Untitled Document
Sign Up | Login    
Dynamic website and Portals
  

Related News

ಅಮೆರಿಕಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ

ಭಾರತದಲ್ಲಿ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಅಮೆರಿಕಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ. ವಾಷಿಂಗ್ ಟನ್ ಸ್ಟೇಟ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದ್ದು ದೇವಾಲಯದ ಗೇಟ್ ಮೇಲೆ ಗೆಟ್ ಔಟ್ ಎಂದು ಬರೆಯಲಾಗಿದೆ. ಹಿಂದೂ ದೇವಾಲಯಗಳ ಮೇಲೆ ದಾಳಿ...

ಬಾಂಗ್ಲಾ ದೇಶದ ಸುಪ್ರೀಂ ಕೋರ್ಟ್ ಗೆ ಹಿಂದೂ ಮುಖ್ಯ ನ್ಯಾಯಮೂರ್ತಿ ನೇಮಕ

ಮುಸ್ಲಿಂ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಒಬ್ಬರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಮುಸ್ಲಿಂ ಬಾಹುಳ್ಯವಿರುವ ದೇಶ ಬಾಂಗ್ಲಾದಲ್ಲಿ ಹಿಂದೂ ಸಮುದಾಯಕ್ಕೆ ಸೇರಿರುವವರೊಬ್ಬರು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವುದು ಎಲ್ಲರ ಹುಬ್ಬೇರಿಸಿದೆ. ಬಾಂಗ್ಲಾ ಸುಪ್ರೀಂ ಕೋರ್ಟ್‌ನ...

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited