ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು.
ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...