ರಾಮ ಎಂಬುದೇ ಎಲ್ಲ ಪ್ರಶ್ನೆಗೂ ಉತ್ತರವಾಗಿದೆ. ರಾಮ ಎಂದರೇ ಸತ್ಯ. ಕಾಲ ಬದಲಾದಂತೆ ಜೀವನಕ್ರಮಗಳು ಬದಲಾದರೂ ಮೌಲ್ಯಗಳು ಬದಲಾಗುವುದಿಲ್ಲ. ಕಾಲಕ್ಕೆ ತಕ್ಕಂತೆ ರೂಪ ಬದಲಾದರೂ ಸತ್ಯ ಬದಲಾಗುವುದಿಲ್ಲ. ಸತ್ಯದ ಮೌಲ್ಯ ಎಲ್ಲಿಯೂ ವ್ಯತ್ಯಾಸವಾಗುವುದಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಉತ್ತರಾಧಿಕಾರಿಯಾಗಿ, 27ನೇ ಮಹಾರಾಜರಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ನೆರವೇರಿದೆ.
ನಾಲ್ಕು ದಶಕಗಳ ಬಳಿಕ ಅರಮನೆಯಲ್ಲಿ ಪಟ್ಟಾಭಿಷೇಕದ ಸಡಗರ-ಸಂಭ್ರಮ ಮೇಳೈಸಿದವು. ಪಟ್ಟಾಭಿಷೇಕದ ಅಂಗವಾಗಿ ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳು ನಡೆದವು.
ಎಣ್ಣೆಶಾಸ್ತ್ರ, ಕಂಕಣಧಾರಣೆ ನಂತರ...