ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ನಡೆಸಲಾಗಿದೆ. ಬಿಜೆಪಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್...
ಭಯೋತ್ಪಾದನೆ ಹಾಗೂ ವಿದ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂಬ ಹಿನ್ನೆಲೆಯಲ್ಲಿ ಕಳೆದ 2008ರಂದು ಪೊಲೀಸರು ಬಂಧಿಸಿದ್ದ 17 ಶಂಕಿತ ಸಿಮಿ ಉಗ್ರರನ್ನು ಹುಬ್ಬಳ್ಳಿ ಒಂದನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.
ಸಾಕ್ಷ್ಯಾಧಾರಗಳನ್ನು ಸಾಬೀತುಗೊಳಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಧೀಶ ಗೋಪಾಲಕೃಷ್ಣ ಕೊಳ್ಳಿ ತೀರ್ಪಿನಲ್ಲಿ...