Untitled Document
Sign Up | Login    
Dynamic website and Portals
  

Related News

ಸ್ನೇಹ ಶಾಲೆಗೆ ಕರ್ನಾಟಕ ಕಾರ್ಮಿಕ ಲೋಕ ಬಳಗ ಭೇಟಿ

ಪ್ರಸಿದ್ಧ ಲೇಖಕ ರಾ.ನಂ.ಚಂದ್ರಶೇಖರ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಯನ್ನು ನೋಡುವ ಉದ್ದೇಶದಿಂದ ಜು.13ರಂದು ಶಾಲೆಗೆ ಭೇಟಿ ನೀಡಿದ್ದು, ಪರಿಸರದ ಮಧ್ಯೆ ಶಾಲೆ ಬೆಳವಣಿಗೆಯಾಗುವುದನ್ನು ನೋದಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಕಾರ್ಮಿಕ ಬಳಗದ...

ಸಂಸ್ಕಾರ ಬೆಳೆಸಲು ಮಕ್ಕಳ ಶಿಬಿರಗಳು ಬೇಕು: ಡಾ.ವಿದ್ಯಾ ಶ್ರೀಕೃಷ್ಣ

ಮಗುವಿನಲ್ಲಿ ತಾನು ತಿಳಿದುಕೊಂಡದ್ದನ್ನು, ತನಗೆ ಅನಿಸಿದ್ದನ್ನು ಮತ್ತು ತನ್ನ ಆಲೋಚನೆಗಳನ್ನು ಹೇಳುವ ಸಾಮರ್ಥ್ಯವನ್ನು ಬೆಳೆಸುವುದೇ ಶಿಕ್ಷಣ. ಇದಕ್ಕೆ ಭಾಷಾ ಕೌಶಲ್ಯವೂ ಬೇಕು, ಹಾಗೆಯೇ ಅವಕಾಶವೂ ಬೇಕು. ಇಂತಹ ಅಭಿವ್ಯಕ್ತಿಯ ಅವಕಾಶವನ್ನು ನಾಲ್ಕು ಗೋಡೆಗಳ ಹೊರಗೆ ಮುಕ್ತ ಪರಿಸರದಲ್ಲಿ ಒದಗಿಸುವುದೇ ಬೇಸಿಗೆ...

ಅಂಧ ಕಲಾವಿದರ ಸಂಗೀತ ಸಂಜೆ

ಬೆಂಗಳೂರಿನ ಅಮೃತ ನೇತ್ರ ತಂಡದ ಅಂಧ ಕಲಾವಿದರಿಂದ ಇತ್ತೀಚಿಗೆ ಸ್ನೇಹ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. 10 ಜನರ ತಂಡವು ವಿಘ್ನೇಶ್ವರ ಸ್ತುತಿಯೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಹಲವು ಅರ್ಥಪೂರ್ಣ ಚಲನ ಚಿತ್ರಗೀತೆಗಳು ಸುಶ್ರಾವ್ಯವಾಗಿ ಮೂಡಿ ಬಂದವು. ಸಂಗೀತ ಕಾರ್ಯಕ್ರಮದ...

ಪರಿಸರದ ಜೊತೆಗೆ ಕಲಿಕೆ ಅರ್ಥಪೂರ್ಣವಾದುದುಃ ಸುರೇಶ್ ಕುಮಾರ್

ಪರಿಸರ ಹಾಗೂ ಮಕ್ಕಳ ನಡುವಿನ ಗೆಳೆತನದ ಕಲಿಕೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ಒಂದು ಶಾಲೆಯೆಂದರೆ ಹೀಗೂ ಇರಬಹುದೇ! ಎಂಬ ಅಚ್ಚರಿ ಸ್ನೇಹ ಶಾಲೆಯನ್ನು ನೋಡಿದಾಗ ಉಂಟಾಗುತ್ತದೆ. ಈ ರಾಜ್ಯ ಇಡೀ ಸುತ್ತಿರುವ ನನಗೆ ಸ್ನೇಹ ಶಾಲೆಯಂತಹ ಶಾಲೆ ಇನ್ನೊಂದು ಕಂಡಿಲ್ಲ....

ಸ್ನೇಹ ಶಾಲೆಯಲ್ಲಿ ಜೆ ಸಿ ಐಯವರಿಂದ ಯೋಗ ಸಪ್ತಾಹ

ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ, ದಿನಾಂಕ 23 ರಂದು ’ಯೋಗ ಸಪ್ತಾಹ - 2015’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು. ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited