Untitled Document
Sign Up | Login    
Dynamic website and Portals
  

Related News

ತೆರೇಸಾ ಕುರಿತು ಭಾಗವತ್ ಹೇಳಿಕೆಗೆ ಶಿವಸೇನೆ ಸಮರ್ಥನೆ

ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ...

ಮದರ್ ತೆರೇಸಾ ಸೇವೆ ಹಿಂದೆ ಮತಾಂತರ ಹುನ್ನಾರ: ಭಾಗವತ್‌

ಮದರ್ ತೆರೇಸಾ ಅವರು ಬಡವರಿಗೆ ಮಾಡಿದ ಸೇವೆಯ ಹಿಂದಿನ ಉದ್ದೇಶ ಮತಾಂತರವಾಗಿತ್ತು ಎಂದು ಆರ್.ಎಸ್‌.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ಹೇಳಿದ್ದಾರೆ. ರಾಜಸ್ತಾನದ ಭರತ್ ಪುರದಲ್ಲಿ ಅಪ್ನಾ ಘರ್ ಎಂಬ ಎನ್‌.ಜಿ.ಒ ಆಯೋಜಿಸಿದ್ದ ಮದರ್ ತೆರೇಸಾ ಅವರ ಸೇವೆ ಉತ್ತಮವಾದುದು. ಆದರೆ ಅದರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited