ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ.
ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...
ಮಹಾರಾಷ್ಟ್ರದಲ್ಲಿ ಅಲ್ಪಮತದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ವಿಶ್ವಾಸಮತ ಸಾಬಿತು ಪಡಿಸುವಲ್ಲಿ ಯಶಸ್ವಿಯಾಗಿದೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರೀ ಮುಖಭಂಗವಾದಂತಾಗಿದೆ.
ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ...