಕಳೆದುಕೊಳ್ಳದ ಭಾರತೀಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited