ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...
ಜವಳಿ ಇಲಾಖೆಗೆ ವರ್ಗಾವಣೆಗೊಂಡಿರುವ ಸಚಿವೆ ಸ್ಮೃತಿ ಇರಾನಿ ಅವರು ನೂತನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಶುಭ ಕೋರಿದ್ದಾರೆ.
ಇದೇ ವೇಳೆ ‘ರಾಷ್ಟ್ರದ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಕ್ಕಾಗಿ’ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
‘ಕಳೆದ ಎರಡು...
ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...
ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...
ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ.
ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...
ನಕಲಿ ಪದವಿ ಪ್ರಕರಣದಲ್ಲಿ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಬಂಧಿಸಿರುವುದು ಆಮ್ ಆದ್ಮಿ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಇದೀಗ ತೋಮರ್ ನಕಲಿ ಪದವಿ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಘೋಷಿಸಿದೆ. ಆದರೆ ನಕಲಿ...
ಐಐಟಿ-ಮದ್ರಾಸಿನ ವಿದ್ಯಾರ್ಥಿ ಸಂಘಟನೆ ನಿಷೇಧ ವಿಚಾರ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ’ಮೋದಿ...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...
ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ದೆಹಲಿಯಲ್ಲಿ...
ಬಟ್ಟೆ ಶೋ ರೂಂ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರಾ ಇರುವುದನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಪತ್ತೆ ಹಚ್ಚಿದ್ದಾರೆ.
ಗೋವಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ ಶೋ ರೂಂಗೆ ತೆರಳಿದ್ದ...
ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ.
178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪ್ರಕಟಿಸಿದ್ದಾರೆ.
ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...
ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ...
ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ.
ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...
ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...
ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ.
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...
'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...
ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ.
"ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...