ಇತ್ತೀಚಿನ ದೂರವಾಣಿ ತರಂಗಾಂತರಗಳ ಹರಾಜು ಪ್ರಕ್ರಿಯೆಯು ದೂರವಾಣಿ ಕಂಪನಿಗಳಿಗೆ ಭಾರಿ ವೆಚ್ಚದಾಯಕವಾದ ಹಿನ್ನೆಲೆಯಲ್ಲಿ ಮೊಬೈಲ್ ಕರೆದರಗಳು ಏರಬಹುದು ಎನ್ನಲಾಗಿತ್ತು. ಆದರೆ ಇದರ ಬದಲಿಗೆ ಸ್ಥಳೀಯ/ರೋಮಿಂಗ್ ಎಸ್ಸೆಮ್ಮೆಸ್ ದರ ಮತ್ತು ಸ್ಥಳೀಯ/ರೋಮಿಂಗ್ ಕರೆ ದರಗಳಲ್ಲಿ ಭಾರಿ ಇಳಿಕೆಯಾಗಲಿದೆ.
ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ಗರಿಷ್ಠ...
'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ.
ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...
'ಮೊಬೈಲ್' ತರಂಗಾಂತರ ಹರಾಜು ಪ್ರಕ್ರಿಯೆಗೆ ಮಾ.4ರಂದು ಚಾಲನೆ ದೊರೆತಿದ್ದು ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದಲ್ಲಿ ಆದಾಯ ಹರಿದು ಬರುವ ನಿರೀಕ್ಷೆ ಇದೆ.
ಮಾ.4ರಂದು ಬೆಳಿಗ್ಗೆಯಿಂದ ಪ್ರಾರಂಭವಾಗಿರುವ 4 ಬ್ಯಾಂಡ್ ಗಳ ಹರಾಜು ಪ್ರಕ್ರಿಯೆಯಲ್ಲಿ 8 ಸಂಸ್ಥೆಗಳು ಭಾಗಿಯಾಗಿವೆ. ಈ ಬಾರಿ ನಡೆಯುತ್ತಿರುವುದು...
ಐಪಿಎಲ್ ಟ್ವೆಂಟಿ-20 ಪಂದ್ಯಾವಳಿಯ 8ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರನ್ನು 16 ಕೋಟಿ ಮೊತ್ತ ನೀಡಿ ಖರೀದಿಸುವ ಮೂಲಕ ಭಾರೀ ಮೊತ್ತ ನೀಡಿದೆ.
ಆಂಜಲೊ...