Untitled Document
Sign Up | Login    
Dynamic website and Portals
  

Related News

ಗೋಹತ್ಯೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ 6 ತಿಂಗಳ ಗಡುವು ನೀಡಿದ ಹಿಮಾಚಲ ಪ್ರದೇಶ ಹೈಕೋರ್ಟ್

ಮುಂದಿನ ಆರು ತಿಂಗಳ ಒಳಗಾಗಿ ದೇಶಾದ್ಯಂತ ಗೋಹತ್ಯೆ ನಿಷೇಧಿಸಬೇಕು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್‌ ಕೇಂದ್ರ ಸರಕಾರಕ್ಕೆ ಗಡುವು ನೀಡಿದೆ. ರಾಜ್ಯದ ಹಿಂದೂ ಸಂಘಟನೆಗಳು ಹಾಗೂ ಭಾರತೀಯ ಗೋವಂಶ ರಕ್ಷಣಾ ಸಂವರ್ಧನ ಪರಿಷದ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ಗೋಹತ್ಯಾ...

ಮಣ್ಣಲ್ಲಿ ಮಣ್ಣಾದ ವೀರಯೋಧ ಹನುಮಂತಪ್ಪ ಕೊಪ್ಪದ್

ಸಿಯಾಚಿನ್ ಹಿಮದಡಿ 6 ದಿನಗಳ ಕಾಲ ಸಿಲುಕಿ, 3 ದಿನ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಗುರುವಾರ ಹುತಾತ್ಮರಾಗಿದ್ದ, ದೇಶಕ್ಕಾಗಿ ಪ್ರಾಣತೆತ್ತ ವೀರ ಯೋಧ ಹನುಮಂತಪ್ಪ ಕೊಪ್ಪದ್ ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಧಾರವಾಡದ ಕುಂದಗೋಳ ತಾಲೂಕಿನ ಸ್ವಗ್ರಾಮವಾದ...

ಆರು ದಿನಗಳ ಕಾಲ ಸಿಯಾಚಿನ್ ಹಿಮಪಾತದ ಮಧ್ಯೆ ಸಿಲುಕಿ, ಬದುಕಿದ ಕನ್ನಡಿಗ ಯೋಧ

ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ. 25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...

ಸಿಯಾಚಿನ್ ಹಿಮಪಾತದಲ್ಲಿ 10 ಯೋಧರು ನಾಪತ್ತೆ

ಜಮ್ಮು ಕಾಶ್ಮೀರದಲ್ಲಿ ಹಿಮಪಾತವಾದ ಹಿನ್ನಲೆಯಲ್ಲಿ 10 ಯೋಧರು ನಾಪತ್ತೆಯಾಗಿರುವುದಾಗಿ ಬುಧವಾರ ವರದಿಯಾಗಿದೆ. ಭಾರತ -ಪಾಕಿಸ್ತಾನ ಗಡಿ ಪ್ರದೇಶದ ಸಿಯಾಚಿನ್‌ನ ಉತ್ತರ ಪ್ರಾಂತ್ಯದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತದಡಿಯಲ್ಲಿ ಸಿಲುಕಿರುವ ಯೋಧರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಮದ್ರಾಸ್‌ ರೆಜಿಮೆಂಟ್‌ಗೆ...

ಹೆಲಿಕಾಪ್ಟರ್ ಪತನ,ಮಹಿಳಾ ಪೈಲಟ್ ಸೇರಿ 7 ವೈಷ್ಣೋದೇವಿ ಭಕ್ತರ ಸಾವು

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಹೆಲಿಕಾಪ್ಟರ್ ಪತನವಾಗಿರುವ ದುರ್ಘಟನೆ ಜಮ್ಮು ಕಾಶ್ಮೀರದ ಕಾಟ್ರಾ ಬಳಿ ಸೋಮವಾರ ಸಂಭವಿಸಿದ್ದು, ಘಟನೆಯಲ್ಲಿ ಮಹಿಳಾ ಪೈಲಟ್ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಹಿಮಾಲಯ ಹೆಲಿ ಸರ್ವಿಸ್ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್...

ಅಮರನಾಥ ಯಾತ್ರೆ ಇಂದಿನಿಂದ ಪ್ರಾರಂಭ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಬುಧವಾರ ಆಗಮಿಸುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಮರನಾಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 1,000 ಕ್ಕೂ ಅಧಿಕ ಯಾತ್ರಾರ್ಥಿಗಳ ಮೊದಲ ತಂಡ ಬುಧವಾರ ಜಮ್ಮುವಿನಿಂದ ಹೊರಡಲಿದೆ. ಸಮುದ್ರ ಮಟ್ಟದಿಂದ ಸುಮಾರು 14,500 ಅಡಿ ಎತ್ತರದಲ್ಲಿರುವ ಹಿಮಾಲಯ...

ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ವಿರುದ್ಧ ಎಫ್‌.ಐ.ಆರ್ ದಾಖಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಎಫ್‌.ಐ.ಆರ್ ದಾಖಲಿಸಿದೆ. ವೀರಭದ್ರ ಸಿಂಗ್ ಅವರು ಕೇಂದ್ರ ಸಚಿವರಾಗಿದ್ದ ವೇಳೆ 6.1 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದು, ಪ್ರಕರಣದ...

ಕಾಶ್ಮೀರದಲ್ಲಿ ದರ್ಬಾರ್ ಮೂವ್‌: ಶ್ರೀನಗರಕ್ಕೆ ಶಿಫ್ಟ್

ಕಾಶ್ಮೀರದ ಆಡಳಿತವು ಇನ್ನು 6 ತಿಂಗಳ ಅವಧಿಯ ಕಾಲ ಶ್ರೀನಗರದಿಂದ ನಡೆಯಲ್ಪಡಲಿದೆ. ಚಳಿಗಾಲದ ರಾಜಧಾನಿ ಜಮ್ಮು ತನ್ನ 6 ತಿಂಗಳ ಅವಧಿ ಪೂರೈಸಿದ್ದು, ಮೇ 5ರಿಂದ ಕಾಶ್ಮೀರ ದರ್ಬಾರು ಶ್ರೀನಗರಕ್ಕೆ ಸ್ಥಳಾಂತರಗೊಳ್ಳಲಿದೆ. ರಾಜಭವನ, ಸಚಿವಾಲಯ ಮತ್ತು ಇತರ ಕಚೇರಿಗಳು ಏಪ್ರಿಲ್‌ 24ರಂದು ಜಮ್ಮುವಿನಲ್ಲಿ...

ನೇಪಾಳದಲ್ಲಿ ಭೀಕರ ಭೂಕಂಪ ಹಿನ್ನಲೆ: 2,200ಕ್ಕೂ ಹೆಚ್ಚು ಮಂದಿ ಬಲಿ

ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 2,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೇಪಾಳಕ್ಕೆ ಸನಿಹದಲ್ಲಿರುವ ಬಿಹಾರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ಭಾರತದಲ್ಲೂ ಭೂಮಿ ನಡುಗಿದ್ದು,...

ಕೇದಾರನಾಥನಲ್ಲಿ ನನಗಾಗಿ ಏನನ್ನೂ ಬೇಡಲಿಲ್ಲ: ರಾಹುಲ್ ಗಾಂಧಿ

'ಹಿಮಾಚಲ ಪ್ರದೇಶ'ಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇವರ ಬಳಿ ತನಗಾಗಿ ಏನನ್ನೂ ಬೇಡಲಿಲ್ಲ. ಆದರೆ ಅಗಾಧವಾದ ಶಕ್ತಿಯ ಅನುಭವವಾಯಿತೆಂದು ಹೇಳಿದ್ದಾರೆ....

ದೇಶದ ಹಲವೆಡೆ ಅಕಾಲಿಕ ಮಳೆ

ಚಳಿಗಾಲ ಕಳೆದು, ಇನ್ನೂ ಬೇಸಿಗೆಯ ಬಿಸಲು ಆರಂಭವಾಗುತ್ತಿರುವ ಬೆನ್ನಲ್ಲೇ, ದೇಶದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ. ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕಾಲಿಕ ಮಳೆಯಿಂದಾಗಿ ಚಳಿ...

ಆಸ್ತಿ ಬಗ್ಗೆ ಮಾಹಿತಿ ನೀಡಬೇಡಿ: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಪ್ರಿಯಾಂಕ ವಾಧ್ರ ಮನವಿ

ರಾಜ್ಯದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಬಾರದೆಂದು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ಮನವಿ ಮಾಡಿದ್ದಾರೆ. ತಮ್ಮ ಆಸ್ತಿ ಬಗೆಗಿನ ವಿವರಗಳನ್ನು ಬಹಿರಂಗಗೊಳಿಸುವುದರಿಂದ ತಮ್ಮ ಜೀವನಕ್ಕೆ ಅಪಾಯ ಉಂಟಾಗಲಿದೆ ಎಂದು ಪ್ರಿಯಾಂಕ...

ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ

'ಉತ್ತರ ಪ್ರದೇಶ' ಗೋರಖ್ ಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಿಲ್ಲತ್ ಬೀದರಿ ಮುಹಿಮ್ ಸಂಘಟನೆ ಒತ್ತಾಯಿಸಿದೆ. ಯೋಗಿ ಆದಿತ್ಯನಾಥ್ ಕೋಮುಪ್ರಚೋದನೆ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂ.ಬಿ.ಎಂ.ಸಿ...

ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನ ತತ್ತರ

ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ 24 ಜನರು ಬಲಿಯಾಗಿದ್ದಾರೆ. ಕಳೆದ ವರ್ಷವಷ್ಟೇ ಭೀಕರ ಪ್ರವಾಹ ಹಿಮಾಲಯನ್ ಸುನಾಮಿಗೆ ಸಿಲುಕಿ ತತ್ತಗೊಂಡಿದ್ದ ಉತ್ತರಾಖಂಡದಲ್ಲಿ ಈ ವರ್ಷವೂ ವರಣುನ ಆರ್ಭಟ ಜೋರಾಗಿದೆ. ಕಳೆದರಡು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited