ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ಹುರಿಯತ್ ನಾಯಕ ಸೈಯದ್ ಅಲಿ ಶಾ ಗೀಲಾನಿ ಪಾಸ್ ಪೋರ್ಟ್ ಪಡೆಯುವ ಸಲುವಾಗಿ ಪಾಸ್ ಪೋರ್ಟ್ ಅಧಿಕಾರಿಗಳ ಮುಂದೆ ಹಾಜರಾಗಿ ತಾನು ಭಾರತೀಯ ಎಂದು ಘೋಷಿಸಿಕೊಂಡಿದ್ದಾನೆ.
ಪಾಸ್ ಪೋರ್ಟ್ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಿ ಹೊರಬಂದೊಡನೆಯೇ ಮಾತನಾಅಡಿದ ಗಿಲಾನಿ, ಬೇರೆ ಉಪಾಯವಿಲ್ಲದೆ,...
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆಯಾಗಲೀ ಹಿಂಸೆಯಾಗಲೀ ಇಲ್ಲವೇ ಇಲ್ಲ; ಇರುವುದಾದರೆ ಅದು ಸರ್ಕಾರ ಪ್ರವರ್ತಿತ ಭಯೋತ್ಪಾದನೆ ಮಾತ್ರ ಎಂದು ಪ್ರತ್ಯೇಕತಾವಾದಿ ಹುರಿಯತ್ ನಾಯಕ ಸೈಯದ್ ಅಲಿ ಶಾ ಗೀಲಾನಿ ಹೇಳಿದ್ದಾರೆ.
ಪಾಕಿಸ್ಥಾನದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ಪ್ರಧಾನಿ...