ಉಗ್ರರನ್ನು ಹುತಾತ್ಮರಂತೆ ವೈಭವೀಕರಿಸಬೇಡಿ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉಗ್ರವಾದಕ್ಕೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಇಸ್ಲಾಮಾಬಾದಿನಲ್ಲಿ ನಡೆಯುತ್ತಿರುವ ಸಾರ್ಕ್ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಬಳಕೆಯನ್ನು...