ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ತಾನ ರಾಯಲ್ಸ್ನ ಸಹ ಮಾಲೀಕ ರಾಜ್ ಕುಂದ್ರಾ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್...
ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್...
'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...
'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ.
ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ನಡೆದಿರುವ ಸ್ಪಾಟ್ ಫಿಕ್ಸಿಂಗ್ ಹಗರಣ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ತನಿಖಾ ಸಮಿತಿಯಲ್ಲಿ ಉಲ್ಲೇಖಿಸಲಾಗಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಗೊಳಿಸಿದೆ.
ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ಸಮಿತಿ ನೀಡಿರುವ ವರದಿಯಲ್ಲಿ ಗುರುನಾಥ್ ಮೇಯಪ್ಪನ್,...