Untitled Document
Sign Up | Login    
Dynamic website and Portals
  

Related News

ಸ್ಮಾರ್ಟ್ ಸಿಟಿ ಯೋಜನೆ: ಜೂನ್‌ 25ರಂದು ಪ್ರಧಾನಿ ಮೋದಿ ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ ಸಿಟಿ ಯೋಜನೆಯ 20 ನಗರಗಳಲ್ಲಿನ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 25ರಂದು ಮಹಾರಾಷ್ಟ್ರದ ಪುಣೆಯಲ್ಲಿ ಚಾಲನೆ ನೀಡಲಿದ್ದಾರೆ. ಸ್ಮಾರ್ಟ್‌ ಸಿಟಿ ಯೋಜನೆ ಘೋಷಣೆಯಾದ 1ನೇ ವರ್ಷಾಚರಣೆ ವೇಳೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಪುಣೆಯ...

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ಆಯೋಜಿಸಿದ್ದ ವಿಷು ವಿಶೇಷ ಸ್ಪರ್ಧೆ - 2016 ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ’ಸೌರಮಾನ ಯುಗಾದಿ’ ಅಥವಾ ’ವಿಷು’ ಹಬ್ಬದ ಅಂಗವಾಗಿ ಆಯೋಜಿಸಿದ್ದ ’ವಿಷು ವಿಶೇಷ ಸ್ಪರ್ಧೆ - 2016’ರ ಫಲಿತಾಂಶ...

ಸ್ನೇಹ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿ ಶರಣ್ ಪ್ರಕಾಶ್ ಆರ್ 40-45 ಕೆ ಜಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಇದೇ 20-08-2015 ರಂದು ಗುತ್ತಿಗಾರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ...

ಸ್ಮಾರ್ಟ್ ಸಿಟಿ ಯೋಜನೆ: ನಗರ ಸವಾಲು ಸ್ಪರ್ಧೆ ಮೂಲಕ ಅರ್ಹ ನಗರಗಳ ಆಯ್ಕೆ

ನಗರಾಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುವ, ಕೇಂದ್ರದ ಎನ್‌.ಡಿ.ಎ ಸರ್ಕಾರದ ದೂರದೃಷ್ಟಿಯ ಮೂರು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಐದು ವರ್ಷಗಳಲ್ಲಿ 100 ಸ್ಮಾರ್ಟ್‌ ಸಿಟಿ ನಿರ್ಮಾಣ ಯೋಜನೆ, 500 ನಗರಗಳ ಪುನರುಜ್ಜೀವನಕ್ಕೆ ’ಅಟಲ್‌ ನಗರ ಪುನರುತ್ಥಾನ ಹಾಗೂ ನಗರ ಪರಿವರ್ತನಾ...

ತಮಿಳುನಾಡು ಉಪ ಚುನಾವಣೆ: ಆರ್.ಕೆ ನಗರದಿಂದ ಜಯಲಲಿತಾ ಸ್ಪರ್ಧೆ

ತಮಿಳುನಾಡು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ, ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ಜಯಲಲಿತಾ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅಧಿೃಕೃತವಾಗಿ ಘೋಷಿಸಲಾಗಿದೆ. ಈ ಕುರಿತು ಎಐಎಡಿಎಂಕೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೂನ್ 27 ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ...

ಬಿಜೆಪಿ ನಕಲಿ ರಾಮಭಕ್ತರ ಪಕ್ಷ: ಶಿವಸೇನೆ

ಬಿಜೆಪಿ ನಕಲಿ ರಾಮ ಭಕ್ತರ ಪಕ್ಷವಾಗಿದೆ ಎಂದು ಆರೋಪ ಮಾಡಿರುವ ಶಿವಸೇನೆಯು 2017ರಲ್ಲಿ ನಡೆಯವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಎಲ್ಲ 403 ಸ್ಥಾನಗಳಿಗೂ ತಾನು ಸ್ಫರ್ಧಿಸುವುದಾಗಿ ಹೇಳಿದೆ. ಕಾನ್ಪುರದ ಕಿದ್ವಾಯಿ ನಗರದಲ್ಲಿ ನಡೆದಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವಸೇನೆಯ ಉತ್ತರ...

2018ರ ಚುನಾವಣೆ ಸ್ಪರ್ಧಿಸುವೆ: ಸಿದ್ದರಾಮಯ್ಯ

ಚುನಾವಣಾ ರಾಜಕಾರಣದಿಂದ ಬೇಸತ್ತು ’ಇದು ನನ್ನ ಕಟ್ಟಕಡೆಯ ಹೋರಾಟ ಇನ್ನು ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಯೂ ಟರ್ನ್ ತೆಗೆದುಕೊಂಡಿದ್ದು, 2018ರ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಹಠಾತ್‌ ನಿಲುವು...

ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸಬಹುದು: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...

ಡಿ.25ರಂದು ಉತ್ತಮ ಆಡಳಿತ ದಿನ ಆಚರಿಸಲು ವಿವಿಗಳಿಗೆ ಯುಜಿಸಿ ಸೂಚನೆ

ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ. ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...

ಜಾರ್ಖಂಡ್ ನಲ್ಲಿ ಸ್ವತಂತ್ರ ಸ್ಪರ್ಧೆಗೆ ಬಿಜೆಪಿ ನಿರ್ಧಾರ

ಜಾರ್ಖಂಡ್ ನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿಯಿಲ್ಲದೇ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಘುಬರ್ ದಾಸ್, ನಮ್ಮ...

ಮಹಾರಾಷ್ಟ್ರ, ಹರ್ಯಾಣದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮನೆ ಮನೆಗೆ ತೆರಳಿ ಮತದಾರರ ಓಲೈಕೆ ಮಾಡುವ ಯತ್ನ ಆರಂಭವಾಗಿದೆ. ಅ.15ರಂದು ಉಭಯ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ...

ಬಿಜೆಪಿ-ಶಿವಸೇನೆ ಮಹಾ ಮೈತ್ರಿ ಅಂತ್ಯ

ಮಹಾರಾಷ್ಟ್ರದಲ್ಲಿ ಕಳೆದ 25ವರ್ಷಗಳಿಂದ ಅಭಾದಿತವಾಗಿ ಮುಂದುವರೆದುಕೊಂಡು ಬಂದಿದ್ದ ಬಿಜೆಪಿ-ಶಿವಸೇನೆ ಮೈತ್ರಿ ಬಹುತೇಕ ಅಂತ್ಯವಾಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ಕ್ಷಣಗಳವರೆಗೂ ನಡೆದ ಉಭಯ ಪಕ್ಷಗಳ ನಡುವಿನ ಮಾತುಕತೆ...

ಆ.25ರಂದು ಉಪಚುನಾವಣೆ ಫಲಿತಾಂಶ ಪ್ರಕಟ

ಆ.25ರಂದು ಉಪಚುನಾವಣೆ ಫಲಿತಾಂಶ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited