Untitled Document
Sign Up | Login    
Dynamic website and Portals
  

Related News

ಸಾಧು ಸಂತರಿಂದ ಸಮಾಜ ಸುಧಾರಣೆ ಕೆಲಸ ಆಗುತ್ತಿದೆಃ ಪ್ರಧಾನಿ ನರೇಂದ್ರ ಮೋದಿ

ಮಠಗಳು, ಸಾಧು ಸಂತರಿಂದ ಸಮಾಜ ಸುಧಾರಣೆ ಕೆಲಸ ಆಗುತ್ತಿದೆ. 18-19 ನೇ ಶತಮಾನದಲ್ಲಿ ಸಂತರಿಂದ ಭಕ್ತಿ ಯುಗ ಪ್ರಾರಂಭವಾಯಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಾಗೃತಿ ಮೂಡಿಸುವ ಕೆಲಸವಾಯಿತು ಎಂದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಎರಡು ದಿನದ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ...

ಗೋಹತ್ಯೆಯನ್ನು ಬಹಿರಂಗವಾಗಿ ಬೆಂಬಲಿಸಲು ಮೊಘಲರಿಗೂ ಸಾಧ್ಯವಾಗಲಿಲ್ಲ: ರಾಜನಾಥ್

ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು. 'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited