Untitled Document
Sign Up | Login    
Dynamic website and Portals
  

Related News

ಕಲ್ಲಿದ್ದಲು ಹಗರಣ: ಪ್ರಧಾನಿ ಮನಮೋಹನ್ ಸಿಂಗ್ ಗೆ ಸಿಬಿಐ ನಿಂದ ಸಮನ್ಸ್

ಬಹುಕೋಟಿ ಕಲ್ಲಿದ್ದಲು ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಸಮನ್ಸ್ ನೀಡಿದೆ. ಮನಮೋಹನ್ ಸಿಂಗ್ ಅವರೊಂದಿಗೆ ಕೈಗಾರಿಕೋದ್ಯಮಿ ಕುಮಾರ್ ಮಂಗಲಂ ಬಿರ್ಲಾ, ಕಲ್ಲಿದ್ದಲು ಇಲಾಖೆಯ ಮಾಜಿ ಕಾರ್ಯದರ್ಶಿ ಪಿ.ಸಿ ಪರಾಖ್, ಹಿಂಡಾಲ್ಕೋ...

ಸಿಬಿಐ ಸಮನ್ಸ್ ನಿಂದ ನೋವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್

'ಸಿಬಿಐ' ಸಮನ್ಸ್ ಬಂದಿರುವುದರಿಂದ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಧಿಸಿದಂತೆ ಸಿಬಿಐ ಸಮನ್ಸ್ ನೀಡಿರುವುದಕ್ಕೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ, ಪ್ರಕರಣದ ಸಂಬಂಧ ಸತ್ಯಾಂಶ ಹೊರಬೀಳುವುದು ಮುಖ್ಯ ಎಂದಿದ್ದಾರೆ. ಈ ವರೆಗೂ ತಮಗೆ...

ಕಲ್ಲಿದ್ದಲು ಹಗರಣ: ಸಿಬಿಐ ನಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಚಾರಣೆ

'ಕಲ್ಲಿದ್ದಲು ಹಂಚಿಕೆ' ಹಗರಣದ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಹಿಂಡಾಲ್ಕೋ ಕಂಪನಿಗೆ ಅಕ್ರಮವಾಗಿ ಕಲ್ಲಿದ್ದಲು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಂಗ್ ಅವರನ್ನು ಎರಡು ದಿನಗಳ ಹಿಂದೆಯೇ ವಿಚಾರಣೆಗೊಳಪಡಿಸಲಾಗಿದೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited