Untitled Document
Sign Up | Login    
Dynamic website and Portals
  

Related News

ಎಸ್‌ಸಿ-ಎಸ್‌ಟಿ ಗುತ್ತಿಗೆ ಮೀಸಲು ಮಸೂದೆಗೆ ಸಹಿ ಹಾಕಲು ರಾಜ್ಯಪಾಲರ ಹಿಂದೇಟು

ರಾಜ್ಯಸರ್ಕಾರದ ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್‌ ವಾಲ ಅಂಕಿತ ಹಾಕಲು ಹಿಂಜರಿದಿದ್ದಾರೆ ಎನ್ನಲಾಗಿದೆ. ರಾಜ್ಯಸರ್ಕಾರವು ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ 50 ಲಕ್ಷ ರೂ. ಮೊತ್ತದವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡಲು ಅವಕಾಶ ಕಲ್ಪಿಸಲು ವಿಧೇಯಕ ಮಂಡಿಸಿ ಉಭಯ ಸದನಗಳಲ್ಲಿ...

ಕ್ರಿಮಿನಲ್ ವ್ಯಕ್ತಿಗಳು ಜನಪ್ರತಿನಿಧಿಯಾಗದಂತೆ ನಿರ್ಬಂಧಿಸಲು ಸುಪ್ರೀಂ ಹಿಂದೇಟು

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಗಳು ಮಂತ್ರಿಯಾಗದಂತೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್‌ ಹಿಂದೇಟು ಹಾಕಿದೆ. ಈ ವಿಷಯ ಶಾಸಕಾಂಗದ ಪರಿಧಿಗೆ ಬರುತ್ತದೆ. ಪ್ರಜಾಪ್ರಭುತ್ವ ಉಳಿಸಲು ಯಾವುದು ಉತ್ತಮ ಎಂಬುದನ್ನು ಸಂಸದರೇ ನಿರ್ಧರಿಸಬೇಕು. ದೇಶದಲ್ಲಿ ಹೇಗೆ ಆಡಳಿತ ನಡೆಸಬೇಕು ಎಂಬುದು ಅವರಿಗೆ ಗೊತ್ತಿದೆ. ಯಾವ ರೀತಿಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited