2006ರಲ್ಲಿ ಸಂಭವಿಸಿದ ಮುಂಬೈ ಸರಣಿ ರೈಲು(7/11) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ದೋಷಿಗಳಲ್ಲಿ 5 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಉಳಿದ 7 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈನ ವಿಶೇಷ ಮೋಕಾ ಕೋರ್ಟ್ ಬುಧವಾರ ಶಿಕ್ಷೆಯನ್ನು ಪ್ರಕಟಿಸಿದೆ.
ರೈಲಿನೊಳಗೆ...
ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ.
ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ತನ್ನ್ ಪರಿವಾರದೊಂದಿಗೆ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಬಗ್ಗೆ ಮಹತ್ವದ ಸಾಕ್ಷ್ಯಗಳನ್ನು ಭಾರತ ಬಹಿರಂಗಗೊಳಿಸಿರುವ ಹಿನ್ನಲೆಯೆಲ್ಲಿ ಭಯಗೊಂಡ ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ ಪಾತಕಿಯನ್ನು ಪರಿವಾರ ಸಮೇತ ಉತ್ತರ ಪಾಕಿಸ್ತಾನದ ಮುರ್ರೆ...
ಸುಪ್ರೀಂ ಕೋರ್ಟ್ ಸ್ಪೋಟಿಸುವುದಾಗಿ ಅನಾಮಧೇಯ ಇ-ಮೇಲೆ ಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇ-ಮೇಲ್ ಅನ್ನು ಪರೀಕ್ಷಿಸಿ, ಕಳುಹಿಸಿದವರ ಮೂಲವನ್ನು ಇನ್ನೂ ಕಂಡು ಹಿಡಿಯಬೇಕಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್ ಸುತ್ತಮುತ್ತ ಕಟ್ಟೆಚ್ಚರ...
ಕಾಶ್ಮೀರದ ಶೋಪಿಯನ್ ಜಿಲ್ಲೆಯ ಮಸೀದಿಯೊಂದರ ಆವರಣದಲ್ಲಿ ಗುರುವಾರ ಸಂಭವಿಸಿದ ಗ್ರೆನೇಡ್ ಸ್ಪೋಟದಲ್ಲಿ ಕನಿಷ್ಠ 9 ಜನರು ಗಾಯಗೊಂದಿದ್ದಾರೆ.
ಜಾಮಿಯಾ ತ್ರೆನ್ಜ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಜನರು ಹೊರಗೆ ಬರುತ್ತಿರುವಾಗ ಈ ಘಟನೆ ಸಂಬವಿಸಿದೆ ಎಂದು ಮೂಲಗಳು ತಿಳಿಸಿವೆ.
'ನಿಮಾಜ್ಹಿಗಳು (ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸುವವರು)...
ಸಲ್ಮಾನ್ ಖಾನ್ ಒಬ್ಬ ಮೆದುಳಿಲ್ಲದ ಮನುಷ್ಯ - ಹೀಗೆಂದು ಬಿರುದು ಕೊಟ್ಟವರು ಸಲ್ಮಾನ್ ನ ಹಳೆಯ ಸ್ನೇಹಿತ, ಎಂ.ಎನ್.ಎಸ್. ಪಕ್ಷದ ಮುಖಂಡ ರಾಜ್ ಠಾಕ್ರೆ.
ಮುಂಬೈ ಸರಣಿ ಸ್ಪೋಟ ಸಂಚಿನ ಅಪರಾಧಿ ಯಾಕೂಬ್ ಮೆಮೋನ್ ಪರವಾಗಿ ಅವನ ಗಲ್ಲು...
ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಇಬ್ಬರು ನ್ಯಾಯಾಧೀಶರುಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.
1993 ರ ಮುಂಬೈ ಸರಣಿ ಸ್ಪೋಟದ ಸಂಚಿನಲ್ಲಿ ಭಾಗಿಯಾದ ಕಾರಣ ಗಲ್ಲು ಶಿಕ್ಷೆಗೆ ಗುರಿಯಾದ...
ಮುಂಬೈ ಸರಣಿ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ಯಾಕೂಬ್ ಮೆಮೊನ್ ಪರ ಶನಿವಾರ ರಾತ್ರೆ ಟ್ವೀಟ್ ಮಾಡಿದ್ದ ನಟ ಸಲ್ಮಾನ್ ಖಾನ್, ದೇಶ್ಯಾದಂತ ವ್ಯಾಪಕ ಟೀಕೆ ವ್ಯಕ್ತವಾದುದ್ದರಿಂದ ಭಾನುವಾರ ಸಂಜೆ ಕ್ಷಮೆಯಾಚಿಸಿ ಟ್ವೀಟ್ ವಾಪಸ್ ಪಡೆದಿದ್ದಾರೆ.
ಶನಿವಾರ ರಾತ್ರಿ ಸಲ್ಮಾನ್ ಖಾನ್,...
'ಭಾರತದ ವ್ಯವಸ್ಥೆ ಮತ್ತು ನ್ಯಾಯಾಂಗಕ್ಕೆ ಗೌರವ ಕೊಡಲಾರದವರು ಪಾಕಿಸ್ತಾನಕ್ಕೆ ಹೋಗಬಹುದು, (ಅವರಿಗೆ) ದ್ವಾರ ಮುಕ್ತವಾಗಿದೆ'.. ಇದು ಗಲ್ಲು ಶಿಕ್ಷೆ ಎದುರಿಸುತ್ತಿರುವ ಯಾಕೂಬ್ ಮೆಮೋನ್ ಪರವಾಗಿ ಹೇಳಿಕೆ ನೀಡಿದ ಸಂಸದ ಅಸದುದ್ದಿನ್ ಓವೈಸ್ವಿ ಗೆ ಬಿಜೆಪಿಯ ಸಾಖ್ಶಿ ಮಹಾರಾಜ್ ನೀಡಿದ...
ಬಿಹಾರದ ಬಹದ್ದೂರ್ ಪುರದಲ್ಲಿ ಸ್ಫೋಟಗೊಂಡಿದ್ದ ಬಾಂಬ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಗುರಿಯಾಗಿರಿಸಿಕೊಂಡು ತಯಾರಿಸಲಾಗಿತ್ತು ಎಂದು ತಿಳಿದುಬಂದಿದೆ.
ಮಾ.31ರಂದು ಬಿಹಾರದ ಬಹದ್ದೂರ್ ಪುರದ ಫ್ಲಾಟ್ ಒಂದರಲ್ಲಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಗೊಂಡಿತ್ತು. ಬಾಂಬ್ ತಯಾರಿಸುತ್ತಿರುವಾಗಲೇ ಸ್ಫೋಟ ಸಂಭವಿಸಿತ್ತು. ಏ.14ರಂದು...
'ದಕ್ಷಿಣ ಫ್ರಾನ್ಸ್' ನಲ್ಲಿ ವಿಮಾನ ಪತನವಾಗಿದ್ದು ವಿಮಾನದಲ್ಲಿದ್ದ ಎಲ್ಲಾ 148 ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ. ಪತನಗೊಂಡಿರುವ ವಿಮಾನ ಜರ್ಮನ್ ವಿಂಗ್ಸ್ ಏರ್ ವೇಸ್ ಗೆ ಸೇರಿದ್ದಾಗಿದೆ.
6 ಸಿಬ್ಬಂದಿಗಳು, 142 ಪ್ರಯಾಣಿಕರಿದ್ದ ಈ ವಿಮಾನ ಬಾರ್ಸಿಲೋನಾದಿಂದ ಡುಸೆಲ್ ಡೋರಫ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು...
'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...
ಭೂಗತ ಪಾತಕಿ, 1993 ರ ಮುಂಬೈ ಸ್ಪೋಟದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಗೆ ವಾಪಸ್ಸಾಗಿದ್ದಾನೆ ಎಂದು ವರದಿಯಾಗಿದೆ.
ವರದಿಯಾದಂತೆ ಭದ್ರತಾ ಕಾರಣಗಳಿಗಾಗಿ ಅಫ್ಘಾನಿಸ್ತಾನ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಡಗಿಕೊಂಡಿದ್ದದಾವೂದ್ ಇಬ್ರಾಹಿಂ ನನ್ನು ಪಾಕಿಸ್ತಾನದ ಐಎಸ್ಐ ಕರಾಚಿಗೆ ಕರೆಸಿಕೊಂಡಿದೆ.
ಈ ಹಿಂದೆ ದಾವೂದ್ನನ್ನು...
ಉತ್ತರಾಖಂಡ್ ನ ರೂರ್ಕಿ ಪ್ರದೇಶದಲ್ಲಿನ ದಾವ್ ಕಾಲೇಜು ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.
ಶಾಲೆಯ ಪಕ್ಕದಲ್ಲಿದ್ದ ಕಸದ ತೊಟ್ಟಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 6ನೇ ತರಗತಿಯ ಬಾಲಕ ಸ್ಫೋಟಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕ, ಶಾಲೆಯ ಪಕ್ಕದ ಕಸದ ತೊಟ್ಟಿಯಲ್ಲಿದ್ದ...
2007ರಲ್ಲಿ ನಡೆದ ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ ಅಸೀಮಾನಂದಗೆ ಆ.28ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೈಲು ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಆಸೀಮಾನಂದ ಹಾಗೂ...
ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ.
ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ...