Untitled Document
Sign Up | Login    
Dynamic website and Portals
  

Related News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶುಕ್ರವಾರ ಬಜೆಟ್ ಮಂಡನೆ

ಮುಖ್ಯಮಂತ್ರಿಯಾಗಿ ನಾಲ್ಕನೆಯ ಹಾಗೂ ಒಟ್ಟಾರೆ 11ನೇ ಬಾರಿಗೆ ಮುಂಗಡ ಪತ್ರವನ್ನು ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕಳೆದ ನಾಲ್ಕು ಬಾರಿ ಅಹಿಂದ, ಕೃಷಿ, ಗ್ರಾಮೀಣ ಭಾಗಗಳಿಗಿದ್ದ ಆದ್ಯತೆಯನ್ನು ತುಸು ಬದಲಾಯಿಸಿ ಅಭಿವೃದ್ಧಿ ಕಡೆ...

ಮೋದಿ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ: ಸಚಿವ ಅರುಣ್ ಜೇಟ್ಲಿ

ಕೇಂದ್ರದಲ್ಲಿ ಮೋದಿ ಸರಕಾರ ಮೇ 26ಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸರಕಾರದ ಸಾಧನೆಗಳನ್ನು ಮತ್ತು ನೀತಿಗಳನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೇಟ್ಲಿ, ಹೊಸ ದೃಷ್ಟಿಕೋನದಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ನಾವು ಭ್ರಷ್ಟಾಚಾರ ಮುಕ್ತ...

ಕುಟುಂಬದ ಒಬ್ಬರಿಗೆ ಮಾತ್ರ ಜನಧನ ಯೋಜನೆಯಡಿಡಿ 5000 ರೂ. ಓ.ಡಿ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್‌ ಖಾತೆ ತೆರೆದವರಿಗೆ ಓವರ್‌ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ. ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್‌ ಖಾತೆ ಮಾಡಿಸಿಕೊಂಡಿದ್ದರೂ...

ಅಧಿಕಾರಿಗಳ ದುಂದುವೆಚ್ಚಕ್ಕೆ ಮೋದಿ ಸರ್ಕಾರ ಕಡಿವಾಣ

'ಯೋಜನೇತರ ವೆಚ್ಚ'ಗಳನ್ನು ಶೇ.10ರಷ್ಟು ಕಡಿಮೆ ಮಾಡಲು ಕಠಿಣ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಸರ್ಕಾರಿ ಅಧಿಕಾರಿಗಳು ವಿದೇಶಗಳಿಗೆ ಭೇಟಿ ನೀಡುವಾಗ ಪ್ರಥಮ ದರ್ಜೆ ಪ್ರಯಾಣ ಮಾಡುವುದಕ್ಕೆ ಕಡಿವಾಣ ಹಾಕಿದೆ. 2014-15ನೇ ಸಾಲಿನಲ್ಲಿ ವಿತ್ತೀಯ ಕೊರತೆಯನ್ನು ಶೇ.4.1ಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited