Untitled Document
Sign Up | Login    
Dynamic website and Portals
  

Related News

70 ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ

70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...

ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಭಾಷಣಕ್ಕೆ ಸಲಹೆಗಳ ಮಹಾಪೂರ

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯದಿನದಂದು ಕೆಂಪು ಕೋಟೆಯಲ್ಲಿ ಯಾವ ವಿಷಯಗಳ ಬಗ್ಗೆ ಭಾಷಣ ಮಾಡಬೇಕು ಎಂದು ಸಾರ್ವಜನಿಕರಿಂದ ಸಲಹೆ-ಸೂಚನೆಗಳನ್ನು ಆಹ್ವಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2500ಕ್ಕೂ ಹೆಚ್ಚು ಸಂದೇಶಗಳ ಮಹಾಪೂರವೇ ಬಂದಿವೆ. ಆಕಾಶವಾಣಿಯಕಾರ್ಯಕ್ರಮ ಮನ್ ಕಿ ಬಾತ್​ ನಲ್ಲಿ ಹಾಗೂ...

ಪ್ರಧಾನಿ ಕೆಂಪುಕೋಟೆ ಭಾಷಣ: ಸಾರ್ವಜನಿಕರಿಂದ ಸಲಹೆಗೆ ಆಹ್ವಾನ

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ದೇಶಾದ್ಯಂತ ಸಡಗರದ ಸಿದ್ಧತೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಮಾಡುವ ಭಾಷಣದಲ್ಲಿ ಪ್ರಸ್ತಾಪಿಸುವ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. ಕೆಂಪುಕೋಟೆ ಮೇಲೆ ನಿಂತು...

ಪ್ರಧಾನಿ ಮೋದಿ ಮನ್ ಕಿ ಬಾತ್

ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 22 ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಿಯೋ ಒಲಿಂಪಿಕ್ಸ್​ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಕೋರಿದರು. ರನ್ ಫಾರ್ ರಿಯೋ ಭಾರತದ ಅಥ್ಲಿಟ್​ಗಳನ್ನು ಹುರಿದುಂಬಿಸುವ ಕಾರ್ಯಕ್ರಮ ಎಂದರು. ಸ್ವಾತಂತ್ರ್ಯಾನಂತರ ಜನಿಸಿದ ಮೊದಲ...

ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಮೇಲೆ ಡ್ರೋನ್ ದಾಳಿಗೆ ಉಗ್ರರ ಸಂಚು

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಡ್ರೋನ್ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಪ್ರಧಾನಿಯವರ ಉನ್ನತ ಮಟ್ಟದ ಭದ್ರತಾ ಸಮಿತಿಯ ಸಭೆಯಲ್ಲಿ ಗುಪ್ತಚರ ಮೂಲಗಳು ಈ ಮಾಹಿತಿ ಬಹಿರಂಗಪಡಿಸಿವೆ....

70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ: ತಿರಂಗಾ ಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಈ ವರ್ಷ ಸ್ವಾತಂತ್ರ್ಯೊತ್ಸವವನ್ನು ವಿಭಿನ್ನವಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದ್ದು, ‘ತಿರಂಗಾ ಯಾತ್ರಾ’ ಹೆಸರಿನಲ್ಲಿ ದೇಶಾದ್ಯಂತ ಒಂದು ವಾರ ರ್ಯಾಲಿ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ನಿರ್ಧಾರ...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅರ್ಥಶಾಸ್ತ್ರಜ್ನ ಅರವಿಂದ್ ಪನಗಾರಿಯ ನೇಮಕ

ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗಕ್ಕೆ ಉಪಾಧ್ಯಕ್ಷರು, ಸದಸ್ಯರನ್ನು ಜ.5ರಂದು ನೇಮಕ ಮಾಡಿದ್ದಾರೆ. ಯೋಜನಾ ಆಯೋಗದ ಬದಲು ಕಳೆದ 4 ದಿನಗಳ ಹಿಂದೆ ನೀತಿ ಆಯೋಗವನ್ನು ಅಸ್ಥಿತ್ವಕ್ಕೆ ತರಲಾಗಿತ್ತು. ಈ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು...

ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ- ಪ್ರಧಾನಿ ನರೇಂದ್ರ ಮೋದಿ

'ಸ್ವಾತಂತ್ರ್ಯ ದಿನಾಚರಣೆ' ದಿನ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂಬ ಟೀಕೆಗೆ ಮೋದಿ ಉತ್ತರಿಸಿದ್ದು ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ ರೋಗ ಎಂದಿದ್ದಾರೆ. ಆ.19ರಂದು ಹರ್ಯಾಣಕ್ಕೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ...

ಪ್ರಧಾನಿ ಕನಸಿನ ಅಭಿವೃದ್ಧಿ ಆಯೋಗಕ್ಕೆ ಪ್ರಜೆಗಳಿಂದಲೇ ಸಲಹೆ, ಅಭಿಪ್ರಾಯ ಸಂಗ್ರಹ

'ಯೋಜನಾ ಆಯೋಗ'ದ ಬದಲಿಗೆ ಅಸ್ಥಿತ್ವಕ್ಕೆ ಬರಲಿರುವ ನೂತನ ಸಂಸ್ಥೆ ಕುರಿತಂತೆ ಹೊಸ ಐಡಿಯಾಗಳನ್ನು, ಸಲಹೆಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದಾರೆ. ಸರ್ಕಾರದೊಂದಿಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯಮಾಡಿಕೊಳ್ಳಲೆಂದೇ ಆರಂಭಿಸಲಾಗಿರುವ mygov.nic.in ವೆಬ್ ಸೈಟ್ ನಲ್ಲಿ...

ಪ್ರಧಾನ ಮಂತ್ರಿಯಲ್ಲ, ಪ್ರಧಾನ ಸೇವಕನಿಂದ ಸ್ವಾತಂತ್ರ್ಯೋತ್ಸವದ ಶುಭಾಷಯಗಳು-ಮೋದಿ

'ಸ್ವಾತಂತ್ರ್ಯ ದಿನಾಚರಣೆ' ಹಿನ್ನೆಲೆಯಲ್ಲಿ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ಐತಿಹಾಸಿಕ ಭಾಷಣ ಮಾಡಿದರು. 68ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ, ನಾನು ಈ ದೇಶದ ಪ್ರಧಾನ ಮಂತ್ರಿಯಲ್ಲ ಪ್ರಧಾನ...

ವೇದಿಕೆ ಮೇಲಿಂದ ಕುಸಿದುಬಿದ್ದ ಜಾರ್ಖಂಡ್ ರಾಜ್ಯಪಾಲ

'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಜಾರ್ಖಂಡ್ ನ ರಾಜ್ಯಪಾಲರು ಅಸ್ವಸ್ಥರಾದ ಘಟನೆ ನಡೆದಿದೆ. ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿ ಕುಸಿದುಬಿದ್ದ ರಾಜ್ಯಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ ಸಯೀದ್ ಅಹಮದ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು...

ಪ್ರಧಾನಿ ಮೋದಿ ಭಾಷಣ ಯುಪಿಎ ಸರ್ಕಾರ ನಡೆಸಿರುವ ಕೆಲಸಗಳ ನಕಲು- ಕಾಂಗ್ರೆಸ್

'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದು, ಈ ಹಿಂದಿನ ಯುಪಿಎ ಸರ್ಕಾರದ ಘೋಷಣೆಗಳನ್ನೇ ನರೇಂದ್ರ ಮೋದಿ ಹೊಸರೂಪದಲ್ಲಿ ಪ್ರಸ್ತುತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಕಳೆದ 3 ತಿಂಗಳಿನಿಂದ ನರೇಂದ್ರ ಮೋದಿ ಮಾಡುತ್ತಿರುವುದು ಹಾಗೂ...

ಸ್ವಾತಂತ್ರೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆ.15ರಂದು ಮುಖ್ಯ ಕಾರ್ಯಕ್ರಮನಡೆಯುವ ಮಾಣಿಕ್ ಷಾ ಪರೇಡ್ ಮೈದಾನಕ್ಕೆ 1500 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ಬಗ್ಗೆ ವಿವರ ನೀಡಿರುವ ನಗರ ಪೊಲೀಸ್ ಆಯುಕ್ತ...

ಜಮ್ಮು-ಕಾಶ್ಮೀರ ವಿಷಯದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನ

ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ. ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆ ಶುಭ ಹಾರೈಸಿದ ಪ್ರಧಾನಿ ಮೋದಿ!

ಭಾರತದೊಂದಿಗೆ ಪಾಕಿಸ್ತಾನ ಸಹ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಭ್ರಮದಲ್ಲಿದೆ. ಪಾಕಿಸ್ತಾನದ 68ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ. ಪಾಕಿಸ್ತಾನ ಸ್ವಾಂತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಲ್ಲಿನ ಜನತೆಗೆ ಶುಭಾಷಯಗಳನ್ನು ತಿಳಿಸುತ್ತೇನೆ ಎಂದು ಪ್ರಧಾನಿ...

ಅಸಹನೆ, ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ: ಪ್ರಣಬ್ ಮುಖರ್ಜಿ

ಅಸಹನೆಯ ಮತ್ತು ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.14ರ ಸಂಜೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ದೇಶದ ಉಳಿವಿಗಾಗಿ ಉಗ್ರಗಾಮಿತ್ವವನ್ನು ಮಟ್ಟ ಹಾಕಬೇಕಿದೆ ಎಂದು ಕರೆ ನೀಡಿದ್ದಾರೆ. ಅಸ್ಥಿತ್ವದಲ್ಲಿರುವ ಭೂಪಟವನ್ನು...

ಆ.14ರ ಮಧ್ಯರಾತ್ರಿಯಿಂದ ಪೆಟ್ರೋಲ್ ದರ ಇಳಿಕೆ: ಧರ್ಮೇಂದ್ರ ಪ್ರಧಾನ್

ಪೆಟ್ರೋಲ್ ದರ ಇಳಿಕೆಯಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಆ.13ರಂದು ಟ್ವೀಟ್ ಮಾಡಿದ್ದಾರೆ. ನಾಳೆ (ಗುರುವಾರ) ಮಧ್ಯರಾತ್ರಿಯಿಂದ ಪ್ರತಿ ಲೀಟರ್ ಗೆ 1.89-2.38 ರೂ. ಇಳಿಕೆಯಾಗಲಿದ್ದು ಸ್ವಾತಂತ್ರ್ಯ ದಿನಾಚರಣೆ ವೇಳೆ ವಾಹನ ಮಾಲಿಕರಿಗೆ ಸಿಹಿ ಸುದ್ದಿ ದೊರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...

ಆಮ್ ಆದ್ಮಿ ಪಕ್ಷದ ಸೈಟ್ ನಲ್ಲಿ ಇಟಲಿ ಧ್ವಜ!

'ಆಮ್ ಆದ್ಮಿ ಪಕ್ಷ'ದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಯಾವ ದೇಶದವರು? ಇದೆಂಥ ಪ್ರಶ್ನೆ ಅಂತ ಕುತೂಹಲ ಮೂಡಿದ್ದರೆ ಒಮ್ಮೆ ಆಮ್ ಆದ್ಮಿ ಪಕ್ಷದ ಅಧಿಕೃತ ವೆಬ್ ಸೈಟ್ ನೋಡಿ ಬನ್ನಿ, ನೀವು ಇದೇ ಪ್ರಶ್ನೆ ಕೇಳುತ್ತೀರಾ.. ವಿವಾದಗಳಿಂದಲೇ ಗುರುತಿಸಿಕೊಂಡಿರುವ ಆಮ್ ಆದ್ಮಿ...

ವಾಜಪೇಯಿ, ಸುಭಾಷ್ ಚಂದ್ರ ಬೋಸ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಸುಭಾಷ್ ಚಂದ್ರ ಬೋಸ್, ಬಹುಜನ ಸಮಾಜ ಪಕ್ಷದ ಸ್ಥಾಪಕ ಕಾನ್ಶಿ ರಾಮ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited