Untitled Document
Sign Up | Login    
Dynamic website and Portals
  

Related News

ಇಬ್ಬರು ಸೇನಾಧಿಕಾರಿಗಳ ವಿರುದ್ದ ಸಿಬಿಐ ತನಿಖೆ ನಡೆಸಲು ಮನೋಹರ್ ಪಾರಿಕ್ಕರ್ ಆದೇಶ

ಅಕ್ರಮ ಆಸ್ತಿ ಗಳಿಕೆ ಹಾಗೂ ಲಂಚ ನೀಡಿ ಉನ್ನತ ಹುದ್ದೆ ಗಿಟ್ಟಿಸಿದ ಆರೋಪ ಸಂಬಂಧ ಸೇವೆಯಲ್ಲಿರುವ ಇಬ್ಬರು ಮೇಜರ್‌ ಜನರಲ್‌ಗ‌ಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಕ್ಷಣಾ ಸಚಿವಾಲಯ ಹೇಳಿದೆ. ಗುರುವಾರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಇಬ್ಬರು ಮೇಜರ್‌ ಜನರಲ್‌ಗ‌ಳ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ/ಕಿರಿಯ ಸಹಾಯಕ/ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ತಾತ್ಪೂರ್ತಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ ೨೦೧೫ ರಲ್ಲಿ ನಡೆಸಲು ನಿರ್ಧರಿಸಲಾಗಿದೆ....

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಕೆ.ಪಿ.ಎಸ್.ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್ ಸುದರ್ಶನ್ ಹೆಸರು ಶಿಫಾರಸು

ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...

ಬಿಹಾರ ಸಿಎಂ ಹುದ್ದೆ ಕಳೆದುಕೊಳ್ಳಲಿರುವ ಮಾಂಝಿ

ಬಿಹಾರ ಮುಖ್ಯಮಂತ್ರಿ ಜಿತನ್ ರಾಂ ಮಾಂಝಿ ಶೀಘ್ರದಲ್ಲಿಯೇ ತಮ್ಮ ಹುದ್ದೆ ಕಳೆದುಕೊಳ್ಳುವ ಸಾಧ್ಯತೆಯಿದೆ. ಇತ್ತೀಚೆಗೆ ಅವರು ನೀಡಿದ ಹೇಳಿಕೆಯು ಅವರ ಮುಖ್ಯಮಂತ್ರಿ ಕುರ್ಚಿಗೆ ಕುತ್ತು ತರುವ ಎಲ್ಲ ಸಾಧ್ಯತೆಯೂ ಎದುರಾಗಿದೆ. ಇದನ್ನು ಸ್ವತಃ ಮಾಂಝಿ ಅವರೇ ಒಪ್ಪಿಕೊಂಡಿದ್ದಾರೆ. ನಾನು ನವೆಂಬರ್ ಅಂತ್ಯದವರೆಗೂ ಮುಖ್ಯಮಂತ್ರಿ...

ಪರಮೇಶ್ವರ್ ಗೆ ಸಂಪುಟದಲ್ಲಿ ಸ್ಥಾನ: ದಿಗ್ವಿಜಯ್ ಸಿಂಗ್

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...

ಮೋದಿ ಪ್ರಧಾನಿ ಹುದ್ದೆಗೆ ಧಕ್ಕೆ ತರುತ್ತಿದ್ದಾರೆ: ಶರದ್ ಪವಾರ್

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ವೈಯಕ್ತಿಕ ವಿಷಯಗಳನ್ನು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಮೂಲಕ ನರೇಂದ್ರ ಮೋದಿ, ಪ್ರಧಾನಿ ಹುದ್ದೆಗಿರುವ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಹುದ್ದೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮಾತುಕತೆಗೆ ಒಪ್ಪಿದ ಬಿಜೆಪಿ-ಶಿವಸೇನೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ. ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ. ತನ್ನ...

ಬಿಜೆಪಿ ನೂತನ ಸಂಘಟನಾ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಕಸರತ್ತು

ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಸ್.ಸಂತೋಷ್ ಅವರು ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ತೆರವಾದ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿದೆ. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ನಮೋ ಬ್ರಿಗೇಡ್ ನ ಮುಖಂಡ ಪ್ರದೀಪ್, ರಾಷ್ಟ್ರೀಯ ವಿದ್ಯಾರ್ಥಿ ಪರಿಷತ್...

ವರ್ಷದಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಹುದ್ದೆ ಭರ್ತಿ: ರವಿಶಂಕರ್ ಪ್ರಸಾದ್

ವರ್ಷದೊಳಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ವರೆಗಿನ ಮಾಹಿತಿ ಪ್ರಕಾರ 4,382 ನ್ಯಾಯಾಂಗ ಅಧಿಕಾರಿಗಳ ಹುದ್ದೆ ಖಾಲಿ ಇದೆ. ಇವುಗಳಲ್ಲಿ...

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವನ್ನಾದರೂ ನೀಡಿ: ಪರಮೇಶ್ವರ್

ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...

ಸಂಪುಟ ವಿಸ್ತರಣೆ, ಡಿಸಿಎಂ ಹುದ್ದೆ ಸಿಎಂಗೆ ಬಿಟ್ಟಿದ್ದು: ದಿಗ್ವಿಜಯ್ ಸಿಂಗ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...

ಅಜೀಜ್ ಖುರೇಷಿ ರಾಜೀನಾಮೆಗೆ ಒತ್ತಡಹಾಕಿಲ್ಲ: ರಾಜನಾಥ್ ಸಿಂಗ್

ರಾಜ್ಯಪಾಲರ ಹುದ್ದೆ ತ್ಯಜಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉತ್ತಾರಖಂಡ ರಾಜ್ಯಪಾಲ ಅಜೀಜ್ ಖುರೇಷಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಖುರೇಷಿಯವರಿಗೆ ಪದಚ್ಯುತಗೊಳಿಸುವ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ...

ಅರವಿಂದ್ ಕೇಜ್ರಿವಾಲ್ ಪಕ್ಷದ ಸಂಚಾಲಕ ಹುದ್ದೆ ತೊರೆಯಲಿ: ಶಾಂತಿ ಭೂಷಣ್

ಲೋಕಸಭಾ ಚುನಾವಣೆಯ ಸೋಲಿನಿಂದ ಹೊರ ಬಂದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೋಡಿ ಮಾಡಲು ಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ...

ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆ ವದಂತಿ: ಪ್ರಿಯಾಂಕಾ ಗಾಂಧಿ

ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited