Untitled Document
Sign Up | Login    
Dynamic website and Portals
  

Related News

ಕೇಜ್ರಿವಾಲ್ ನ್ಯೂ ಹಿಟ್ಲರ್: ಭೂಷಣ್, ಯಾದವ್ ವಾಗ್ದಾಳಿ

ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರ ನಿಜ ಬಣ್ಣ ಗುರುತಿಸದೆ ನಾವು ದೊಡ್ಡ ತಪ್ಪು ಮಾಡಿದೆವು ಎಂದು ಎಎಪಿಯಿಂದ ಉಚ್ಚಾಟಿಸಲ್ಪಟ್ಟ ಸ್ಥಾಪಕ ಮುಖಂಡರಾದ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರಶಾಣ್ತ್...

ಪ್ರಧಾನಿ ಮೋದಿಗೆ ಹಿಟ್ಲರ್ ಎಂದ ದಿಗ್ವಿಜಯ್ ಸಿಂಗ್

ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರೀಗ ಹೊಸ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ, ಕಾಶ್ಮೀರೀ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು 'ಸಾಹಬ್‌' ಎಂದು ಗೌರವಪೂರ್ವಕವಾಗಿ ಕರೆದಿದ್ದಾರೆ. ಕಾಶ್ಮೀರೀ ಪ್ರತ್ಯೇಕತಾವಾದಿ ಆಲಂನನ್ನು...

ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ಮಸರತ್ ಆಲಂ ನನ್ನು 'ಸಾಹೇಬ್' ಎಂದ ದಿಗ್ವಿಜಯ್ ಸಿಂಗ್!

ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...

ಸರ್ಕಾರ ಪ್ರಬಲವಾದ ಮಾತ್ರಕ್ಕೆ ಸರಿದಾರಿಯಲ್ಲಿ ಹೋಗುತ್ತದೆ ಎನ್ನಲಾಗದು: ರಾಜನ್

ಬಲಿಷ್ಠ ಸರ್ಕಾರ ಯಾವತ್ತೂ ಸರಿದಾರಿಯಲ್ಲಿ ಸಾಗದು ಎಂದು ರಿಸರ್ವ್‌ ಬ್ಯಾಂಕ್‌ ಮುಖ್ಯಸ್ಥ ರಘುರಾಂ ರಾಜನ್‌ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದ್ದಾರೆ. ಹಿಟ್ಲರ್‌ ಆಡಳಿತವನ್ನು ಉದಾಹರಿಸಿ ಮಾತನಾಡಿದ ಅವರು, ಆಡಳಿತ ಮಧ್ಯಮ ಕ್ರಮಾಂಕದ ಆಡಳಿತವನ್ನು ಪರಿಶೀಲಿಸದೇ ಹೋದಲ್ಲಿ, ಅದು ಪಾರ್ಶ್ವವಾಯುಗೆ ತುತ್ತಾದಂತೆ ಆಗುತ್ತದೆ ಎಂದು...

ಮೋಹನ್ ಭಾಗವತ್ ರಂತಹ ಹಿಟ್ಲರ್ ಗಳಿಂದ ದೇಶವನ್ನು ದೇವರೇ ಕಾಪಾಡಬೇಕು- ದಿಗ್ವಿಜಯ್ ಸಿಂಗ್

ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ. ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited