Untitled Document
Sign Up | Login    
Dynamic website and Portals
  

Related News

ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ ಅಧಿಕಾರಿಗಳ ಪಟ್ಟಿ ಬಿಡುಗಡೆ: ಸುಬ್ರಹ್ಮಣಿಯನ್ ಸ್ವಾಮಿ

ಕಾಂಗ್ರೆಸ್ ವಿರುದ್ಧ ಇನ್ನೊಂದು ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ 27 ಉನ್ನತ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಸೋನಿಯಾ ಗಾಂಧಿಗೆ...

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...

ಸಚಿವ ಸಂಪುಟ ಪುನಾರಚನೆ ಸಮಸ್ಯೆ: ಇಂದು ತೆರೆಬೀಳುವ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ. ಸಚಿವ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಮ್ಮತಿ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ...

ಸೋನಿಯಾ ಗಾಂಧಿ ಆಗಸ್ಟಾ ವೆಸ್ಟ್ ಲ್ಯಾಂಡ್ ಲಂಚದ ಹಣವನ್ನು ಜಿನಿವಾದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆಃ ಸ್ವಾಮಿ

ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದಕ್ಕೆ ಪಡೆದ ಲಂಚದ ಹಣವನ್ನು ಸೋನಿಯಾ ಗಾಂಧಿ ಎಲ್ಲಿಟ್ಟಿದ್ದಾರೆಂಬುದು ತಮಗೆ ಗೊತ್ತು ಎನ್ನುವುದರ ಮೂಲಕ ಬಿಜೆಪಿ ಸಂಸದ ಸುಬ್ರಮಣ್ಯಂ ಸ್ವಾಮಿ ಮತ್ತೊಂದು ಮಹತ್ವದ ವಿಷಯ ಬಹಿರಂಗಗೊಳಿಸಿದ್ದಾರೆ. ಲಂಚದ ಹಣವನ್ನು ಸೋನಿಯಾ ಗಾಂಧಿ ಅವರು ಜಿನೆವಾದ...

ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಆರೋಪ ತಳ್ಳಿಹಾಕಿದ ಸೋನಿಯಾ ಗಾಂಧಿ

ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ, ಮುಚ್ಚಿಡುವುದಿಲ್ಲ. ಯಾವುದಕ್ಕೂ ಹೆದರುವುದೂ ಇಲ್ಲಾ ಎಂದು ಕಾಂಗೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ನನ್ನ ವಿರುದ್ಧ ಆರೋಪಿಸುತ್ತಿವೆ. ನಾನು...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ: ಸೋನಿಯಾ ಗಾಂಧಿ ಭೇಟಿಯಾದ ಕೆ.ಹೆಚ್.ಮುನಿಯಪ್ಪ

ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ) ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್‌.ಮುನಿಯಪ್ಪ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯ ಜನಪಥ್‌ ನಲ್ಲಿರುವ...

ಸೋನಿಯಾ ಗಾಂಧಿ ಬಂಗಲೆ ಪ್ರಧಾನಿ ಮೋದಿ ನಿವಾಸಕ್ಕಿಂತಲೂ ದೊಡ್ಡದು!

ಹೌದು, ವಿಚಿತ್ರವೆನಿಸಿದರೂ ಇದು ಸತ್ಯ!. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿವಾಸ ಭಾರತದ ಪ್ರಧಾನ ಮಂತ್ರಿಯವರ ಅಧಿಕೃತ ನಿವಾಸಕ್ಕಿಂತಲೂ ದೊಡ್ಡದು. ಸೋನಿಯಾ ಗಾಂಧಿ ಮನೆ ದೇಶದ ರಾಜಕಾರಣಿಗಳಲ್ಲಿ ಅತ್ಯಂತ ದೊಡ್ಡ ನಿವಾಸಗಳಲ್ಲೊಂದು. ಈ ಮಾಹಿತಿ ಮಾಹಿತಿ ಹಕ್ಕು ಕಾಯ್ದೆ (ಆರ್.ಟಿ.ಐ) ಮೂಲಕ...

ನೆಹರೂ, ಸೋನಿಯಾ ಗಾಂಧಿಯನ್ನು ಟೀಕಿಸಿದ ಕಾಂಗ್ರೆಸ್ ಮುಖವಾಣಿ

ಸೋಮವಾರ ಕಾಂಗ್ರೆಸ್ ಪಕ್ಷ ತನ್ನ 131 ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಲುತ್ತಿರುವ ಸಂದರ್ಭದಲ್ಲಿ ಪಕ್ಷದ ಮುಖವಾಣಿಯಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರು ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಟೀಕಿಸುವಂತಹ ಲೇಖನಗಳು ಪ್ರಕಟವಾಗಿದ್ದು, ಪಕ್ಷವನ್ನು ತೀವ್ರ ಮುಜುಗರಕ್ಕೆ ಗುರಿಪಡಿಸಿದೆ. ಕಾಂಗ್ರೆಸ್‌...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಶನಿವಾರ ನ್ಯಾಯಾಲಯಕ್ಕೆ ಹಾಜರಾಗಲಿರುವ ಸೋನಿಯಾ, ರಾಹುಲ್‌ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳು ಶನಿವಾರ ಪಟಿಯಾಲ ಹೌಸ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಒಂದು ವೇಳೆ, ನ್ಯಾಯಾಲಯವೇನಾದರೂ ಬಂಧನಕ್ಕೆ ಆದೇಶಿಸಿದರೆ ಸೋನಿಯಾ, ರಾಹುಲ್‌...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಶನಿವಾರ ಪಟಿಯಾಲಾ ನ್ಯಾಯಾಲಯಕ್ಕೆ ಹಾಜರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನ್ಯಾಯಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ. ಶ್ಯೂರಿಟಿ ಮತ್ತು ತಲಾ 50 ಸಾವಿರ ಬಾಂಡ್ ಆಧಾರದ ಮೇಲೆ...

ಅವರಿಗೆ ಏನು ಹೇಳಬೇಕೆನಿಸುತ್ತದೆಯೋ ಹೇಳಲಿಃ ಪ್ರಧಾನಿಗೆ ಸೋನಿಯಾ ಗಾಂಧಿ ತಿರುಗೇಟು

ಯಾರೊಬ್ಬರ ಮರ್ಜಿಗೆ ಅನುಗುಣವಾಗಿ ಪ್ರಜಾಪ್ರಭುತ್ವವನ್ನು ನಡೆಸಲಾಗದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಗುರುವಾರದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರಿಗೆ ಏನು ಹೇಳಬೇಕೆಂದೆನಿಸುತ್ತದೆಯೋ ಹೇಳಲಿ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್...

ನಾನು ಇಂದಿರಾ ಗಾಂಧಿ ಸೊಸೆ, ಯಾರಿಗೂ ಹೆದರುವುದಿಲ್ಲಃ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಡಿಸೆಂಬರ್ 19ರಂದು ಮಧ್ಯಾಹ್ನ 3ಗಂಟೆಗೆ ಖುದ್ದು ಹಾಜರಾಗುವಂತೆ ದೆಹಲಿಯ ವಿಚಾರಣಾ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ...

ನರೇಂದ್ರ ಮೋದಿ ಫೇಕು, ಅವರದ್ದು ಸೂಟ್ ಬೂಟ್ ನ ಸರಕಾರ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತಮ್ಮ ಎಂದಿನ ವಾಗ್ದಾಳಿ ಮುಂದುವರಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿ ಒಬ್ಬ 'ಫೇಕು' ಹಾಗೂ ಅವರ ಸರಕಾರ ಸೂಟ್ ಬೂಟ್ ನ ಸರಕಾರ ಎಂದು ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ಅಂಗವಾಗಿ ಶನಿವಾರ ಚಂಪಾರಣ್ಯದ ರಾಮ್...

ಹವಾಲಾ ಬಾಜ್ ಚಿಂತಿತರಾಗಿದ್ದಾರೆಃ ಸೋನಿಯಾ ಗಾಂಧಿಯ ಹವಾ ಬಾಜಿ ಟೀಕೆಗೆ ಪ್ರತಿದಾಳಿ ನಡೆಸಿದ ಪ್ರಧಾನಿ ಮೋದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹವಾ ಬಾಜಿ ಟೀಕೆಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿದಾಳಿ ನಡೆಸಿದ್ದು, ಹವಾಲಾ ಬಾಜ್ ಅವರಿಗೆ ಚಿಂತೆಯಾಗಿದೆ ಅವರು ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ಜಿ ಎಸ್ ಟಿ ಯೋಜನೆ ಅನುಮೋದನೆಗೆ...

ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟಕ್ಕೆ ದೊಡ್ಡ ಆಘಾತ: ಮುಲಾಯಂ ಪಕ್ಷ ಹೊರಕ್ಕೆ

ನವೆಂಬರದಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣೆಸಲು ನಿತೀಶ್ ಕುಮಾರ್ ನೇತೃತ್ವದಲ್ಲಿ ಒಟ್ಟುಗೂಡಿದ ಮೈತ್ರಿಕೂಟ (ಮಹಾ ಘಟಬಂಧನ್) ಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಆಘಾತಕಾರಿ ಹೊಡೆತ ಕೊಟ್ಟಿದ್ದಾರೆ. ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ ಸಮಾಜವಾದಿ ಪಕ್ಷ, ಮುಂಬರುವ ಬಿಹಾರ...

ಸ್ಮೃತಿ ಇರಾನಿ ನೇತೃತ್ವದಲ್ಲಿ ಭಾನುವಾರ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಸಭೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ. ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...

ಸುಷ್ಮಾ ಸ್ವರಾಜ್ ವಿರುದ್ಧ ಮುಂದುವರಿದ ಸೋನಿಯಾ, ರಾಹುಲ್ ವಾಗ್ದಾಳಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಶುಕ್ರವಾರವೂ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಸೋನಿಯಾ ಗಾಂಧಿ ಹೇಳಿದರೆ, ರಾಹುಲ್ ಗಾಂಧಿ ಇನ್ನೂ ಒಂದು ಹೆಜ್ಜೆ...

ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ ಹೇಳಿಕೆ ಕೊಡುವುದು ಸುಲಭ: ಸೋನಿಯಾಗೆ ಸ್ಮೃತಿ ತಿರುಗೇಟು

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...

ಮನ್ ಕಿ ಬಾತ್ ಚಾಂಪಿಯನ್ ಮೌನ ವೃತ ತಾಳಿದ್ದಾರೆ - ಸೋನಿಯಾ ಗಾಂಧಿ

ವಿವಾದದ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಮುಖಂಡರ ರಾಜೀನಾಮೆಯವರೆಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತನ್ನ ಪ್ರತಿಭಟನೆ ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ,...

ಲೋಕಸಭಾ ಕಲಾಪಕ್ಕೆ ಅಡ್ಡಿ: 27 ಕಾಂಗ್ರೆಸ್ ಸಂಸದರ ಅಮಾನತು

ಮುಂಗಾರು ಅಧಿವೇಶನ ಆರಂಭವಾದಂದಿನಿಂದ ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಕಾಂಗ್ರೆಸ್ ಸಂಸದರ ವರ್ತನೆ ಇಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ತಾಳ್ಮೆಯನ್ನು ಕೆಡಿಸಿತು. ಲೋಕಸಭೆ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದೀರೆಂದು 27 ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ 5 ದಿನಗಳವರೆಗೆ ಅಮಾನತುಗೊಳಿಸಿದ್ದಾರೆ. ಕಲಾಪಕ್ಕೆ ಭಿತ್ತಿಪತ್ರ ಮತ್ತು...

ನ್ಯಾಷನಲ್ ಹೆರಾಲ್ಡ್ ಹಗರಣ: ಸೋನಿಯಾ, ರಾಹುಲ್ ಗೆ 1,300 ಕೋಟಿ ರೂ. ದಂಡ ಸಾಧ್ಯತೆ

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಆದಾಯ ತೆರಿಗೆ ಸಂಕಷ್ಠ ಎದುರಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ ರೂ.1600 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ...

ಪ್ರಧಾನಿ ಮೋದಿ ಜತೆ ಯೋಗಕ್ಕೆ ಸೋನಿಯಾ, ರಾಹುಲ್‌, ಕೇಜ್ರಿವಾಲ್‌ ಗೆ ಆಹ್ವಾನ

ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಆಹ್ವಾನ ನೀಡಿದೆ. ಅಲ್ಲದೆ, ಸಂಸತ್ತಿನ ಎಲ್ಲಾ...

ಸೋನಿಯಾ ಗಾಂಧಿ ಪ್ರಧಾನಿ ಕಾರ್ಯಾಲಯ ನಿಯಂತ್ರಿಸುತ್ತಿದ್ದರು: ಮೋದಿ

ಕೇಂದ್ರದಲ್ಲಿರುವುದು ಏಕವ್ಯಕ್ತಿಯ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ಪ್ರಧಾನಿ ಕಾರ್ಯಾಲಯದ ಮೇಲೆ ಅಧಿಕಾರ ಚಲಾಯಿಸುತ್ತಿದ್ದ ಅಸಾಂವಿಧಾನಿಕ ಶಕ್ತಿ ಕೇಂದ್ರ ಸೋನಿಯಾ ಆಗಿದ್ದರು ಎಂದು ಕಿಡಿಕಾರಿದ್ದಾರೆ. ನಾವು ಸಂವಿಧಾನ...

ಮೋದಿ ಸರ್ಕಾರ ಆರ್.ಟಿ.ಐ.ಯನ್ನು ದುರ್ಬಲಗೊಳಿಸುತ್ತಿದೆ: ಸೋನಿಯಾ ಗಾಂಧಿ

ಕೇಂದ್ರ ಎನ್‌.ಡಿ.ಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್‌.ಟಿ.ಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ...

ಮೇ.6ಕ್ಕೆ ಕಾಂಗ್ರೆಸ್ ಸಭೆ: ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಸಾಧ್ಯತೆ

'ರಾಹುಲ್ ಗಾಂಧಿ' ಅವರಿಗೆ ಕಾಂಗ್ರೆಸ್ ನಲ್ಲಿ ಅತ್ಯುನ್ನತ ಹುದ್ದೆ ನೀಡುವ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಲು ಮೇ.6ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ. ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲೇ ಕಾಂಗ್ರೆಸ್...

ಅಮೆರಿಕ ಅಧ್ಯಕ್ಷರು ನಮ್ಮ ಪ್ರಧಾನಿಯನ್ನು ಹೊಗಳಿರುವುದು ಇತಿಹಾಸದಲ್ಲೆ ಮೊದಲು: ರಾಹುಲ್

'ಸಂಸತ್ ಅಧಿವೇಶನ'ದ ಲೋಕಸಭೆಯ ಕಲಾಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಬಗ್ಗೆ ಮಾತನಾಡಿದ್ದಾರೆ. 'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದಾಗ ಟೈಮ್ ಮ್ಯಾಗಜೀನ್ ನಲ್ಲಿ ಅಮೆರಿಕದ ಅಧ್ಯಕ್ಷ ...

ಪ್ರಧಾನಿ ಮೋದಿ ನನಗೆ ಬೈಯ್ದಿಲ್ಲ: ಸಚಿವ ಗಿರಿರಾಜ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದರ ಸಂಬಂಧ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಭೇಟಿ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಿರಿರಾಜ್ ಸಿಂಗ್...

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಕ್ಷಮೆ ಯಾಚಿಸಿದ ಸಚಿವ ಗಿರಿರಾಜ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ. ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ...

ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ರೈತರು ಒಂದಾಗಿದ್ದೇವೆ: ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತ ಮತ್ತು ಬಡವರ ವಿರೋಧಿ ಸರ್ಕಾರವಾಗಿದ್ದು ಇದು ಕೇವಲ ಉದ್ಯಮಿಗಳ ಪರವಾದ ಸರ್ಕಾರವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌...

ಭೂಸ್ವಾಧೀನ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಕಿಸಾನ್ ರ್ಯಾಲಿ

ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್‌ ಕಿಸಾನ್‌ ರ್ಯಾಲಿ ಆಯೋಜಿಸಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...

ದೀರ್ಘಕಾಲದ ರಜೆ ಬಳಿಕ ಭಾರತಕ್ಕೆ ವಾಪಸ್ಸಾದ ರಾಹುಲ್ ಗಾಂಧಿ

56 ದಿನಗಳ ಸುದೀರ್ಘ ರಜೆಯ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ಬೆಳಗ್ಗೆ ಥಾಯ್ ಏರ್ ವೇಸ್ ಮೂಲಕ ದೆಹಲಿಯ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ...

ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸದಸ್ಯರಿಗೆ ಕಾಂಗ್ರೆಸ್ ತಾಕೀತು

ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ. ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....

ಪರಮೇಶ್ವರ್ ಡಿಸಿಎಂ ಆಗದಿದ್ದರೆ ರಾಷ್ಟ್ರದ ಭವಿಷ್ಯ ಮಂಕಾಗುತ್ತದೆ: ರಾಜಶೇಖರನ್

'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ. ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...

ರಾಹುಲ್ ನಾಯಕತ್ವದ ಗುಣಗಳು ಪ್ರಶ್ನಾರ್ಹ, ಸೋನಿಯಾ ಅವರೇ ಅಧ್ಯಕ್ಷರಾಗಿರಲಿ: ಶೀಲಾ ದೀಕ್ಷಿತ್

'ರಾಹುಲ್ ಗಾಂಧಿ', ಸೋನಿಯಾ ಗಾಂಧಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲೇ ಭಿನ್ನಮತ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವದ ಪರ ದೆಹಲಿ ಮಾಜಿ ಸಿ.ಎಂ ಶೀಲಾ ದೀಕ್ಷಿತ್ ಬ್ಯಾಟಿಂಗ್ ನಡೆಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾದೀಕ್ಷಿತ್, ಸೋನಿಯಾ ಗಾಂಧಿ ಯಾವುದೇ ರಾಜಕೀಯ ಜವಾಬ್ದಾರಿಗಳಿಂದ...

ರಾಹುಲ್‍ ಗಾಂಧಿಗೆ ಅನುಭವದ ಕೊರತೆಯಿದೆ: ಅಮರಿಂದರ್ ಸಿಂಗ್

ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಯತ್ನಿಸುತ್ತಿದ್ದರೆ, ರಾಹುಲ್ ಗಾಂಧಿ ಅಧ್ಯಕ್ಷಗಿರಿ ವಿರುದ್ಧದ ಅಪಸ್ವರಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಭೂಸ್ವಾಧೀನ ಕಾಯ್ದೆ ವಿರೋಧಿ ಅಭಿಯಾನದ ಮೂಲಕ ಮತ್ತೆ ದೇಶದ ಗಮನವನ್ನು ತನ್ನತ್ತ ಸೆಳೆಯಲು ಯತ್ನಿಸಿದ್ದ ಕಾಂಗ್ರೆಸ್‍ ಗೆ ಈಗ `ಅಧ್ಯಕ್ಷ ಸ್ಥಾನ'ದ ತಲೆನೋವು ಜೋರಾಗುತ್ತಿದೆ. ಸಂದೀಪ್...

ಬಹು ನಿರೀಕ್ಷಿತ ಎಐಸಿಸಿ ಅಧಿವೇಶನ ಸೆಪ್ಟಂಬರ್ ಗೆ ಮುಂದೂಡಿಕೆ

'ಎ.ಐ.ಸಿ.ಸಿ' ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಡ್ತಿ ನೀಡುವ ವಿಚಾರ 5 ತಿಂಗಳ ಕಾಲ ಮುಂದೂಡಲ್ಪಟ್ಟಿದೆ. ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಎಐಸಿಸಿ ಅಧಿವೇಶನವನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಿದೆ. ಹಿರಿಯ...

ಸೋನಿಯಾ ಗಾಂಧಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಜೊತೆಗೆ ಚರ್ಚಿಸಿದ ವಿಷಯ ಬಹಿರಂಗಪಡಿಸಲ್ಲ. ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ...

ಸೋನಿಯಾ ಗಾಂಧಿ ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಒಪ್ಪುತ್ತಿತ್ತೆ: ಗಿರಿರಾಜ್ ಸ

ಸೋನಿಯಾ ಗಾಂಧಿ ಅವರು ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ' ಎಂದು ಕೇಳುವ ಮೂಲಕ ಸೋನಿಯಾ ಗಾಂಧಿ ಬಗ್ಗೆ ವರ್ಣಭೇದ ಹೇಳಿಕೆ ನೀಡಿ ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಗಿರಿರಾಜ್‌ ಸಿಂಗ್‌ ವಿವಾದಕ್ಕೆ...

ವರ್ಗಾವಣೆಯಿಂದ ತುಂಬಾ ನೋವಾಗಿದೆ: ಅಶೋಕ್ ಖೇಮ್ಕಾ

ಹರಿಯಾಣ ಸರ್ಕಾರ ಪದೇ ಪದೆ ತಮ್ಮನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ, ಈ ವರ್ಗಾವಣೆಯಿಂದ ನಿಜಕ್ಕೂ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಮತ್ತು ಸುಧಾರಣೆ ತರಲು ಸಾಕಷ್ಟು ಶ್ರಮಿಸಿದ್ದೆ. ಆದರೆ...

ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತದೆ: ನಿತೀಶ್ ಕುಮಾರ್

ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸಚಿವ ಗಿರಿರಾಜ್ ಸಿಂಗ್ ಅವರ ಹೇಳಿಕೆಗಳನ್ನು ವಿರೋಧಿಸಿರುವ ನಿತೀಶ್ ಕುಮಾರ್ ಬಿಜೆಪಿ ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು...

ಕೀಳು ಮನಸ್ಥಿತಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಸೋನಿಯಾ ಗಾಂಧಿ

ತಮ್ಮ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನೀಡಿದ್ದ ವರ್ಣಭೇದ ಹೇಳಿಕೆ ಕುರಿತಂತೆ, ಕೀಳು ಮನಸ್ಥಿತಿ ಜನರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬೆಳೆ ನಾಶಗೊಂಡ ಮಧ್ಯಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ...

ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರ ಕೋರ್ಟ್ ಸೂಚನೆ

ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಭೇದ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರದ ನ್ಯಾಯಾಲಯ ಆದೇಶ ನೀಡಿದೆ. ಸಂಜಯ್ ಕುಮಾರ್ ಸಿಂಗ್ ಎಂಬ ಬಿಹಾರದ ಕಾಂಗ್ರೆಸ್ ಕಾರ್ಯಕರ್ತ, ಗಿರಿರಾಜ್ ಸಿಂಗ್ ವಿರುದ್ಧ ನ್ಯಾಯಾಲಯದಲ್ಲಿ...

ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ದೇಶದ ದಾರಿ ತಪ್ಪಿಸುತ್ತಿದೆ: ನಿತಿನ್ ಗಡ್ಕರಿ

'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ. ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...

ರಾಹುಲ್ ಶೀಘ್ರದಲ್ಲಿಯೇ ವಾಪಸ್ ಆಗಲಿದ್ದಾರೆ: ಸೋನಿಯಾ ಗಾಂಧಿ

ಶೀಘ್ರದಲ್ಲೇ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜನರ ಬಳಿ ವಾಪಸಾಗಲಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಫೆ.22ರಿಂದ ನಿಗೂಢ ರಜೆಯ ಮೇರೆ ತೆರಳಿದ್ದು, ಅವರು ಎಲ್ಲಿದ್ದಾರೆ ಎಂಬುದು ಈವರೆಗೂ ತಿಳಿದಿಲ್ಲ. ಈ ನಡುವೆ, ಸೋನಿಯಾ ಗಾಂಧಿ ಅವರು...

ಸೋನಿಯಾ ಗಾಂಧಿ ವಿರುದ್ಧ ಹೆಚ್.ಆರ್.ಭಾರದ್ವಾಜ್‌ ವಾಗ್ದಾಳಿ

ಕರ್ನಾಟಕ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬಳಿಕ ಮೌನಕ್ಕೆ ಶರಣಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ದಿಢೀರನೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2ಜಿ ಸ್ಪೆಕ್ಟ್ರಂ ಹಂಚಿಕೆ ಪ್ರಕರಣದ ವಿಚಾರದಲ್ಲಿ ತಮ್ಮ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ...

ಭೂಸ್ವಾಧೀನ ಕಾಯ್ದೆ ಬಗ್ಗೆ ಚರ್ಚೆಗೆ ಸೋನಿಯಾ ಗಾಂಧಿ ನಕಾರ

'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...

ವಾಧ್ರ ಅಕ್ರಮಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಹರ್ಯಾಣ ಸರ್ಕಾರ ಕಾರಣ: ಸಿಎಜಿ ವರದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...

ಸಿಬಿಐ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮಾಜಿ ಪ್ರಧಾನಿ ಸಿಂಗ್

'ಹಿಂಡಾಲ್ಕೋ ಕಂಪನಿ'ಗೆ ಅಕ್ರಮವಾಗಿ ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾ.25ರಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ...

ಭೂಸ್ವಾಧೀನ ಕಾಯ್ದೆ ವಿರುದ್ಧ ಸೋನಿಯಾ ಗಾಂಧಿ ಕಿಸಾನ್‌ ಜಾಥಾ

ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್‌, ಏಪ್ರಿಲ್‌ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್‌ ಕಿಸಾನ್‌ ಜಾಥಾ ಆಯೋಜಿಸಲು ನಿರ್ಧರಿಸಿದೆ. ಸೋನಿಯಾ ಗಾಂಧಿ ಈ ಜಾಥಾದಲ್ಲಿ...

ಸಿ.ಎಂ ಗೆ ಹೈಕಮಾಂಡ್ ತರಾಟೆ: ರವಿ ಸಾವು ಪ್ರಕರಣದ ಬಗ್ಗೆ ಸಿಬಿಐ ತನಿಖೆ ಸಾಧ್ಯತೆ

ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...

ಭೂಸ್ವಾಧೀನ ಮಸೂದೆ: ಬಹಿರಂಗ ಚರ್ಚೆಗೆ ಬರುವಂತೆ ಅಣ್ಣಾ ಹಜಾರೆ, ಸೋನಿಯಾಗೆ ಸವಾಲು

'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ. ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ನಿಶ್ಚಿತವಲ್ಲ: ಕಾಂಗ್ರೆಸ್ ಮುಖಂಡರು

'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...

ರೈತರು ನಿಮ್ಮ ಸೊಕ್ಕನ್ನು ಮುರಿಯಲಿದ್ದಾರೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...

ಸಿಬಿಐ ಸಮನ್ಸ್: ಮನಮೋಹನ್ ಸಿಂಗ್ ಗೆ ಬೆಂಬಲ ಘೋಷಿಸಿ ಕಾಂಗ್ರೆಸ್ ಏಕತಾ ಮೆರವಣಿಗೆ

'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ. ಮನಮೋಹನ್ ಸಿಂಗ್ ನೆರವಿಗೆ...

ಕ್ಷಮೆ ಯಾಚಿಸುವಂತೆ ವೆಂಕಯ್ಯ ನಾಯ್ಡುಗೆ ವಿಪಕ್ಷಗಳ ಆಗ್ರಹ

ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕ್ಷಮೆಯಾಚಿಸುವಂತೆ ವಿರೋಧಪಕ್ಷಗಳು ಪಟ್ಟು ಹಿಡಿದಿದ್ದು, ಕ್ಷಮೆ ಯಾಚಿಸದೇ ಇದ್ದರೆ ರೈಲ್ವೆ ಬಜೆಟ್ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿವೆ. ವಿರೋಧ ಪಕ್ಷಗಳು ಸದನ ಹಾಳುಮಾಡುವ ಮನಸ್ಥಿತಿಯನ್ನು ಹೊಂದಿವೆ ಎಂದು ವೆಂಕಯ್ಯ ನಾಯ್ಡು...

ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ: ವಿವರಣೆ ಕೇಳಿದ ಕಾಂಗ್ರೆಸ್ ಹೈಕಮಾಂಡ್

'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ. ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...

ಆಸ್ತಿ ಬಗ್ಗೆ ಮಾಹಿತಿ ನೀಡಬೇಡಿ: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಪ್ರಿಯಾಂಕ ವಾಧ್ರ ಮನವಿ

ರಾಜ್ಯದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಬಾರದೆಂದು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ಮನವಿ ಮಾಡಿದ್ದಾರೆ. ತಮ್ಮ ಆಸ್ತಿ ಬಗೆಗಿನ ವಿವರಗಳನ್ನು ಬಹಿರಂಗಗೊಳಿಸುವುದರಿಂದ ತಮ್ಮ ಜೀವನಕ್ಕೆ ಅಪಾಯ ಉಂಟಾಗಲಿದೆ ಎಂದು ಪ್ರಿಯಾಂಕ...

ಪಕ್ಷದ ಭವಿಷ್ಯದ ಬಗ್ಗೆ ಅವಲೋಕನ: ಒಂದು ವಾರ ರಜೆ ಕೇಳಿದ ರಾಹುಲ್ ಗಾಂಧಿ

ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...

ರಾಹುಲ್‌ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಾಧ್ಯತೆ

ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್‌ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...

ದೆಹಲಿ ಚುನಾವಣೆ: ಘಟಾನುಘಟಿಗಳಿಂದ ಮತದಾನ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸುಪಡೆದುಕೊಂಡಿದೆ. ಕೊರೆಯುವ ಚೆಳಿಯನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಬೆಳಿಗ್ಗೆ 11ಗಂಟೆಯವರೆಗೆ ಶೇ.19.7ರಷ್ಟು ಮತದಾನ ನಡೆದ ಬಗ್ಗೆ ವರದಿಯಾಗಿದೆ. ಈ ನಡುವೆ ರಾಜಕೀಯ ಧುರೀಣರು, ಘಟಾನುಘಟಿ ನಾಯಕರು...

ಅಭಿವೃದ್ಧಿ ಬೇಕೆಂದರೆ ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ದೆಹಲಿಯಲ್ಲಿ ಅಭಿವೃದ್ಧಿ ವಾತಾವರಣೆ ನಿರ್ಮಾಣವಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. ಫೆ.7ರಂದು ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಎಎಪಿ ಪಕ್ಷಗಳು...

ಸೋನಿಯಾ, ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಉದ್ಧಾರ ಅಸಾಧ್ಯ: ನ್ಯಾ.ಮಾರ್ಕಾಂಡೇಯ ಕಾಟ್ಜು

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವವರೆಗೂ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ...

ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಸಾಧ್ಯತೆ

ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್‌ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...

ವಾಧ್ರ ಭೂಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ದಾಖಲೆಗಳು ನಾಪತ್ತೆ

'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...

ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಘರ್ ವಾಪಸಿ ಕಾರ್ಯಕ್ರಮ ನಡೆಸಲಿರುವ ವಿಶ್ವಹಿಂದೂ ಪರಿಷತ್

'ಹಿಂದೂ ಧರ್ಮ'ದಿಂದ ಅನ್ಯ ಧರ್ಮಕ್ಕೆ ಮತಾಂತರವಾಗಿದ್ದವರನ್ನು ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಿಂದ ತೀವ್ರ ವಿರೋಧವಾಗುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಲ್ಲೇ ಘರ್ ವಾಪಸಿ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ. ರಾಯ್...

ಜಮ್ಮು-ಕಾಶ್ಮೀರದ ಜಾತ್ಯಾತೀತ ಗುಣ ಉಳಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

'ಜಮ್ಮು-ಕಾಶ್ಮೀರ'ದಲ್ಲಿ ಜನಪರ ಯೋಜನೆಗಳನ್ನು ಜಾರಿ ಮಾಡದೇ ಇರುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನೊಂದಿಗಿನ ಮೈತ್ರಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಡಿ.10ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡ ಸೋನಿಯಾ ಗಾಂಧಿ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು...

ಸೋನಿಯಾ ಗಾಂಧಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

68ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್‌ ಮೂಲಕ ಶುಭಾಶಯ ಕೋರಿದ್ದಾರೆ. ಆದರೆ ತಮ್ಮ 68ನೇ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಜಮ್ಮ-ಕಾಶ್ಮೀರದಲ್ಲಿನ ಉಗ್ರರ ದಾಳಿ ಹಾಗೂ ನಕ್ಸಲರ ದಾಳಿ ಹಿನ್ನೆಲೆಯಲ್ಲಿ...

ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪ್ರಕಟ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ಮೋದಿ ಸರ್ಕಾರ ನೆಹರು ಪರಂಪರೆ ಅಳಿಸಲು ಯತ್ನಿಸುತ್ತಿದೆ: ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್‌ ಆರೋಪಿಸಿದೆ. ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...

ನಿಗಮ ಮಂಡಳಿ ಪಟ್ಟಿಯನ್ನು ಸೋನಿಯಾ ಗಾಂಧಿಗೆ ಸಲ್ಲಿಸುವಂತೆ ದಿಗ್ವಿಜಯ್ ತಾಕೀತು

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ. ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...

ನೆಹರು 125ನೇ ಜನ್ಮದಿನಾಚರಣೆ; ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...

ದ್ವೇಷ ರಾಜಕಾರಣ ಮಾಡುತ್ತಿರುವವರು ದೇಶ ಮುನ್ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ

ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ...

ಫೋರ್ಬ್ಸ್ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಸ್ಥಾನ

ಪ್ರಧಾನಿ ನರೇಂದ್ರ ಮೋದಿ ಈಗ ಜಗತ್ತಿನ ಅತಿ ಪ್ರಭಾವಿ ವ್ಯಕ್ತಿಗಳ ಪೈಕಿ ಒಬ್ಬರಾಗಿದ್ದಾರೆ! ಫೋರ್ಬ್ಸ್ ಬಿಡುಗಡೆ ಮಾಡಿರುವ 2014ನೇ ಸಾಲಿನ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ 15ನೇ ಸ್ಥಾನ ಪಡೆದಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 72 ಜನರ...

ಸೋನಿಯಾ ಗಾಂಧಿ ಕುಟುಂಬ ಇಟಲಿಗೆ ಸ್ಥಳಾಂತರವಾಗುವ ಚಿಂತನೆಯಲ್ಲಿದೆ: ಹರ್ಯಾಣ ಸಚಿವ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...

ಮಾಧ್ಯಮ ಪ್ರತಿನಿಧಿಗಳ ಮೈಕ್ ಕಿತ್ತೆಸೆದ ಸೋನಿಯಾ ಗಾಂಧಿ ಅಳಿಯ ವಾಧ್ರ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ, ನ.1ರಂದು ಮಾಧ್ಯಮ ಪ್ರತಿನಿಧಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹರ್ಯಾಣದಲ್ಲಿ ವಾಧ್ರ ನಡೆಸಿರುವ ಭೂ ಅಕ್ರಮದ ಬಗ್ಗೆ ವರದಿಗಾರನ ಪ್ರಶ್ನೆಗೆ ಕೋಪಗೊಂಡ ವಾಧ್ರ, ಮಾಧ್ಯಮ ಪ್ರತಿನಿಧಿಯ ಮೈಕ್(ಧ್ವನಿವರ್ಧಕವನ್ನು) ನೂಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ.ವಿ...

ಕಪ್ಪುಹಣ: ಸೋನಿಯಾ, ರಾಹುಲ್ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದಕ್ಕೆ ಸ್ವಾಮಿ ಅಸಮಾಧಾನ

'ಕಪ್ಪುಹಣ' ಹೊಂದಿರುವವರ ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಕಪ್ಪುಹಣದ ಬಗ್ಗೆ ತನಿಖೆ ನಡೆಸುತ್ತಿರುವ ತಂಡಕ್ಕೆ ಪತ್ರ ಬರೆದಿರುವ ಸುಬ್ರಹ್ಮಣಿಯನ್...

ಸುಬ್ರಹ್ಮಣ್ಯನ್ ಸ್ವಾಮಿಗೆ ಮತಿಭ್ರಮಣೆ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ವಾದ್ರ ಭೂ ಹಗರಣ: ಸಿ.ಬಿ.ಐ ತನಿಖೆಗೆ ಒತ್ತಾಯಿಸಿ ಸಲ್ಲಿಸಿದ್ದ ಪಿಐಎಲ್ ವಜಾ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ಅವರ ಕಂಪನಿಗೆ ಅಕ್ರಮವಾಗಿ ನೀಡಲಾಗಿದ್ದ ಪರವಾನಗಿ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಹರ್ಯಾಣದಲ್ಲಿ, ರಾಬರ್ಟ್ ವಾದ್ರ ಅವರದ್ದೂ ಸೇರಿದಂತೆ ಹಲವು ಡೆವಲಪರ್ ಹಾಗೂ ಬಿಲ್ಡರ್ಸ್...

ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಕಳೆದುಕೊಳ್ಳಲಿರುವ ಸೋನಿಯಾ ಅಳಿಯ ವಾದ್ರ

'ಎ.ಐ.ಸಿ.ಸಿ' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಪಡೆಯುತ್ತಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು, ಅಧಿಕಾರಿಗಳಿಗೆ...

ಮೋದಿ ಸರ್ಕಾರ ನೂರು ದಿನ ಪೂರೈಸಿದರೂ ಬೆಲೆ ಏರಿಕೆ ಕಡಿಮೆಯಾಗಿಲ್ಲ- ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ,ರಾಹುಲ್ ಕಾರಣರಲ್ಲ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...

ಸಂಸತ್ ನಲ್ಲಿ ಕಾಂಗ್ರೆಸ್ ಗದ್ದಲ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ವಾಗ್ದಾಳಿ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ. ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...

ದೇಶದಲ್ಲಿ ಹೆಚ್ಚುತ್ತಿರುವ ಕೋಮುಗಲಭೆಗೆ ಮೋದಿ ಸರ್ಕಾರ ಕಾರಣ-ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಮಾವೇಶವೇಶದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ ಗಾಂಧಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited