Untitled Document
Sign Up | Login    
Dynamic website and Portals
  

Related News

ಗಲಭೆ ಹಿನ್ನಲೆಯಲ್ಲಿ ಶ್ರೀನಗರದಿಂದ ಸ್ಥಳಾಂತರಗೊಳ್ಳುತ್ತಿರುವ ಕಾಶ್ಮೀರಿ ಪಂಡಿತರು

ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ. ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ...

ದಾವೂದ್ ನೆಲೆ ಪತ್ತೆ: ಹೆದರಿದ ಪಾಕ್, ಪಾತಕಿ ಸುರಕ್ಷಿತ ಪ್ರದೇಶಕ್ಕೆ ಶಿಫ್ಟ್

ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ತನ್ನ್ ಪರಿವಾರದೊಂದಿಗೆ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಬಗ್ಗೆ ಮಹತ್ವದ ಸಾಕ್ಷ್ಯಗಳನ್ನು ಭಾರತ ಬಹಿರಂಗಗೊಳಿಸಿರುವ ಹಿನ್ನಲೆಯೆಲ್ಲಿ ಭಯಗೊಂಡ ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ ಪಾತಕಿಯನ್ನು ಪರಿವಾರ ಸಮೇತ ಉತ್ತರ ಪಾಕಿಸ್ತಾನದ ಮುರ್ರೆ...

ಕಾಶ್ಮೀರದಲ್ಲಿ ದರ್ಬಾರ್ ಮೂವ್‌: ಶ್ರೀನಗರಕ್ಕೆ ಶಿಫ್ಟ್

ಕಾಶ್ಮೀರದ ಆಡಳಿತವು ಇನ್ನು 6 ತಿಂಗಳ ಅವಧಿಯ ಕಾಲ ಶ್ರೀನಗರದಿಂದ ನಡೆಯಲ್ಪಡಲಿದೆ. ಚಳಿಗಾಲದ ರಾಜಧಾನಿ ಜಮ್ಮು ತನ್ನ 6 ತಿಂಗಳ ಅವಧಿ ಪೂರೈಸಿದ್ದು, ಮೇ 5ರಿಂದ ಕಾಶ್ಮೀರ ದರ್ಬಾರು ಶ್ರೀನಗರಕ್ಕೆ ಸ್ಥಳಾಂತರಗೊಳ್ಳಲಿದೆ. ರಾಜಭವನ, ಸಚಿವಾಲಯ ಮತ್ತು ಇತರ ಕಚೇರಿಗಳು ಏಪ್ರಿಲ್‌ 24ರಂದು ಜಮ್ಮುವಿನಲ್ಲಿ...

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿಃ ಹಲವರು ಸಿಲುಕಿರುವ ಶಂಕೆ

ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ ತಡರಾತ್ರಿ ನಡೆದಿದೆ. ಮುಂಬೈನ್ ಮಲಾಡ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ 42 ಅಂತಸ್ತಿನ ಕಟ್ಟಡದ 37ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಪೂರ್ಣ ರೀತಿಯಲ್ಲಿ ಶಿಥಿಲವಾಗಿದೆ ಎಂದು ತಿಳಿದುಬಂದಿದೆ. ಕಟ್ಟಡದೊಳಗೆ ಹಲವು ಕಾರ್ಮಿಕರು...

ದಾವೂದ್ ಇಬ್ರಾಹಿಂ ಸ್ಥಳಾಂತರ

ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಪಾಕ್-ಅಪ್ಘಾನಿಸ್ತಾನದ ರಹಸ್ಯ ಸ್ಥಳಕ್ಕೆ ಸ್ಥಳಾಂತರ ಮಾಡಿದೆ. ದಾವೂದ್ ಇಬ್ರಾಹಿಂ ಗೆ ಭಾರತ-ಅಮೆರಿಕ ಜಂಟಿಯಾಗಿ ಬಲೆ ಬೀಸುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಐಎಸ್ ಐ, ಭದ್ರತೆಯೊಂದಿಗೆ ಆತನನ್ನು ಸ್ಥಳಾಂತರಮಾಡಿದೆ...

ದೇಶಾದ್ಯಂತ ಭಾರೀ ಮಳೆ ಸಂಭವ

ದೇಶಾದ್ಯಂತ ಮುಂದಿನ 48 ಗಂಟೆಗಳೊಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ನಾಲ್ಕು ದಿನಳವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹಾಕಬೇಕು ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಅಂಡಮಾನ್ -...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited