Untitled Document
Sign Up | Login    
Dynamic website and Portals
  

Related News

ಶ್ರೀ ರಾಮಚಂದ್ರಾಪುರ ಮಠದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ

ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...

ಕೃಷ್ಣಮೃಗ ಭೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ನಿರ್ದೋಷಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ. ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ದಯಾಶಂಕರ ವಜಾ

ಬಿಎಸ್ ಪಿ ನಾಯಕಿ ಮಾಯಾವತಿಯವರನ್ನು ವಿವಾದಾತ್ಮಕವಾಗಿ ಹೋಲಿಕೆ ಮಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಘಟಕದ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ರನ್ನು ವಜಾಗೊಳಿಸಲಾಗಿದೆ. ದಯಾಶಂಕರ ಸಿಂಗ್ ಹೇಳಿಕೆ ಸಂಸತ್ ಉಭಯ ಸದನಗಳಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು ಉತ್ತರ ಪ್ರದೇಶ ರಾಜ್ಯದ...

ಆಫ್ಘಾನಿಸ್ಥಾನದ ಕಾಬೂಲ್ ನಲ್ಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ: 14 ಜನರು ಸಾವು

ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಇದಾಗಿದ್ದು, ಇದಕ್ಕೆ ಆತ್ಮಹತ್ಯಾ ಬಾಂಬ್...

ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...

ನ್ಯಾಟೋ ಮೈತ್ರೀಕೂಟದಲ್ಲಿ ಭಾರತಕ್ಕೆ ಸ್ಥಾನ

ಭಾರತಕ್ಕೆ ನ್ಯಾಟೋ ಮೈತ್ರೀಕೂಟದಲ್ಲಿ ಸ್ಥಾನ ನೀಡುವ ನಿರ್ಧಾರಕ್ಕೆ ವೈಟ್ ಹೌಸ್ ಅನುಮೋದನೆ ನೀಡಿದೆ.ರಕ್ಷಣಾ ಮಸೂದೆಯಯಲ್ಲಿ ಭಾರತಕ್ಕೆ ನ್ಯಾಟೋ (ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಷನ್) ಮಿತ್ರ ಸ್ಥಾನಮಾನ ನೀಡುವಂತೆ ಕೋರುವ ತಿದ್ದುಪಡಿಗಳಿಗೆ ಅಮೆರಿಕದ ಪ್ರಜಾಪ್ರನಿಧಿಗಳು ಸಮ್ಮತಿ ನೀಡಿದ್ದಾರೆ. ಇದರಿಂದಾಗಿ ರಕ್ಷಣಾ ಉಪಕರಣ ಮಾರಾಟ ಮತ್ತು...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ

ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ. 2015ರ ಸೆಪ್ಟೆಂಬರ್​ನಲ್ಲಿ ಜಗಮೋಹನ್ ದಾಲ್ಮಿಯಾ ನಿಧನದ ನಂತರ ಈ ಹುದ್ದೆಗೇರಿದ್ದ ಶಶಾಂಕ್, 7 ತಿಂಗಳು ಸೇವೆ ಸಲ್ಲಿಸಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು...

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ

ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ. ತಿಗಳರ ಜನಾಂಗದ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ: ಸೋನಿಯಾ ಗಾಂಧಿ ಭೇಟಿಯಾದ ಕೆ.ಹೆಚ್.ಮುನಿಯಪ್ಪ

ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ) ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್‌.ಮುನಿಯಪ್ಪ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯ ಜನಪಥ್‌ ನಲ್ಲಿರುವ...

ಭಾರತ-ಪಾಕ್ ನಡುವಿನ ಶಾಂತಿ ಮಾತುಕತೆ ಸ್ಥಗಿತ: ಅಬ್ದುಲ್‌ ಬಾಸಿತ್

ಪಠಾಣ್‌ ಕೋಟ್‌ ದಾಳಿ ಕುರಿತು ಪರಿಶೀಲನೆ ನಡೆಸಲು ತನ್ನ ತನಿಖಾ ತಂಡವನ್ನು ಭಾರತಕ್ಕೆ ಕಳುಹಿಸಿದ್ದ ಪಾಕ್‌ ಈಗ ಭಾರತದೊಂದಿಗಿನ ಶಾಂತಿ ಮಾತುಕತೆಯನ್ನೇ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ. ಅಲ್ಲದೆ, ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವ ಬಗ್ಗೆ ಒಪ್ಪಂದವೇನೂ ಆಗಿಲ್ಲ ಎಂದು ಹೇಳಿದೆ. ಈ ಮೂಲಕ...

ಮೈಸೂರಿಗೆ ನಂ. 1 ಸ್ವಚ್ಛ ನಗರಿ ಪಟ್ಟ

ಸೋಮವಾರ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಷಣಾ ಸಮೀಕ್ಷೆಯ ಫಲಿತಾಂಶವನ್ನು ಘೋಷಿಸಿದ್ದು ಈ ಬಾರಿ ಕೂಡ, ಅರಮನೆ ನಗರಿ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 73 ನಗರಗಳ ಪೈಕಿ, ಮೈಸೂರಿಗೆ ನಂ. 1 ಸ್ಥಾನ ದೊರೆಕಿದೆ. ಸಮೀಕ್ಷೆಯಲ್ಲಿ ಮೈಸೂರು ನಂಬರ್...

ಶಬರಿಮಲೈ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸುಪ್ರೀಂ ಆಕ್ಷೇಪ

ಶಬರಿಮಲೈ ದೇವಸ್ಥಾನದಲ್ಲಿ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧವಿರುವ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ದೇವಸ್ಥಾನದ ಆಡಳಿತ ಮಂಡಳಿಯನ್ನು ಪ್ರಶ್ನಿಸಿದೆ. ಮಹಿಳಾ ವಕೀಲೆರೊಬ್ಬರು 10 ವರ್ಷಗಳ ಹಿಂದೆ ಮಹಿಳೆಯರಿಗೆ ಪ್ರವೇಶ ಇಲ್ಲದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ...

ಸ್ನೇಹ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿ ಶರಣ್ ಪ್ರಕಾಶ್ ಆರ್ 40-45 ಕೆ ಜಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಇದೇ 20-08-2015 ರಂದು ಗುತ್ತಿಗಾರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ...

ಗುಜ್ಜಾರ್ ಪ್ರತಿಭಟನೆ: ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...

ಕಾಬೂಲ್ ನಲ್ಲಿ ಆತ್ಮಾಹುತಿ ದಾಳಿ: ಮೂವರ ದುರ್ಮರಣ

ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಾಬೂಲ್ ನ ವಿಮಾನ ನಿಲ್ದಾಣದ ಬಳಿ ಭಯೋತ್ಪಾದಕರು ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ ನಡೆಸಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ವಿದೇಶಿ ಪ್ರಜೆ ಹಾಗೂ...

ಕಾಬೂಲ್ ನಲ್ಲಿ ಉಗ್ರರ ದಾಳಿ: ಭಾರತೀಯರು ಸೇರಿ 7 ಜನರ ಸಾವು

ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಾರತೀಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ಮೇಲೆ ಗನ್ ಧಾರಿ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ...

ಶೀಘ್ರವೇ ಪನ್ನೀರ್ ಸೆಲ್ವಂ ರಾಜೀನಾಮೆ: ಮೇ 20ರೊಳಗೆ ಜಯಲಲಿತಾ ಪ್ರಮಾಣ ವಚನ ಸಾಧ್ಯತೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...

ಆತ್ಮಾಸ್ಥಾನಂದ್ ಮಹಾರಾಜ್ ರನ್ನು ಭೇಟಿಯಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ವೃದ್ಧಾಷ್ಯದ ಸಮಸ್ಯೆಯಿಂದ ಬಳುತ್ತಿರುವ ಆತ್ಮಾಸ್ಥಾನಂದ್ ಮಹಾರಾಜ್ ಅವರ ಯೋಗ ಕ್ಷೇಮ ವಿಚಾರಿಸಿದರು. ತಮ್ಮ ಜೀವನದ ದಿಕ್ಕು ಬದಲಿಸಿದ ಗುರುಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗುರುಗಳ ಸಾನಿಧ್ಯದಲ್ಲಿ ಕೆಲಹೊತ್ತು ಭಾವುಕರಾದರು. ಕೊಲ್ಕತ್ತಾದಲ್ಲಿರುವ ರಾಮಕೃಷ್ಣ ಮಠಕ್ಕೆ ಭಾನುವಾರ ಭೇಟಿ...

ಹೊಸ ಪಕ್ಷ ಸ್ಥಾಪಿಸಿದ ಬಿಹಾರದ ಮಾಜಿ ಸಿ.ಎಂ ಜಿತನ್ ರಾಮ್ ಮಾಂಝಿ

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ. ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...

ಗುರು ಆತ್ಮಾಸ್ಥಾನಂದ್‌ ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮೇ 9ರಂದು ಕೊಲ್ಕತ್ತಾದಲ್ಲಿ ರಾಮಕೃಷ್ಣ ಮಠದ ಸ್ವಾಮಿ ಆತ್ಮಾಸ್ಥಾನಂದ್‌ ಮಹಾರಾಜ್‌ ರನ್ನು ಭೇಟಿ ಮಾಡಲಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೋಲ್ಕತಾಕ್ಕೆ ಆಗಮಿಸುತ್ತಿರುವ ಮೋದಿ, ಇದೇ ವೇಳೆ ವೃದ್ಧಾಪ್ಯದ ಸಮಸ್ಯೆಯಿಂದ ಬಳುತ್ತಿರುವ ತಮ್ಮ ಗುರು ಆತ್ಮಾಸ್ಥಾನಂದ ಅವರನ್ನು ಭೇಟಿ ಮಾಡಲಿದ್ದಾರೆ....

ಭಯೋತ್ಪಾದನೆ ವಿರುದ್ಧ ಜಂಟಿ ಹೋರಾಟಕ್ಕೆ ಅಫ್ಘಾನಿಸ್ಥಾನ-ಭಾರತ ನಿರ್ಧಾರ

'ಅಫ್ಘಾನಿಸ್ಥಾನ' ಅಧ್ಯಕ್ಷ ಅಶ್ರಫ್ ಘನಿ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರೊಂದಿಗೆ ಅಪ್ಘಾನಿಸ್ಥಾನ ಅಧ್ಯಕ್ಷರು ಮಹತ್ವದ ...

ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತೆಯ ಹತ್ಯೆ

'ಪಾಕಿಸ್ತಾನ'ದ ಮಾನವ ಹಕ್ಕುಗಳ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲೂಚೀಸ್ಥಾನದ ಪ್ರದೇಶದಲ್ಲಿ ಈ ಕೃತ್ಯ ನಡೆಸಲಾಗಿದೆ. ಸಬೀನ್ ಮಹಮೂದ್ ಹತ್ಯೆಗೀಡಾಗಿರುವ ಮಾನವಹಕ್ಕುಗಳ ಕಾರ್ಯಕರ್ತೆಯಾಗಿದ್ದು, ಕರಾಚಿಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾನವ ಹಕ್ಕುಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರಬೇಕಾದರೆ ಶಸ್ತ್ರಧಾರಿಗಳ ಗುಂಪು...

ಆಮ್ ಆದ್ಮಿ ಪ್ರತಿಭಟನಾ ರ್ಯಾಲಿಯಲ್ಲಿ ರೈತನ ಸಾವು

'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ. ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...

ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನಿರಾಕರಿಸಿದ ಬಾಬಾ ರಾಮ್ ದೇವ್

'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ. ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...

ಸಚಿವ ಸ್ಥಾನ ಸಿಗದಿದ್ದರೆ ರಾಜಿನಾಮ: ಶಾಸಕರ ಬೆದರಿಕೆ

ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ. ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....

ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸದಸ್ಯರಿಗೆ ಕಾಂಗ್ರೆಸ್ ತಾಕೀತು

ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ. ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....

ಪಾಕ್‌ ನಿಂದ ಭಾರತದ ವಿರುದ್ಧ ಡ್ರೋನ್‌ ಗೂಢಚರ್ಯೆ

ಉಗ್ರರ ವಿರುದ್ಧದ ಕಾರ್ಯಾಚರಣೆಗೆಂದು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿಕೊಂಡ ಡ್ರೋನ್‌ (ಮಾನವ ರಹಿತ ಲಘು ವಿಮಾನ)ಗಳನ್ನು ಪಾಕಿಸ್ತಾನ ಸೇನೆ, ಭಾರತದ ವಿರುದ್ಧ ಗೂಢಚರ್ಯೆ ನಡೆಸಲು ಬಳಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಕಳೆದ ಕೆಲ ದಿನಗಳಿಂದ ರಾಜಸ್ಥಾನದ ಗಡಿಭಾಗಗಳಾದ ಜೈಸಲ್ಮೇರ್‌, ಗಂಗಾನಗರ್‌ ಮತ್ತು ಬಿಕಾನೇರ್‌ ಪ್ರದೇಶಗಳಲ್ಲಿ...

ಅಂಬಾನಿಗೊಂದು ಕಾನೂನು, ಸಾಮಾನ್ಯನಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ: ಮೋದಿ

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗುವುದಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇದ್ದು, ಹಿಂದೂಸ್ಥಾನ್ ಟೈಮ್ಸ್ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ನೀಡಿದ್ದು, ತಮ್ಮ ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ತಮ್ಮ ಸರ್ಕಾರ ಕಾರ್ಪೊರೇಟ್...

ಬಿಜೆಪಿಯಲ್ಲಿ ಹೆಚ್ಚಿನ ಸ್ಥಾನಮಾನ ಬಯಸಿಲ್ಲ: ಯಡಿಯೂರಪ್ಪ

ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ...

ಯೋಗ, ಸೂರ್ಯನಮಸ್ಕಾರ ಇಸ್ಲಾಂ ವಿರೋಧಿ ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಸಮಿತಿ

ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ. "ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....

ಹೈದ್ರಾಬಾದ್ ನಿಧಿ ಪ್ರಕರಣ: ಕಾನೂನು ಶುಲ್ಕ ಪಾವತಿಗೆ ಪಾಕ್ ಗೆ ಯುಕೆ ಕೋರ್ಟ್ ಆದೇಶ

ಸುಮಾರು 67 ವರ್ಷಗಳಷ್ಟು ಹಳೆಯದಾದ, ನಿಜಾಮರ ಹಣ ವರ್ಗಾವಣೆಗೆ ಸಂಬಂಧ ಪಟ್ಟ ಹಾಗೂ ಇಡಿಯ ವಿಶ್ವದ ಗಮನವನ್ನು ಸೆಳೆದ ’ಹೈದರಾಬಾದ್‌ ನಿಧಿ ಪ್ರಕರಣ'ದ ಕಾನೂನು ಹೋರಾಟದಲ್ಲಿ ಪ್ರತಿವಾದಿಯಾಗಿರುವ ಭಾರತಕ್ಕೆ 1.50 ಲಕ್ಷ ಪೌಂಡ್‌ ಕಾನೂನು ಶುಲ್ಕವನ್ನು ಪಾವತಿಸುವಂತೆ ಲಂಡನ್‌ ನ್ಯಾಯಾಲಯ ಪಾಕಿಸ್ಥಾನಕ್ಕೆ...

ತೆರಿಗೆ ನಿಯಮ ಅನುಸರಿಸದ 1142 ಎನ್.ಜಿ.ಒಗಳ ಪರವಾನಗಿ ರದ್ದು

'ವಾರ್ಷಿಕ ಆದಾಯ'ದ ಬಗ್ಗೆ ಮಾಹಿತಿ ನೀಡದೇ ವಿದೇಶಿ ದೇಣಿಗೆ ಪಡೆಯುತ್ತಿರುವ 1142 ಎನ್.ಜಿ.ಒ ಗಳು ಹಾಗೂ ಆಂಧ್ರಪ್ರದೇಶದ ಸಂಘ-ಸಂಸ್ಥೆಗಳ ಪರವಾನಗಿಯನ್ನು ಕೇಂದ್ರ ಗೃಹ ಇಲಾಖೆ ರದ್ದುಪಡಿಸಿದೆ. ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವ ಪರಿಣಾಮ, ಒಸಾಮಿಯಾ ವಿಶ್ವವಿದ್ಯಾನಿಲಯ, ಹೈದ್ರಾಬಾದ್ ವಿಶ್ವವಿದ್ಯಾನಿಲಯ, ವಿಶಾಖಪಟ್ಟಣದಲ್ಲಿರುವ...

ಸಂಸತ್ತಿನಲ್ಲಿ ಇದು ನನ್ನ ಕೊನೆ ಭಾಷಣ: ಹೆಚ್‌.ಡಿ.ದೇವೇಗೌಡ

ಬಜೆಟ್‌ ಮೇಲಿನ ಚರ್ಚೆ ವೇಳೆ ತಾವು ಮಾತನಾಡುತ್ತಿದ್ದ ಸಂದರ್ಭ, ಆಡಳಿತ ಪಕ್ಷದ ಸದಸ್ಯರಿಬ್ಬರು ಹರಟೆಯಲ್ಲಿ ತೊಡಗಿದ್ದನ್ನು ಕಂಡು ಬೇಸರಿಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಘಟನೆ ನಡೆಯಿತು. ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ,...

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ನಿಶ್ಚಿತವಲ್ಲ: ಕಾಂಗ್ರೆಸ್ ಮುಖಂಡರು

'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...

ಸಿಎಂ ಸ್ಥಾನಕ್ಕೆ ಅದರದ್ದೇ ಆದ ಘನತೆಯಿದೆ: ಹೆಚ್.ಸಿ.ಮಹದೇವಪ್ಪ

ಮುಖ್ಯಮಂತ್ರಿ ಸ್ಥಾನಕ್ಕೆ ಅದರದೇ ಆದ ಘನತೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಂತೆಯಲ್ಲಿ ಬದನೆಕಾಯಿ ಕೊಂಡಂತಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಫಾಸಿಸ್ಟ್ ಮತ್ತು ಕ್ಯಾಸ್ಟಿಸ್ಟ್‌ ಗಳ ಕುತಂತ್ರದಿಂದ ದಲಿತ...

ಅತ್ಯಾಚಾರ ಪ್ರಕರಣ : ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾಣಯ್ಯ ರಾಜೀಜಿನಾಮೆ

ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ. ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧದ ಬಗ್ಗೆ ಚರ್ಚೆಯನ್ನು ಸ್ವಾಗತಿಸಿದ ಜರ್ಮನ್ ರಾಯಭಾರಿ

'ಬಿಬಿಸಿ' ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿಷೇಧದ ಬಗ್ಗೆ ಉಂಟಾಗಿರುವ ಚರ್ಚೆಯನ್ನು ಭಾರತದಲ್ಲಿರುವ ಜರ್ಮಿನಿಯ ರಾಯಭಾರಿ ಮೈಕೆಲ್ ಸ್ಟೀನರ್ ಸ್ವಾಗತಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೈಕೆಲ್ ಸ್ಟೀನರ್, ಡಿ.16ರ ಗ್ಯಾಂಗ್ ರೇಪ್ ಕುರಿತು ಬಿಬಿಸಿ...

ಪಾಕ್‌ ಹೊಗಳುವವರಿಗೆ ಬೂಟಿನಿಂದ ಹೊಡೆಯಬೇಕು: ಸಾಧ್ವಿ ಬಾಲಿಕಾ ಸರಸ್ವತಿ

ಭಾರತದಲ್ಲಿ ವಾಸವಾಗಿದ್ದುಕೊಂಡು ಪಾಕಿಸ್ಥಾನವನ್ನು ಹಾಡಿ ಹೊಗಳುವವರನ್ನು ಬೂಟಿನಿಂದ ಹೊಡೆಯಬೇಕು ಎಂದು ವಿಶ್ವ ಹಿಂದು ಪರಿಷತ್‌ ನಾಯಕಿ ಸಾಧ್ವಿ ಬಾಲಿಕಾ ಸರಸ್ವತಿ ಅವರು ಹೇಳಿರುವ ಮಾತುಗಳು ತೀವ್ರ ವಿವಾದವನ್ನು ಸೃಷ್ಟಿಸಿವೆ. ಕಳೆದ ಮಾರ್ಚ್‌ 1ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂದು ಸಮಾಜೋತ್ಸವದಲ್ಲಿ ಮಾತನಾಡಿದ್ದ ಮಧ್ಯಪ್ರದೇಶದ...

ಆಮ್ ಆದ್ಮಿ ಪಕ್ಷದ ಸಂಚಾಲಕ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...

ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನ ಸಾಧ್ಯತೆ

ಹಲವಾರು ಕಾರ್ಯಕರ್ತರು ಹಾಗೂ ಮುಖಂಡರ ಬೇಡಿಕೆಗೆ ಕೊನೆಗೂ ಮಣಿಯಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಪ್ರಿಯಾಂಕಾ ಗಾಂಧಿ ಅವರಿಗೆ ಶೀಘ್ರದಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಲು ಕಳೆದ 3 ತಿಂಗಳಿನಿಂದ ಉಪಾಧ್ಯಕ್ಷ ರಾಹುಲ್‌...

ಪ್ರಿಯಾಂಕ ವಾಧ್ರಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ಇಲ್ಲ: ಕಾರ್ಯಾಲಯದ ಸ್ಪಷ್ಟನೆ

'ಪ್ರಿಯಾಂಕ ವಾಧ್ರ' ಅವರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಬಗ್ಗೆ ಪ್ರಿಯಾಂಕ ಕಚೇರಿ ಸ್ಪಷ್ಟನೆ ನೀಡಿದ್ದು ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ. ಪ್ರಿಯಾಂಕಾ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಪ್ರಸ್ತಾವನೆ ಪಕ್ಷದ ಮುಂದಿಲ್ಲ...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮತ್ತೊಮ್ಮೆ ಅಧ್ಯಕ್ಷರಾಗಲು ಶರದ್ ಪವಾರ್ ಯತ್ನ

'ಬಿಸಿಸಿಐ' ಅಧ್ಯಕ್ಷ ಸ್ಥಾನಕ್ಕೆ ಲಾಭಿ ಪ್ರಾರಂಭವಾಗಿದೆ. ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ಯತ್ನಿಸುತ್ತಿರುವ ಎನ್.ಸಿ.ಪಿ ನಾಯಕ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಬಿಸಿಸಿಐ ಚುನಾವಣೆ ಬಗ್ಗೆ ಉಭಯ ನಾಯಕರೂ ಚರ್ಚೆ ನಡೆಸಿದ್ದು, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸುವ...

ಯದುವಂಶದ ಉತ್ತರಾಧಿಕಾರಿ ದತ್ತು ಸ್ವೀಕಾರ ಸಮಾರಂಭ ಪೂರ್ಣ

'ಮೈಸೂರು ಸಂಸ್ಥಾನ'ದ ಉತ್ತರಾಧಿಕಾರಿ ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಪ್ರಮೋದಾ ದೇವಿ ಅವರ ದತ್ತು ಪುತ್ರನಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ. ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡ ಬೆನ್ನಲ್ಲೇ...

ಅಫ್ಘಾನ್‌ ಉಗ್ರರಿಂದ ಅಪಹರಿಸಲ್ಪಟ್ಟ ಫಾದರ್ ಪ್ರೇಮ್ ಕುಮಾರ್ ಬಿಡುಗಡೆ

ಎಂಟು ತಿಂಗಳ ಹಿಂದೆ ಅಫ್ಘಾನಿಸ್ಥಾನದಲ್ಲಿ ಅಪಹರಿಸಲ್ಪಟ್ಟಿದ್ದ ಜೆಸುಯಿಟ್‌ ನಿರಾಶ್ರಿತರ ಸೇವಾದಳದ ಫಾದರ್ ಅಲೆಕ್ಸಿಸ್‌ ಪ್ರೇಮ್‌ ಕುಮಾರ್ ಬಿಡುಗಡೆಗೊಂಡು ಭಾರತಕ್ಕೆ ಮರಳಿದ್ದಾರೆ. ಪಶ್ಚಿಮ ಅಫ್ಘಾನಿಸ್ಥಾನದಲ್ಲಿ ಎಂಟು ತಿಂಗಳ ಹಿಂದೆ ಫಾ| ಪ್ರೇಮ್‌ ಕುಮಾರ್ ಅವರು ನಿರಾಶ್ರಿತ ಆಸರೆ ಪಡೆದಿದ್ದ ಫಾದರ್ ಅವರ ಅಪಹರಣಕ್ಕೆ ಸಂಬಂಧಿಸಿ...

ನನಗೂ ಸಿಎಂ ಆಗುವ ಅರ್ಹತೆಯಿದೆ: ಪರಮೇಶ್ವರ್

ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ...

ರಾಹುಲ್‌ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಾಧ್ಯತೆ

ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್‌ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ಬಿಜೆಪಿಗೆ ಪ್ರತಿಪಕ್ಷ ಅರ್ಹತೆಯೂ ಇಲ್ಲ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ 67 ಸ್ಥಾನ ಪಡೆದು ಬಹುತೇಕ ಕ್ಲೀನ್‌ ಸ್ವೀಪ್‌ ಮಾಡುವ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಎದುರಾದ ಸ್ಥಿತಿ ಇಲ್ಲಿ ಬಿಜೆಪಿಗಾಗಿದೆ. ಶಾಸನಸಭೆಗಳಲ್ಲಿ ಅಧಿಕೃತ ಪ್ರತಿಪಕ್ಷ ಸ್ಥಾನಮಾನ ದೊರಕಬೇಕು ಎಂದರೆ ಸದನದ ಒಟ್ಟು ಬಲದ ಶೇ.10ರಷ್ಟು ಸ್ಥಾನವನ್ನು...

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ ಆಂತರಿಕ ಸಮಿಕ್ಷೆ ಪ್ರಕಟ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತೀಯ ಜನತಾ ಪಕ್ಷ ಸೋಲೊಪ್ಪಿಕೊಂಡಿರುವುದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಹಿರಂಗವಾಗಿದೆ. ಪ್ರತಿಷ್ಠೆ ಕಣವಾಗಿದ್ದ ದೆಹಲಿ ಚುನಾವಣೆಯಲ್ಲಿ ಬಿಜೆಪಿ 34 ಸ್ಥಾನಗಳು ಲಭಿಸುವ ಸಾಧ್ಯತೆ ಇರುವುದಾಗಿ ಸಮೀಕ್ಷೆ ಹೇಳಿದೆ ಎಂದು...

ಪಾಕ್ ಉಗ್ರರಿಗೆ ಸುರಕ್ಷಿತ ತಾಣವಾಗುವುದು ಸರಿಯಲ್ಲ: ಒಬಾಮಾ

ಪಾಕಿಸ್ಥಾನ ಉಗ್ರರಿಗೆ ಸುರಕ್ಷಿತ ತಾಣವಾಗಿರುವುದು ಸರಿಯಲ್ಲ ಮತ್ತು 26/11ರ ಮುಂಬಯಿ ದಾಳಿಯ ಹಿಂದಿರುವ ಉಗ್ರರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ತಿಳಿಸಿದ್ದಾರೆ. ಅಮೆರಿಕದ ವಾಣಿಜ್ಯ ಕಟ್ಟಡಗಳ ಮೇಲೆ ನಡೆದಿದ್ದ 9/11ರ ಭಯೋತ್ಪಾದಕ ದಾಳಿ ಹಾಗೂ ಮುಂಬಯಿ...

ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ: ದೂರವಾಣಿ ಕರೆಯಿಂದ ಖಚಿತ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಪಾಕಿಸ್ಥಾನದಲ್ಲಿರುವುದಕ್ಕೆ ಇನ್ನೊಂದು ಪುರಾವೆ ಸಿಕ್ಕಿದೆ. ಇತ್ತೀಚೆಗೆ ದಾವೂದ್‌ ಇಬ್ರಾಹಿಂ ಸಹೋದರ ಅನೀಸ್‌ ಇಬ್ರಾಹಿಂ ಪಾಕಿಸ್ಥಾನದ ಮೊಬೈಲ್‌ ನಂಬರ್‌ನಿಂದ ಮುಂಬಯಿಯ ಓರ್ವ ಬಿಲ್ಡರ್‌ಗೆ ಫೋನ್‌ ಮಾಡಿ 5 ಕೋ. ರೂ. ಹಫ್ತಾ ಕೇಳಿದ್ದಾನೆ. ಈ ಮೂಲಕ ದಾವೂದ್‌...

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಗೆ ಜ.22ರಂದು ಚಾಲನೆ

'ಸ್ವಚ್ಛ ಭಾರತ' ದಂತಯ ಜನಪ್ರಿಯ ಅಭಿಯಾನವನ್ನು ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ಬೇಟಿ ಬಚಾವೋ, ಬೇಟಿ ಪಡಾವೋ (ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಅಭಿಯಾನಕ್ಕೆ ಜ.22ರಂದು ಚಾಲನೆ ನೀಡಲಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣ, ಅವರ ರಕ್ಷಣೆ,...

ಪಾಕ್ ಮೇಲೆ ದಾಳಿ ನಡೆಸಲು ಭಾರತ, ಆಪ್ಘಾನ್ ನ್ನು ಬಳಸಿಕೊಳ್ಳುತ್ತಿದೆ: ಸರ್ತಾಜ್ ಅಜೀಜ್

'ಪಾಕಿಸ್ಥಾನ'ದ ಮೇಲೆ ದಾಳಿ ನಡೆಸಲು ಭಾರತ ಆಫ್ಘಾನಿಸ್ಥಾನವನ್ನು ಬಳಸಿಕೊಳ್ಳುತ್ತಿದೆ ಎಂದು ಪಾಕ್ ಪ್ರಧಾನಿಯ ವಿದೇಶಾಂಗ ವ್ಯವಹಾರ ಮತ್ತು ರಕ್ಷಣಾ ಸಲಹೆಗಾರ ಸರ್ತಾಜ್ ಅಜೀಜ್ ಆರೋಪ ಮಾಡಿದ್ದಾರೆ. ತಮ್ಮ ಭೂಮಿಯನ್ನು ಪರಸ್ಪರ ವಿರುದ್ಧವಾಗಿ ಬಳಸಿಕೊಳ್ಳದಂತೆ ಪಾಕ್-ಆಪ್ಘಾನಿಸ್ಥಾನದ ಒಪ್ಪಂದ ನಡೆದ ನಂತರ ಭಾರತದ ದಾಳಿ...

ಇಂಡೋ-ಪಾಕ್‌ ಗಡಿ ಪ್ರದೇಶದಲ್ಲಿ ಹಫೀಜ್‌ ಸಯೀದ್‌

ಮುಂಬೈ ದಾಳಿಯ ರೂವಾರಿ, ಲಷ್ಕರ್‌ ಎ ತಯ್ಯಬಾ ಸಂಸ್ಥಾಪಕ ಹಫೀಜ್‌ ಸಯೀದ್‌ ಕಳೆದ ಶನಿವಾರ ಭಾರತ-ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದ ವೇಳೆ ಜಮ್ಮು ಕಾಶ್ಮೀರದ ಸಾಂಬಾ ವಲಯದ ಆಚೆಗಿರುವ ಪಾಕಿಸ್ಥಾನೀ ರೇಂಜರ್‌ಗಳ ಗಡಿ ಹೊರ ಠಾಣೆಯಲ್ಲಿ ಕಾಣಿಸಿಕೊಂಡಿದ್ದ ಎಂಬ ಮಾಹತಿ...

ಜಮ್ಮು-ಕಾಶ್ಮೀರದಲ್ಲಿ ಎನ್.ಸಿ ಜೊತೆ ಮೈತ್ರಿಗೆ ಬಿಜೆಪಿ ಶಾಸಕರ ಸಲಹೆ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ....

ಕೆ.ಪಿ.ಎಸ್.ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್ ಸುದರ್ಶನ್ ಹೆಸರು ಶಿಫಾರಸು

ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...

ರಾಜಸ್ಥಾನ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

'ರಾಜಸ್ಥಾನ'ದಲ್ಲಿ ಬಿಜೆಪಿ ಶಾಸಕನೊಬ್ಬ ಮತದಾರರಿಗೆ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಇತ್ತೀಚೆಗಷ್ಟೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನರು ಬಿಜೆಪಿಗೆ ಮತ ನೀಡದೇ ಇದ್ದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಿರುವ ವಿಡಿಯೋ ತಡವಾಗಿ ಬೆಳಕಿಗೆ...

ವಿದೇಶದಲ್ಲಿ ಕಪ್ಪು ಹಣ ಇಡುವ ದೇಶಗಳಲ್ಲಿ ಭಾರತಕ್ಕೆ 3ನೇ ಸ್ಥಾನ

'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ. ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...

ಐಪಿಎಲ್ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ: ಶ್ರೀನಿವಾಸನ್

ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್‌...

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡಿಸೆಂಬರ್ 5ರಂದು ನಡೆಯಲಿದೆ. ಬಿಜೆಪಿ ಹಾಗೂ ಶಿವಸೇನೆ ನಡುವೆ ಇದ್ದ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಫಡ್ನವೀಸ್ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಸಮಾರಂಭವು ಮಹಾರಾಷ್ಟ್ರದ ರಾಜಭವನದಲ್ಲಿ ಸಂಜೆ 4 ಗಂಟೆಗೆ...

ಸಿದ್ದರಾಮಯ್ಯ ವಿರುದ್ಧ ಸಚಿವ ಅಂಬರೀಶ್ ವಾಗ್ದಾಳಿ

'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ. ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...

ಬಿಹಾರ ಸಿಎಂ ಹುದ್ದೆ ಕಳೆದುಕೊಳ್ಳಲಿರುವ ಮಾಂಝಿ

ಬಿಹಾರ ಮುಖ್ಯಮಂತ್ರಿ ಜಿತನ್ ರಾಂ ಮಾಂಝಿ ಶೀಘ್ರದಲ್ಲಿಯೇ ತಮ್ಮ ಹುದ್ದೆ ಕಳೆದುಕೊಳ್ಳುವ ಸಾಧ್ಯತೆಯಿದೆ. ಇತ್ತೀಚೆಗೆ ಅವರು ನೀಡಿದ ಹೇಳಿಕೆಯು ಅವರ ಮುಖ್ಯಮಂತ್ರಿ ಕುರ್ಚಿಗೆ ಕುತ್ತು ತರುವ ಎಲ್ಲ ಸಾಧ್ಯತೆಯೂ ಎದುರಾಗಿದೆ. ಇದನ್ನು ಸ್ವತಃ ಮಾಂಝಿ ಅವರೇ ಒಪ್ಪಿಕೊಂಡಿದ್ದಾರೆ. ನಾನು ನವೆಂಬರ್ ಅಂತ್ಯದವರೆಗೂ ಮುಖ್ಯಮಂತ್ರಿ...

ನಿಗಮ ಮಂಡಳಿಯಲ್ಲಿ ಸ್ಥಾನ ಸಿಗದ ಹಿನ್ನಲೆ: ಕಾಂಗ್ರೆಸ್ ನಾಯಕನಿಂದ ಆತ್ಮಹತ್ಯೆ ಯತ್ನ

ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ. ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...

ಹ್ಯೂಂಡೈ ಕಂಪನಿಯ ಸ್ಯಾಂಟ್ರೋ ಕಾರು ಉತ್ಪಾದನೆ ತಿಂಗಳಾಂತ್ಯಕ್ಕೆ ಸ್ಥಗಿತ

ಕಾರು ಕಂಪನಿಗಳ ದಿಗ್ಗಜ ಕೊರಿಯಾ ಮೂಲದ ಹ್ಯುಂಡೈ ಕಂಪನಿಯ ತನ್ನ ಪ್ರಸಿದ್ಧ ಕಾರುಗಳಲ್ಲಿ ಒಂದಾದ ಸ್ಯಾಂಟ್ರೊ ಕಾರಿನ ಉತ್ಪಾದನೆಯನ್ನು ಶೀಘ್ರವೇ ಸ್ಥಗಿತಗೊಳಿಸಲಿದೆ. ಕಂಪನಿಯ ಅತಿ ಹೆಚ್ಚು ಯಶಸ್ವಿ ಕಾರು ಎನಿಸಿದ್ದ ಸ್ಯಾಂಟ್ರೋ ನವೆಂಬರ್ ತಿಂಗಳ ಕೊನೆಯಲ್ಲಿ ತೆರೆ ಮರೆಗೆ ಸರಿಯಲಿರುವುದು ಖಚಿತವಾಗಿದೆ....

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಮೋದಿಗೆ ಬೆಂಬಲ: ಬಿಹಾರ ಸಿಎಂ ಮಾಂಝಿ

'ಬಿಹಾರ'ಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಎನ್.ಡಿ.ಎ ಗೆ ವಾಪಸಾಗುತ್ತೇವೆ ಎಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿಕೆ ನೀಡಿದ್ದಾರೆ. ನ.15ರಂದು ಬಿಹಾರದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮಾಂಝಿ, ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ನರೇಂದ್ರ ಮೋದಿ...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಕೆಲ ದಿನಗಳ ಹಿಂದೆ ದೇವೇಂದ್ರ ಫ‌ಡ್ನವೀಸ್‌ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ ನ.12 ಅಗ್ನಿಪರೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಫಡ್ನವೀಸ್ ವಿಶ್ವಾಸಮತ ಯಾಚಿಸಬೇಕಿದೆ. ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದ್ದು, ನಾವು ವಿಪಕ್ಷ ಸ್ಥಾನದಲ್ಲಿ ಆಸೀನರಾಗುವುದಾಗಿ ಶಿವಸೇನೆ ಮುಖ್ಯಸ್ಥ...

ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ: ವಿಪಕ್ಷ ಸ್ಥಾನದಲ್ಲಿ ಶಿವಸೇನೆ ಆಸೀನ

ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ. ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...

ಮೋದಿ ಸಂಪುಟ ವಿಸ್ತರಣೆ: 20 ಹೊಸಬರಿಗೆ ಸ್ಥಾನ

ಪ್ರಧಾನಿ ನರೇಂದ್ರ ಮೋದಿ ಅವರ ಚೊಚ್ಚಲ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಮಧ್ಯಾಹ್ನ 1.30ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 20 ಮಂದಿ ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ಸಿಗ್ಯ್ವ ಸಾಧ್ಯತೆ ಇದೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ...

ಕೇಂದ್ರ ಸಂಪುಟದಲ್ಲಿ ಶಿವಸೇನೆಗೆ ಎರಡು ಸ್ಥಾನ

ನ.9ರಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಮಿತ್ರಪಕ್ಷ ಶಿವಸೇನೆಗೆ ಎರಡು ಸ್ಥಾನಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಪ್ರಧಾನಿ ಮೋದಿ ನಿರ್ಧಾರಕ್ಕೆ ಶಿವಸೇನೆ ತನ್ನ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಆದರೆ ಈ ಎರಡೂ ಸ್ಥಾನಗಳು ಸಂಪುಟ ದರ್ಜೆಯವೇ ಅಥವಾ...

ಸೋನಿಯಾ ಗಾಂಧಿ ಕುಟುಂಬ ಇಟಲಿಗೆ ಸ್ಥಳಾಂತರವಾಗುವ ಚಿಂತನೆಯಲ್ಲಿದೆ: ಹರ್ಯಾಣ ಸಚಿವ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...

ರಾಜಸ್ಥಾನದಲ್ಲಿ ಪಟಾಕಿ ಮಳಿಗೆಗೆ ಬೆಂಕಿ:7 ಸಾವು

ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ. ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...

ಆಂಬುಲೆನ್ಸ್ ಹಗರಣ: ಗೆಹ್ಲೋಟ್,ಸಚಿನ್ ಪೈಲೆಟ್ ವಿರುದ್ಧ ಸಿ.ಬಿ.ಐ ತನಿಖೆ

ದುರಾಡಳಿತ ನಡೆಸಿದ್ದರ ಪರಿಣಾಮ ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆ ಕಳೆದುಕೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಧಿಕಾರಾವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳು ಜೀವಪಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ವಿಳಂಬ

ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ನಿರ್ಧಾರ ಪ್ರಕಟ ಸಾಧ್ಯತೆ

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರಕ್ಕೆ ಅ.18 ಚುನಾವಣಾ ಅಧಿಕಾರಿಗಳು ಭೇಟಿ ನೀಡಲಿದ್ದು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜಮ್ಮು-ಕಾಶ್ಮೀರದ ಸರ್ಕಾರದ ಅವಧಿ ಮುಂದಿನ ಜನವರಿಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ....

ಪರಮೇಶ್ವರ್ ಗೆ ಸಂಪುಟದಲ್ಲಿ ಸ್ಥಾನ: ದಿಗ್ವಿಜಯ್ ಸಿಂಗ್

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...

ಪ್ರಧಾನಿ ಮೋದಿ ಶ್ಲಾಘಿಸಿದ ಅಸ್ಸಾಂ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...

ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆ ಇಲ್ಲ: ಗಡ್ಕರಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಬಿಜೆಪಿ-ಶಿವಸೇನೆ ನಡುವೆ ಜಟಾಪಟಿ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಶಿವಸೇನೆ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಗೊಂದಲಗಳಿಗೆ ಕಾರಣವಾಗಿದೆ. ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ, 155ಕ್ಕಿಂತಲೂ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಲು...

ಆಧಾರ್ ಕಾರ್ಡ್ ಪಡೆದ ಪವನ ಸುತ ಹನುಮ!

ಆಧಾರ್ ಕಾರ್ಡ್ ನ್ಯೂನತೆಗಳ ಬಗ್ಗೆ ಈ ಹಿಂದೆ ಹಲವು ಆರೋಪಗಳನ್ನು ಕೇಳಿದ್ದೀವಿ, ಗುಜರಾತ್ ನಲ್ಲಿ ನಾಯಿಗೂ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ ಸಕಲ ಸೃಷ್ಠಿಗೂ ಆಧಾರವಾಗಿರುವ ದೇವರಿಗೇ ನಮ್ಮ ಘನ ಸರ್ಕಾರ ಆಧಾರ್ ಕಾರ್ಡ್ ನೀಡಿದೆ. ಅಂದಹಾಗೆ ಆಧಾರ್...

ಲೋಕಸಭೆಯಲ್ಲಿ ಕಾಂಗ್ರೆಸ್ಸಿಗರು ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು: ಕೃಷ್ಣ

'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...

ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಜಾಮೀನು

'ಭೂಕಬಳಿಕೆ' ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಮಧುರೈ ಹೈಕೋರ್ಟ್ ಸೆ.2ರಂದು ಜಾಮೀನು ನೀಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಎಂ.ಕೆ ಅಳಗಿರಿ ದೇವಸ್ಥಾನಕ್ಕೆ ಸೇರಬೇಕಾಗಿದ್ದ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಾಲೇಜು ನಿರ್ಮಾಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು....

ದೆಹಲಿ ಸಿಎಂ ಹುದ್ದೆ ನೀಡುವುದಾಗಿ ಬಿಜೆಪಿ ಆಮಿಷ: ಕುಮಾರ್ ವಿಶ್ವಾಸ್

ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...

ಹಿಂದುತ್ವ ನಮ್ಮ ರಾಷ್ಟ್ರೀಯ ಗುರುತು, ನಾವು ಇತಿಹಾಸ ಮರೆಯಬಾರದು- ನಜ್ಮಾ ಹೆಫ್ತುಲ್ಲಾ

'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ. ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...

ಉಗ್ರರು ನುಸುಳುವ ಶಂಕೆ: ರಾಜಸ್ಥಾನದಲ್ಲಿ ಹೈ ಅಲರ್ಟ್

ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ: ರಾಜ್ಯಕ್ಕೆ ಗುಜರಾತ್ ಸಭಾಧ್ಯಕ್ಷ ರಾಜ್ಯಪಾಲ?

ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವನ್ನಾದರೂ ನೀಡಿ: ಪರಮೇಶ್ವರ್

ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...

ರಾಜ್ಯಪಾಲರ ನೇಮಕ: ವಜುಭಾಯ್ ವಾಲ ರಾಜ್ಯದ ನೂತನ ರಾಜ್ಯಪಾಲ

ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....

ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ- ಪ್ರಧಾನಿ ನರೇಂದ್ರ ಮೋದಿ

'ಸ್ವಾತಂತ್ರ್ಯ ದಿನಾಚರಣೆ' ದಿನ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂಬ ಟೀಕೆಗೆ ಮೋದಿ ಉತ್ತರಿಸಿದ್ದು ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ ರೋಗ ಎಂದಿದ್ದಾರೆ. ಆ.19ರಂದು ಹರ್ಯಾಣಕ್ಕೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ...

ಕಾಂಗ್ರೆಸ್ ಗೆ ಪ್ರತಿಪಕ್ಷ ಸ್ಥಾನ ಇಲ್ಲ: ಸ್ಪೀಕರ್ ಅಧಿಕೃತ ಘೋಷಣೆ

'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited