ಅಮೆರಿಕ ಸೇರಿದ್ದ ಸುಮಾರು 200ಕ್ಕೂ ಅಧಿಕ ಬೆಲೆ ಬಾಳುವ ಪುರಾತನ ಕಾಲದ ಸುಮಾರು 66.74ಕೋಟಿ ಮೌಲ್ಯದ ಕಲಾಕೃತಿಗಳನ್ನು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ.
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮೂರುದಿನಗಳ ಅಮೆರಿಕಾ ಭೇಟಿಯಲ್ಲಿದ್ದು, ವಾಷಿಂಗ್ಟನ್ ಡಿಸಿಗೆ ಆಗಮಿಸಿದಾಗ ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ...
ವಿಶ್ವ ವಿಖ್ಯಾತ ತಾಜ್ ಮಹಲ್ ಹಿಂದೆ ಶಿವಾಲಯವಾಗಿತ್ತೆ ? ಹೌದೆನ್ನುತ್ತದೆ ಆಗ್ರಾದ ವಕೀಲರುಗಳ ತಂಡವೊಂದು. ಈ ತಂಡ ತಾಜ್ ಮಹಲ್ ಮೂಲತಃ ಶಿವ ಮಂದಿರವಾಗಿತ್ತು, ಅದರ ಒಡೆತನವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದೆ.
17ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎನ್ನಲಾದ...
ಅಧಿಕಾರಕ್ಕೆ ಬಂದ ಮೊದಲ ದಿನವೇ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಯಲು ಪಾಕಿಸ್ಥಾನ ಉಗ್ರರು ಕಾರಣ ಎಂಬ ಹೇಳಿಕೆ ನೀಡಿ ಮಿತ್ರ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಪಿಡಿಪಿ ಎರಡನೇ ದಿನವೂ ಮತ್ತೂಂದು ಶಾಕ್ ನೀಡಿದೆ. ಸಂಸತ್...
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸದ್ಯ ಪಾಕಿಸ್ತಾನ- ಆಫ್ಘಾನಿಸ್ತಾನ ಗಡಿಯಲ್ಲಿ ಇದ್ದಾನೆ. ಆತನಿಗೆ ಪಾಕಿಸ್ತಾನ ಆಶ್ರಯ ಒದಗಿಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ದಾವೂದ್ನ ಬೆನ್ನತ್ತಲಿದೆಯೇ ಎಂಬ ಪ್ರಶ್ನೆಗೆ,...
ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಭಾರತೀಯ ರಾಜತಾಂತ್ರಿಕ...
ಪ್ರವಾಹದಲ್ಲಿ ಸಿಲುಕಿ ಕೊಚ್ಚಿಹೋಗಿ ಪಾಕಿಸ್ತಾನ ಸೇನೆಗೆ ಸೆರೆ ಸಿಕ್ಕ ಭಾರತೀಯ ಯೋಧ ಸತ್ಯಶೀಲ್ ಯಾದವ್ ಅವರನ್ನು ಪಾಕಿಸ್ತಾನ ಸೇನೆ, ಭಾರತ ಸೇನೆಗೆ ಹಸ್ತಾಂತರಿಸಿದೆ.
ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಚೆಕ್ ಪೋಸ್ಟ್ ಗೆ ಬಿ.ಎಸ್.ಎಫ್ ಯೋಧ ಯಾದವ್ ಅವರನ್ನು ಕರೆತಂದ ಪಾಕ್ ಸೇನೆ,...