Untitled Document
Sign Up | Login    
Dynamic website and Portals
  

Related News

ಸುಷ್ಮಾ ಸ್ವರಾಜ್, ವಸುಂಧರಾ ರಾಜೀನಾಮೆ ಪ್ರಶ್ನೆಯೇ ಇಲ್ಲ: ಬಿಜೆಪಿ ಸ್ಪಷ್ಟನೆ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಇವರಿಬ್ಬರೂ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ವದಂತಿ....

ತುರ್ತು ಪರಿಸ್ಥಿತಿ ಹೇಳಿಕೆ ಕಾಂಗ್ರೆಸ್ ನ್ನು ಉದ್ದೇಶಿಸಿ ಹೇಳಿದ್ದು: ಅಡ್ವಾಣಿ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾಗದು ಎಂದು ಹೇಳಲಾಗದು ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‍ ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಡ್ವಾಣಿ, ನಾನು ಯಾವುದೇ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ...

ಕೇಂದ್ರ ಸರ್ಕಾರ ದೇಶಭ್ರಷ್ಟನಿಗೆ ರಕ್ಷಣೆ ನೀಡುತ್ತಿದೆ: ಕಾಂಗ್ರೆಸ್

ಲಲಿತ್ ಮೋದಿ ವಿದೇಶದಲ್ಲಿ ವಾಸಿಸಲು ನೆರವು ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದ್ದು ಸುಳ್ಳು. ಕೇಂದ್ರ ಎನ್.ಡಿ.ಎ ಸರ್ಕಾರ ಒಬ್ಬ ಕ್ರಿಮಿನಲ್ ಗೆ ರಕ್ಷಣೆ ನೀಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಗಂಭೀರವಾಗಿ...

ಫೋರ್ಡ್ ಫೌಂಡೇಶನ್ ಮೇಲೆ ಸರಕಾರದ ನಿಗಾ: ಸ್ಪಷ್ಟೀಕರಣ ಕೋರಿದ ಅಮೆರಿಕಾ

ಫೋರ್ಡ್ ಫೌಂಡೇಶನ್ ಮತ್ತು ಗ್ರೀನ್ ಪೀಸ್ ಸಂಸ್ಥೆಗಳ ಮೇಲೆ ನಿಷೇಧಕ್ಕೆ ಮುಂದಾಗಿರುವ ಭಾರತ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕಾ ಈ ಬಗ್ಗೆ ಭಾರತದಿಂದ ಸ್ಪಷ್ಟೀಕರಣ ಕೇಳಿದೆ. ಭಾರತದ ಗೃಹ ಸಚಿವಾಲಯ ಗ್ರೀನ್ ಪೀಸ್ ಸಂಸ್ಥೆಯ ನೋಂದಣಿಯನ್ನು ರದ್ದು ಮಾಡಿರುವುದು ಹಾಗೂ...

ಬಿಬಿಎಂಪಿ ವಿಭಜನೆ: ಹೊರಬೀಳಲಿದೆ ಸ್ಪಷ್ಟ ಚಿತ್ರಣ

ಬಿಬಿಎಂಪಿ ವಿಭಜನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ನಡೆದಿರುವ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಬಿಬಿಎಂಪಿಯನ್ನು ವಿಭಜನೆ ಮಾಡಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2015...

ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಪ್ರಧಾನಿ ಸ್ಪಷ್ಟನೆ

ದೇಶದ ಅಖಂಡತೆ-ಏಕತೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಪ್ರತ್ಯೇಕತಾವಾದಿಗಳ ವಿರುದ್ಧ ನಮ್ಮೆಲ್ಲರ ಧ್ವನಿಯೂ ಒಂದೇ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಪ್ರತ್ಯೇಕತಾವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ವಿವಾದ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಈ ಕುರಿತು ಪ್ರಧಾನಿ...

ಭೂಸ್ವಾಧೀನ ಕಾಯ್ದೆ: ಸುಗ್ರೀವಾಜ್ನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ-ಪ್ರಧಾನಿ

ಕೇಂದ್ರ ಭೂಸ್ವಾಧೀನ ಕಯ್ದೆ ಸುಗ್ರೀವಾಜ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥನೆಮಾಡಿಕೊಂಡಿದ್ದು, ಸರ್ಕಾರ ಸುಗ್ರೀವಾಜ್ನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ, ಇದೊಂದು ಉತ್ತಮ ಕಾಯ್ದೆಯಾಗಿದೆ....

ಪಾಕ್ ಬೋಟು ಸ್ಫೋಟಿಸಿದ್ದು ನಾವಲ್ಲ: ಡಿಐಜಿ ಬಿ.ಕೆ.ಲೋಶಾಲಿ

ಕಳೆದ ವರ್ಷ ಡಿಸೆಂಬರ್ 31ರಂದು ಗುಜರಾತ್‌ ನ ಪೋರಬಂದರ್ ಕರಾವಳಿ ತೀರದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಪಾಕ್‌ ಉಗ್ರರ ಬೋಟನ್ನು ನಾವು ಸುಟ್ಟಿಲ್ಲ, ಅವರೇ ಸ್ಫೋಟಿಸಿಕೊಂಡಿದ್ದು ಎಂದು ಕೋಸ್ಟ್‌ಗಾರ್ಡ್‌ ಡೆಪ್ಯುಟಿ ಇನ್ಸ್‌ಪೆಕ್ಟರ್‌ ಜನರಲ್‌ ಬಿ.ಕೆ.ಲೋಶಾಲಿ ಸ್ಪಷ್ಟನೆ ನೀಡಿದ್ದಾರೆ. ದೋಣಿಯನ್ನು ಸ್ಪೋಟಿಸಿಬಿಡಿ. ನಾವು ಅವರಿಗೆ ಬಿರಿಯಾನಿ...

ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ರಾಜಕೀಯವಿಲ್ಲ: ಸುಷ್ಮಾ ಸ್ವಾರಾಜ್

ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜೈ ಶಂಕರ್ ಅವರನ್ನು ನೇಮಕ ಮಾಡುವುದಕ್ಕೂ ಮೊದಲೇ ಸುಜಾತ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೆ. ತಾವು ಹುದ್ದೆಯಿಂದ...

ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕ್ ನದ್ದು: ಪರಿಕ್ಕರ್ ಸ್ಪಷ್ಟನೆ

ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಪತ್ತೆ ಪ್ರಕರಣ ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕಿಸ್ತಾನದ್ದು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜ.1ರಂದುಪಾಕ್ ನ 2ಬೋಟ್ ಗಳು ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿತ್ತು. ಅಂತರಾಷ್ಟ್ರೀಯ ಜಲಮಾರ್ಗದಲ್ಲಿ...

ಭ್ರಷ್ಟಾಚಾರದಲ್ಲಿ ಬಿಜೆಪಿಗೆ ಇತಿಹಾಸವೇ ಇದೆ : ಸಿದ್ದರಾಮಯ್ಯ

ಭ್ರಷ್ಟಾಚಾರದ ವಿಷಯವಾಗಿ ಬಿಜೆಪಿಗೆ ದೊಡ್ಡ ಇತಿಹಾಸವೇ ಇದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಕೇಂದ್ರ ಸರ್ಕಾರದ ಕೃಪಾ ಕಟಾಕ್ಷದಿಂದ ಪಾರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ...

ಮರುಮತಾಂತರದ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ: ಕಾಂಗ್ರೆಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ನಡೆದ ಮರುಮತಾಂತರದ ವಿಷಯದ ಬಗ್ಗೆ ಸಂಸತ್ ನಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಗದ್ದಲ ಮುಂದುವರೆಸಿವೆ. ಮರುಮತಾಂತರದ ಬಗ್ಗೆ ಕೋಲಾಹಲ ಸೃಷ್ಠಿಸಿರುವ ಸಂಸತ್ ಸದಸ್ಯರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ....

ಸಾಧ್ವಿ ನಿರಂಜನ ಜ್ಯೋತಿ ರಾಜಿನಾಮೆಗೆ ವಿಪಕ್ಷಗಳ ಆಗ್ರಹ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆಯನ್ನು ಪ್ರತಿಭಟಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಪ್ರಶ್ನೋತ್ತರ ವೇಳೆ ಆರಂಭವಾದಾಕ್ಷಣ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಬಗ್ಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited