Untitled Document
Sign Up | Login    
Dynamic website and Portals
  

Related News

ಪಠಾಣ್‌ಕೋಟ್‌ ವಾಯುನೆಲೆ ಮೇಲೆ ಮತ್ತೆ ಉಗ್ರರ ದಾಳಿ ಸಾಧ್ಯತೆ: ಕಟ್ಟೆಚ್ಚರ

ಪಠಾಣ್‌ಕೋಟ್‌ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್‌ಕೋಟ್‌ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...

ಬಿಬಿಎಂಪಿ ಚುನಾವಣೆಃ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜು

ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ...

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...

ವಿವಾದಿತ ಭೂಸ್ವಾಧೀನ ವಿಧೇಯಕಕ್ಕೆ ಇಂದು ಮತದಾನ

ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...

ತೆರಿಗೆ ಪಾವತಿಸದ ಖಾಸಗಿ ಕಂಪನಿಗಳಿಗೆ ಮೇಯರ್ ಡೆಡ್ ಲೈನ್

'ತೆರಿಗೆ ಪಾವತಿ' ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ. ತೆರಿಗೆ ಪಾವತಿ ಮಾಡದೇ ಇರುವ ಬಾಗ್ಮನೆ ಡೆವಲಪರ್ಸ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಶಾಂತಕುಮಾರಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited