ದೇಶಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮ. ಈ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದ್ದಾರೆ.
70ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ 3ನೇ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಸ್ವತಂತ್ರ ದಿನೋತ್ಸವದ ಶುಭಾಶಯ...
ಕೇಂದ್ರ ಸರ್ಕಾರ ಯೋಜನಾ ಆಯೋಗಕ್ಕೆ 'ನೀತಿ ಆಯೋಗ'ವೆಂದು ಮರುನಾಮಕರಣ ಮಾಡಲಿದೆ.
ಈ ಬಗ್ಗೆ ಜ.1ರಂದು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಆ.15, ಸ್ವಾತಂತ್ರ್ಯದಿನಾಚರಣೆಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ನೂತನ ಆಯೋಗವನ್ನು ಜಾರಿಗೆ...