Untitled Document
Sign Up | Login    
Dynamic website and Portals
  

Related News

ಭಾರತ-ಇರಾನ್ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ

ಭಾರತ-ಇರಾನ್ ನಡುವೆ ಛಾಬಹಾರ್ ಬಂದರು ಅಭಿವೃದ್ಧಿ ಸೇರಿದಂತೆ 12 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಒಪ್ಪಂದದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇರಾನ್ ಅಧ್ಯಕ್ಷ ಹಸನ್ ರೋಹಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಛಾಬಹಾರ್ ಒಪ್ಪಂದ ಭಾರತ ಮತ್ತು ಇರಾನ್ ದೇಶಗಳ ನಡುವಿನ...

ಇರಾನ್ ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಹಸನ್ ರೌಹಾನಿ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಇರಾನ್ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸಕ್ಕೆ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ್ದ ಪ್ರಧಾನಿ ಛಬಹರ್ ತ್ರಿಪಕ್ಷೀಯ ಒಪ್ಪಂದಕ್ಕೆ ತಾವು ಪ್ರಾಮುಖ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಇರಾನ್ ​ನಲ್ಲಿ ಮೋದಿ ಅವರ ಸ್ವಾಗತಕ್ಕಾಗಿ...

ಇರಾನ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಮೇ 22 ಮತ್ತು 23ರಂದು ಎರಡು ದಿನಗಳ ಇರಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಇರಾನ್ ಅಧ್ಯಕ್ಷ ಡಾ.ಹಸ್ಸನ್ ರೌಹಾನಿ ಅವರ ಆಹ್ವಾನದ ಮೇರೆಗೆ ಮೋದಿಯವರು ಇರಾನ್ ಗೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾರತ ಮತ್ತು ಇರಾನ್...

ಭಾರತದ ವಿರುದ್ಧ ಮಾತನಾಡಬೇಡಿ ಎಂದು ಪಾಕ್ ಸಚಿವರಿಗೆ ಹೇಳಿದ ನವಾಜ್ ಷರೀಫ್

ಭಾರತ-ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆಗೆ ಅಡ್ಡಿ ಬರದಂತೆ ಎಚ್ಚರಿಕೆ ವಹಿಸಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದ ವಿರುದ್ಧ ಹೇಳಿಕೆ ನೀಡಬೇಡಿ ಎಂದು ತಮ್ಮ ಸಚಿವರಿಗೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಶಾಂತಿ ಮಾತುಕತೆಗೆ ಭಂಗ ತರುವಂತಹ...

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ...

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ ಮೀಸಲಾದ ಮುದ್ರಾ ಬ್ಯಾಂಕ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...

ನೂತನ ಡಿಜಿ-ಐಜಿಪಿಯಾಗಿ ಓಂಪ್ರಕಾಶ್‌ ಅಧಿಕಾರಸ್ವೀಕಾರ

ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕರಾಗಿ ಓಂ ಪ್ರಕಾಶ್‌ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್‌ ಅವರು ನಿರ್ಗಮಿತ ಡಿಜಿಪಿ ಲಾಲ್‌ ರುಕುಮೋ...

ಪ್ರತಿಪಕ್ಷಗಳ ಸಲಹೆಯನ್ನು ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ: ಹೆಚ್.ಡಿ.ಕೆ

ಪ್ರತಿಪಕ್ಷಗಳ ಸಲಹೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೆ.9ರಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಕುಮಾರಸ್ವಾಮಿ, ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಬ್ಬು...

ತಂಬಾಕು ಉತ್ಪನ್ನ ನಿಷೇಧ ಸೂಕ್ತ: ಸರ್ಕಾರಕ್ಕೆ ರಾಜ್ಯಪಾಲರ ಸಲಹೆ

ಮಾನವನ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಎಲ್ಲ ರೀತಿಯ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡುವುದು ಸೂಕ್ತ ಎಂದು ರಾಜ್ಯಪಾಲ ವಾಜುಭಾಯ್ ರೂಢಭಾಯ್ ವಾಲಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಗೆರಿಯಾಟ್ರಿಕ್ಸ್ ಮತ್ತು ಗೆರಾಂಟಾಲಜಿ ಕುರಿತು ಮೂರನೇ ವಿಶ್ವ ಕಾಂಗ್ರೆಸ್ ಹಾಗೂ ಮಹಿಳೆಯರು ಮತ್ತು...

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು: ಡಿ.ಕೆ. ಶಿವಕುಮಾರ್

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited