ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಹೆಲಿಕಾಪ್ಟರ್ ಪತನವಾಗಿರುವ ದುರ್ಘಟನೆ ಜಮ್ಮು ಕಾಶ್ಮೀರದ ಕಾಟ್ರಾ ಬಳಿ ಸೋಮವಾರ ಸಂಭವಿಸಿದ್ದು, ಘಟನೆಯಲ್ಲಿ ಮಹಿಳಾ ಪೈಲಟ್ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಹಿಮಾಲಯ ಹೆಲಿ ಸರ್ವಿಸ್ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್...
ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಬುಧವಾರ ಆಗಮಿಸುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಮರನಾಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 1,000 ಕ್ಕೂ ಅಧಿಕ ಯಾತ್ರಾರ್ಥಿಗಳ ಮೊದಲ ತಂಡ ಬುಧವಾರ ಜಮ್ಮುವಿನಿಂದ ಹೊರಡಲಿದೆ.
ಸಮುದ್ರ ಮಟ್ಟದಿಂದ ಸುಮಾರು 14,500 ಅಡಿ ಎತ್ತರದಲ್ಲಿರುವ ಹಿಮಾಲಯ...
ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ 24 ಜನರು ಬಲಿಯಾಗಿದ್ದಾರೆ.
ಕಳೆದ ವರ್ಷವಷ್ಟೇ ಭೀಕರ ಪ್ರವಾಹ ಹಿಮಾಲಯನ್ ಸುನಾಮಿಗೆ ಸಿಲುಕಿ ತತ್ತಗೊಂಡಿದ್ದ ಉತ್ತರಾಖಂಡದಲ್ಲಿ ಈ ವರ್ಷವೂ ವರಣುನ ಆರ್ಭಟ ಜೋರಾಗಿದೆ. ಕಳೆದರಡು...